AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್, ಮತ್ತೆ ಚಾಲಕನ ಕಥೆ?

ರೇಸ್​ನಲ್ಲಿ ಪಾಲ್ಗೊಂಡ ಸ್ಪೋರ್ಟ್ಸ್ ಕಾರು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಹೊಸಪೇಟೆ ಹೊರವಲಯದ ಸಂಕ್ಲಾಪುರ ಗ್ರಾಮದ ಬಳಿ ನಡೆದಿದೆ. ವಿಜಯನಗರ ಅಕಾಡೆಮಿ ಆಫ್ ಮೋಟೋ ಸ್ಪೋರ್ಟ್ಸ್ ಎಂಬ ಖಾಸಗಿ ಸಂಸ್ಥೆ ಆಯೋಜನೆ ಮಾಡಿದ್ದ ಕಾರ್ ರೇಸ್​ನಲ್ಲಿ ಅವಘಡ ಸಂಭವಿಸಿದೆ.

ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್, ಮತ್ತೆ ಚಾಲಕನ ಕಥೆ?
ನೋಡನೋಡುತ್ತಿದ್ದಂತೇ ಪಲ್ಟಿಯಾದ ರೇಸ್​ ಕಾರ್
KUSHAL V
|

Updated on:Feb 06, 2021 | 8:25 PM

Share

ಬಳ್ಳಾರಿ: ರೇಸ್​ನಲ್ಲಿ ಪಾಲ್ಗೊಂಡ ಸ್ಪೋರ್ಟ್ಸ್ ಕಾರು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಹೊಸಪೇಟೆ ಹೊರವಲಯದ ಸಂಕ್ಲಾಪುರ ಗ್ರಾಮದ ಬಳಿ ನಡೆದಿದೆ. ವಿಜಯನಗರ ಅಕಾಡೆಮಿ ಆಫ್ ಮೋಟೋ ಸ್ಪೋರ್ಟ್ಸ್ ಎಂಬ ಖಾಸಗಿ ಸಂಸ್ಥೆ ಆಯೋಜನೆ ಮಾಡಿದ್ದ ಕಾರ್ ರೇಸ್​ನಲ್ಲಿ ಅವಘಡ ಸಂಭವಿಸಿದೆ.

ರೇಸ್​ ವೇಳೆ ಕಾರು ಚಾಲಕ ಸ್ಟಂಟ್​ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ನೋಡ ನೋಡುತ್ತಿದ್ದಂತೇ ವಾಹನ ಪಲ್ಟಿಯಾಗಿದೆ. ಆದರೆ, ಅದೃಷ್ಟವಶಾತ್ ಚಾಲಕನಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ.

ಕನ್ನಡಕ್ಕಾಗಿ ಹೋರಾಡಿದರೆ ದೇಶದ್ರೋಹಿ ಎಂದು ಪಟ್ಟ ಕಟ್ಟಲಾಗುತ್ತಿದೆ -ಕರವೇ ರಾಜ್ಯಾಧ್ಯಕ್ಷ ಪ್ರವೀಣ್​ ಶೆಟ್ಟಿ

Published On - 8:23 pm, Sat, 6 February 21

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್