AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ಸಂಕಷ್ಟ: ಚಾಮುಂಡೇಶ್ವರಿ ದೇವಿಗೆ ಅಭಿಮಾನಿಯಿಂದ ವಿಶೇಷ ಪೂಜೆ

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಅರೆಚಾಕನಹಳ್ಳಿ ನಿವಾಸಿಯಾದ ವೆಂಕಟೇಶ್ ಎಂಬ ಅಭಿಮಾನಿಯೊಬ್ಬರು ನಗರದ ಚಾಮುಂಡೇಶ್ವರಿ ದೇವಲಾಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದು, ಆ ಮೂಲಕ ರಾಧಿಕಾ ಕುಮಾರಸ್ವಾಮಿಯವರಿಗೆ ಬಂದಿರುವ ಸಂಕಷ್ಟ ಪರಿಹಾರವಾಗಲೆಂದು ಉರುಳು ಸೇವೆ ಮಾಡಿದ್ದಾರೆ.

ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ಸಂಕಷ್ಟ: ಚಾಮುಂಡೇಶ್ವರಿ ದೇವಿಗೆ ಅಭಿಮಾನಿಯಿಂದ ವಿಶೇಷ ಪೂಜೆ
ರಾಧಿಕಾ ಅವರ ಅಭಿಮಾನಿ ವೆಂಕಟೇಶ್
preethi shettigar
| Edited By: ಸಾಧು ಶ್ರೀನಾಥ್​|

Updated on: Jan 09, 2021 | 1:31 PM

Share

ಮಂಡ್ಯ: ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿಯಿಂದ ಸಂಕಷ್ಟ ಎದುರಾಗಿದ್ದು, ಅದರ ನಿವಾರಣೆಗಾಗಿ ರಾಧಿಕಾ ಅಭಿಮಾನಿಯೊಬ್ಬರು ಮಂಡ್ಯ ಜಿಲ್ಲೆಯಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಅರೆಚಾಕನಹಳ್ಳಿ ನಿವಾಸಿಯಾದ ವೆಂಕಟೇಶ್ ಎಂಬ ಅಭಿಮಾನಿಯೊಬ್ಬರು ನಗರದ ಚಾಮುಂಡೇಶ್ವರಿ ದೇವಲಾಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದು, ಆ ಮೂಲಕ ರಾಧಿಕಾ ಕುಮಾರಸ್ವಾಮಿಗೆ ಬಂದಿರುವ ಸಂಕಷ್ಟ ಪರಿಹಾರವಾಗಲೆಂದು ಉರುಳು ಸೇವೆ ಮಾಡಿದ್ದಾರೆ.

ಮೈ ತುಂಬಾ ರಾಧಿಕಾ ಕುಮಾರಸ್ವಾಮಿ ಚಿತ್ರಗಳ ಹೆಸರಿನ ಹಚ್ಚೆ ರಾಧಿಕಾ ಕುಮಾರಸ್ವಾಮಿ ನಟಿಸಿರುವ ಚಿತ್ರಗಳ ಹೆಸರುಗಳನ್ನು ಮೈ ತುಂಬಾ ಹಚ್ಚೆ ಹಾಕಿಸಿಕೊಂಡಿರುವ ಅಭಿಮಾನಿ, ರಾಧಿಕಾ ಅವರ ಏಳಿಗೆ ಸಹಿಸದೆ ಈ ರೀತಿ ಅವರನ್ನು ಸಂಕಷ್ಟಕ್ಕೆ ತಳ್ಳಿದ್ದಾರೆ ಎಂದು ಕಣ್ಣೀರು ಸುರಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉರುಳು ಸೇವೆ ಮಾಡುತ್ತಿರುವ ವೆಂಕಟೇಶ್

ವಿಶೇಷ ಪೂಜೆ ಸಲ್ಲಿಸಿದ ರಾಧಿಕಾ ಕುಮಾರಸ್ವಾಮಿ ಅಭಿಮಾನಿ ವೆಂಕಟೇಶ್

ಯುವರಾಜ್ ಖಾತೆಯಿಂದ ಹಣ ವರ್ಗಾವಣೆ ವಿಚಾರ: ಇಂದು ಮಧ್ಯಾಹ್ನ ರಾಧಿಕಾ ಕುಮಾರಸ್ವಾಮಿ ಸುದ್ದಿಗೋಷ್ಠಿ

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ