AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್, ಮತ್ತೆ ಚಾಲಕನ ಕಥೆ?

ರೇಸ್​ನಲ್ಲಿ ಪಾಲ್ಗೊಂಡ ಸ್ಪೋರ್ಟ್ಸ್ ಕಾರು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಹೊಸಪೇಟೆ ಹೊರವಲಯದ ಸಂಕ್ಲಾಪುರ ಗ್ರಾಮದ ಬಳಿ ನಡೆದಿದೆ. ವಿಜಯನಗರ ಅಕಾಡೆಮಿ ಆಫ್ ಮೋಟೋ ಸ್ಪೋರ್ಟ್ಸ್ ಎಂಬ ಖಾಸಗಿ ಸಂಸ್ಥೆ ಆಯೋಜನೆ ಮಾಡಿದ್ದ ಕಾರ್ ರೇಸ್​ನಲ್ಲಿ ಅವಘಡ ಸಂಭವಿಸಿದೆ.

ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್, ಮತ್ತೆ ಚಾಲಕನ ಕಥೆ?
ನೋಡನೋಡುತ್ತಿದ್ದಂತೇ ಪಲ್ಟಿಯಾದ ರೇಸ್​ ಕಾರ್
Follow us
KUSHAL V
|

Updated on:Feb 06, 2021 | 8:25 PM

ಬಳ್ಳಾರಿ: ರೇಸ್​ನಲ್ಲಿ ಪಾಲ್ಗೊಂಡ ಸ್ಪೋರ್ಟ್ಸ್ ಕಾರು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಹೊಸಪೇಟೆ ಹೊರವಲಯದ ಸಂಕ್ಲಾಪುರ ಗ್ರಾಮದ ಬಳಿ ನಡೆದಿದೆ. ವಿಜಯನಗರ ಅಕಾಡೆಮಿ ಆಫ್ ಮೋಟೋ ಸ್ಪೋರ್ಟ್ಸ್ ಎಂಬ ಖಾಸಗಿ ಸಂಸ್ಥೆ ಆಯೋಜನೆ ಮಾಡಿದ್ದ ಕಾರ್ ರೇಸ್​ನಲ್ಲಿ ಅವಘಡ ಸಂಭವಿಸಿದೆ.

ರೇಸ್​ ವೇಳೆ ಕಾರು ಚಾಲಕ ಸ್ಟಂಟ್​ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ನೋಡ ನೋಡುತ್ತಿದ್ದಂತೇ ವಾಹನ ಪಲ್ಟಿಯಾಗಿದೆ. ಆದರೆ, ಅದೃಷ್ಟವಶಾತ್ ಚಾಲಕನಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ.

ಕನ್ನಡಕ್ಕಾಗಿ ಹೋರಾಡಿದರೆ ದೇಶದ್ರೋಹಿ ಎಂದು ಪಟ್ಟ ಕಟ್ಟಲಾಗುತ್ತಿದೆ -ಕರವೇ ರಾಜ್ಯಾಧ್ಯಕ್ಷ ಪ್ರವೀಣ್​ ಶೆಟ್ಟಿ

Published On - 8:23 pm, Sat, 6 February 21

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್