AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ಸಂಕಷ್ಟ: ಚಾಮುಂಡೇಶ್ವರಿ ದೇವಿಗೆ ಅಭಿಮಾನಿಯಿಂದ ವಿಶೇಷ ಪೂಜೆ

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಅರೆಚಾಕನಹಳ್ಳಿ ನಿವಾಸಿಯಾದ ವೆಂಕಟೇಶ್ ಎಂಬ ಅಭಿಮಾನಿಯೊಬ್ಬರು ನಗರದ ಚಾಮುಂಡೇಶ್ವರಿ ದೇವಲಾಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದು, ಆ ಮೂಲಕ ರಾಧಿಕಾ ಕುಮಾರಸ್ವಾಮಿಯವರಿಗೆ ಬಂದಿರುವ ಸಂಕಷ್ಟ ಪರಿಹಾರವಾಗಲೆಂದು ಉರುಳು ಸೇವೆ ಮಾಡಿದ್ದಾರೆ.

ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ಸಂಕಷ್ಟ: ಚಾಮುಂಡೇಶ್ವರಿ ದೇವಿಗೆ ಅಭಿಮಾನಿಯಿಂದ ವಿಶೇಷ ಪೂಜೆ
ರಾಧಿಕಾ ಅವರ ಅಭಿಮಾನಿ ವೆಂಕಟೇಶ್
preethi shettigar
| Edited By: ಸಾಧು ಶ್ರೀನಾಥ್​|

Updated on: Jan 09, 2021 | 1:31 PM

Share

ಮಂಡ್ಯ: ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿಯಿಂದ ಸಂಕಷ್ಟ ಎದುರಾಗಿದ್ದು, ಅದರ ನಿವಾರಣೆಗಾಗಿ ರಾಧಿಕಾ ಅಭಿಮಾನಿಯೊಬ್ಬರು ಮಂಡ್ಯ ಜಿಲ್ಲೆಯಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಅರೆಚಾಕನಹಳ್ಳಿ ನಿವಾಸಿಯಾದ ವೆಂಕಟೇಶ್ ಎಂಬ ಅಭಿಮಾನಿಯೊಬ್ಬರು ನಗರದ ಚಾಮುಂಡೇಶ್ವರಿ ದೇವಲಾಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದು, ಆ ಮೂಲಕ ರಾಧಿಕಾ ಕುಮಾರಸ್ವಾಮಿಗೆ ಬಂದಿರುವ ಸಂಕಷ್ಟ ಪರಿಹಾರವಾಗಲೆಂದು ಉರುಳು ಸೇವೆ ಮಾಡಿದ್ದಾರೆ.

ಮೈ ತುಂಬಾ ರಾಧಿಕಾ ಕುಮಾರಸ್ವಾಮಿ ಚಿತ್ರಗಳ ಹೆಸರಿನ ಹಚ್ಚೆ ರಾಧಿಕಾ ಕುಮಾರಸ್ವಾಮಿ ನಟಿಸಿರುವ ಚಿತ್ರಗಳ ಹೆಸರುಗಳನ್ನು ಮೈ ತುಂಬಾ ಹಚ್ಚೆ ಹಾಕಿಸಿಕೊಂಡಿರುವ ಅಭಿಮಾನಿ, ರಾಧಿಕಾ ಅವರ ಏಳಿಗೆ ಸಹಿಸದೆ ಈ ರೀತಿ ಅವರನ್ನು ಸಂಕಷ್ಟಕ್ಕೆ ತಳ್ಳಿದ್ದಾರೆ ಎಂದು ಕಣ್ಣೀರು ಸುರಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉರುಳು ಸೇವೆ ಮಾಡುತ್ತಿರುವ ವೆಂಕಟೇಶ್

ವಿಶೇಷ ಪೂಜೆ ಸಲ್ಲಿಸಿದ ರಾಧಿಕಾ ಕುಮಾರಸ್ವಾಮಿ ಅಭಿಮಾನಿ ವೆಂಕಟೇಶ್

ಯುವರಾಜ್ ಖಾತೆಯಿಂದ ಹಣ ವರ್ಗಾವಣೆ ವಿಚಾರ: ಇಂದು ಮಧ್ಯಾಹ್ನ ರಾಧಿಕಾ ಕುಮಾರಸ್ವಾಮಿ ಸುದ್ದಿಗೋಷ್ಠಿ

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?