AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ಸಂಕಷ್ಟ: ಚಾಮುಂಡೇಶ್ವರಿ ದೇವಿಗೆ ಅಭಿಮಾನಿಯಿಂದ ವಿಶೇಷ ಪೂಜೆ

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಅರೆಚಾಕನಹಳ್ಳಿ ನಿವಾಸಿಯಾದ ವೆಂಕಟೇಶ್ ಎಂಬ ಅಭಿಮಾನಿಯೊಬ್ಬರು ನಗರದ ಚಾಮುಂಡೇಶ್ವರಿ ದೇವಲಾಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದು, ಆ ಮೂಲಕ ರಾಧಿಕಾ ಕುಮಾರಸ್ವಾಮಿಯವರಿಗೆ ಬಂದಿರುವ ಸಂಕಷ್ಟ ಪರಿಹಾರವಾಗಲೆಂದು ಉರುಳು ಸೇವೆ ಮಾಡಿದ್ದಾರೆ.

ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ಸಂಕಷ್ಟ: ಚಾಮುಂಡೇಶ್ವರಿ ದೇವಿಗೆ ಅಭಿಮಾನಿಯಿಂದ ವಿಶೇಷ ಪೂಜೆ
ರಾಧಿಕಾ ಅವರ ಅಭಿಮಾನಿ ವೆಂಕಟೇಶ್
preethi shettigar
| Edited By: |

Updated on: Jan 09, 2021 | 1:31 PM

Share

ಮಂಡ್ಯ: ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿಯಿಂದ ಸಂಕಷ್ಟ ಎದುರಾಗಿದ್ದು, ಅದರ ನಿವಾರಣೆಗಾಗಿ ರಾಧಿಕಾ ಅಭಿಮಾನಿಯೊಬ್ಬರು ಮಂಡ್ಯ ಜಿಲ್ಲೆಯಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಅರೆಚಾಕನಹಳ್ಳಿ ನಿವಾಸಿಯಾದ ವೆಂಕಟೇಶ್ ಎಂಬ ಅಭಿಮಾನಿಯೊಬ್ಬರು ನಗರದ ಚಾಮುಂಡೇಶ್ವರಿ ದೇವಲಾಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದು, ಆ ಮೂಲಕ ರಾಧಿಕಾ ಕುಮಾರಸ್ವಾಮಿಗೆ ಬಂದಿರುವ ಸಂಕಷ್ಟ ಪರಿಹಾರವಾಗಲೆಂದು ಉರುಳು ಸೇವೆ ಮಾಡಿದ್ದಾರೆ.

ಮೈ ತುಂಬಾ ರಾಧಿಕಾ ಕುಮಾರಸ್ವಾಮಿ ಚಿತ್ರಗಳ ಹೆಸರಿನ ಹಚ್ಚೆ ರಾಧಿಕಾ ಕುಮಾರಸ್ವಾಮಿ ನಟಿಸಿರುವ ಚಿತ್ರಗಳ ಹೆಸರುಗಳನ್ನು ಮೈ ತುಂಬಾ ಹಚ್ಚೆ ಹಾಕಿಸಿಕೊಂಡಿರುವ ಅಭಿಮಾನಿ, ರಾಧಿಕಾ ಅವರ ಏಳಿಗೆ ಸಹಿಸದೆ ಈ ರೀತಿ ಅವರನ್ನು ಸಂಕಷ್ಟಕ್ಕೆ ತಳ್ಳಿದ್ದಾರೆ ಎಂದು ಕಣ್ಣೀರು ಸುರಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉರುಳು ಸೇವೆ ಮಾಡುತ್ತಿರುವ ವೆಂಕಟೇಶ್

ವಿಶೇಷ ಪೂಜೆ ಸಲ್ಲಿಸಿದ ರಾಧಿಕಾ ಕುಮಾರಸ್ವಾಮಿ ಅಭಿಮಾನಿ ವೆಂಕಟೇಶ್

ಯುವರಾಜ್ ಖಾತೆಯಿಂದ ಹಣ ವರ್ಗಾವಣೆ ವಿಚಾರ: ಇಂದು ಮಧ್ಯಾಹ್ನ ರಾಧಿಕಾ ಕುಮಾರಸ್ವಾಮಿ ಸುದ್ದಿಗೋಷ್ಠಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!