AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragging in Mangalore: ಮಂಗಳೂರಿನಲ್ಲಿ ಮತ್ತೆ ರ್ಯಾಗಿಂಗ್ ಪಿಡುಗು; ಕೇರಳ ಮೂಲದ 6 ನರ್ಸಿಂಗ್ ವಿದ್ಯಾರ್ಥಿಗಳು ಅರೆಸ್ಟ್

Pandeshwar police: ಮಂಗಳೂರಿನಲ್ಲಿ ರ್ಯಾಂಗಿಗ್ ಪಿಡುಗು ಮತ್ತೆ ಕಾಣಿಸಿಕೊಂಡಿದೆ. ಜೂನಿಯರ್​ ವಿದ್ಯಾರ್ಥಿಗಳಿಗೆ ಸೀನಿಯರ್ಸ್ ರ್ಯಾಗಿಂಗ್ ಮಾಡಿರುವ ಪ್ರಕರಣ ಬೆಳಿಕಗೆ ಬಂದಿದೆ. ರ್ಯಾಗಿಂಗ್ ಮಾಡಿದ ಆರು ಜನ ವಿದ್ಯಾರ್ಥಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

Ragging in Mangalore: ಮಂಗಳೂರಿನಲ್ಲಿ ಮತ್ತೆ ರ್ಯಾಗಿಂಗ್ ಪಿಡುಗು; ಕೇರಳ ಮೂಲದ 6 ನರ್ಸಿಂಗ್ ವಿದ್ಯಾರ್ಥಿಗಳು ಅರೆಸ್ಟ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 17, 2021 | 3:33 PM

Share

ಮಂಗಳೂರು: ಮಂಗಳೂರಿನಲ್ಲಿ ರ್ಯಾಂಗಿಗ್ (Ragging) ಪಿಡುಗು ಮತ್ತೆ ಕಾಣಿಸಿಕೊಂಡಿದೆ. ಜೂನಿಯರ್​ ವಿದ್ಯಾರ್ಥಿಗಳಿಗೆ ಸೀನಿಯರ್ಸ್ ರ್ಯಾಗಿಂಗ್ ಮಾಡಿರುವ ಪ್ರಕರಣ ಬೆಳಿಕಗೆ ಬಂದಿದೆ. ರ್ಯಾಗಿಂಗ್ ಮಾಡಿದ ಆರು ಜನ ವಿದ್ಯಾರ್ಥಿಗಳನ್ನು ಮಂಗಳೂರು ನಗರ ಪೊಲೀಸರು (Mangaluru City Police) ಬಂಧಿಸಿದ್ದಾರೆ.

ನಗರದ ಖಾಸಗಿ ಕಾಲೇಜಿನ (Indira College of Nursing, Falnir Road) ಮೂರನೇ ವರ್ಷದ ವಿದ್ಯಾರ್ಥಿಗಳು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೇರಳ ಮೂಲದ ವಿದ್ಯಾರ್ಥಿ ಮ್ಯಾನುಯಲ್ ಬಾಬು ಎಂಬಾತ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದ. ಬಂಧಿತರೆಲ್ಲಾ ಕೇರಳ ಮೂಲದ ವಿದ್ಯಾರ್ಥಿಗಳು.

ಶ್ರೀಲಾಲ್, ಶಾಹಿದ್, ಅಮ್ಜದ್, ಜುರೈಜ್, ಹುಸೈನ್ ಮತ್ತು ಲಿಮ್ಸ್ ಬಂಧಿತ ವಿದ್ಯಾರ್ಥಿಗಳು. ಈ ಆರೂ ಮಂದಿ ಸೀನಿಯರ್ ವಿದ್ಯಾರ್ಥಿಗಳು ಜೂನಿಯರ್ಸ್ ವಾಸವಿದ್ದ ಅಪಾರ್ಟ್ಮೆಂಟ್ ಗೆ ನುಗ್ಗಿ ರ್ಯಾಗಿಂಗ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಒಳ ಚಡ್ಡಿಯಲ್ಲಿ ನಿಲ್ಲಿಸಿ, ದೈಹಿಕವಾಗಿಯೂ ಹಲ್ಲೆ ಮಾಡಲಾಗಿದೆ. ಸೀನಿಯರ್ಸ್ ಬರೋವಾಗ ತಲೆ ಕೆಳಗೆ ಹಾಕಿಕೊಂಡು ಹೋಗಬೇಕೆಂದು ರ್ಯಾಗಿಂಗ್ (giving respect to seniors) ಮಾಡಿದ್ದರು. ನಾವು ಬರೋವಾಗ ಎದ್ದು ನಿಂತು ರೆಸ್ಪೆಕ್ಟ್ ಕೊಡಬೇಕು ಎಂದು ಹೇಳಿ ಹಲ್ಲೆ ಮಾಡಿದ್ದರು. ಇದೀಗ, ಮಂಗಳೂರು ದಕ್ಷಿಣ ವಿಭಾಗದ ಪಾಂಡೇಶ್ವರ ಪೊಲೀಸರಿಂದ (Pandeshwar – Mangaluru South Police) ಆ ಆರೂ ವಿದ್ಯಾರ್ಥಿಗಳ ಬಂಧನವಾಗಿದೆ.

(Ragging Mangaluru students from kerala arrested by pandeshwar police)

Published On - 3:32 pm, Sat, 17 July 21

Follow Us
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?