AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragging in Mangalore: ಮಂಗಳೂರಿನಲ್ಲಿ ಮತ್ತೆ ರ್ಯಾಗಿಂಗ್ ಪಿಡುಗು; ಕೇರಳ ಮೂಲದ 6 ನರ್ಸಿಂಗ್ ವಿದ್ಯಾರ್ಥಿಗಳು ಅರೆಸ್ಟ್

Pandeshwar police: ಮಂಗಳೂರಿನಲ್ಲಿ ರ್ಯಾಂಗಿಗ್ ಪಿಡುಗು ಮತ್ತೆ ಕಾಣಿಸಿಕೊಂಡಿದೆ. ಜೂನಿಯರ್​ ವಿದ್ಯಾರ್ಥಿಗಳಿಗೆ ಸೀನಿಯರ್ಸ್ ರ್ಯಾಗಿಂಗ್ ಮಾಡಿರುವ ಪ್ರಕರಣ ಬೆಳಿಕಗೆ ಬಂದಿದೆ. ರ್ಯಾಗಿಂಗ್ ಮಾಡಿದ ಆರು ಜನ ವಿದ್ಯಾರ್ಥಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

Ragging in Mangalore: ಮಂಗಳೂರಿನಲ್ಲಿ ಮತ್ತೆ ರ್ಯಾಗಿಂಗ್ ಪಿಡುಗು; ಕೇರಳ ಮೂಲದ 6 ನರ್ಸಿಂಗ್ ವಿದ್ಯಾರ್ಥಿಗಳು ಅರೆಸ್ಟ್
ಸಾಂದರ್ಭಿಕ ಚಿತ್ರ
TV9 Web
| Edited By: ಸಾಧು ಶ್ರೀನಾಥ್​|

Updated on:Jul 17, 2021 | 3:33 PM

Share

ಮಂಗಳೂರು: ಮಂಗಳೂರಿನಲ್ಲಿ ರ್ಯಾಂಗಿಗ್ (Ragging) ಪಿಡುಗು ಮತ್ತೆ ಕಾಣಿಸಿಕೊಂಡಿದೆ. ಜೂನಿಯರ್​ ವಿದ್ಯಾರ್ಥಿಗಳಿಗೆ ಸೀನಿಯರ್ಸ್ ರ್ಯಾಗಿಂಗ್ ಮಾಡಿರುವ ಪ್ರಕರಣ ಬೆಳಿಕಗೆ ಬಂದಿದೆ. ರ್ಯಾಗಿಂಗ್ ಮಾಡಿದ ಆರು ಜನ ವಿದ್ಯಾರ್ಥಿಗಳನ್ನು ಮಂಗಳೂರು ನಗರ ಪೊಲೀಸರು (Mangaluru City Police) ಬಂಧಿಸಿದ್ದಾರೆ.

ನಗರದ ಖಾಸಗಿ ಕಾಲೇಜಿನ (Indira College of Nursing, Falnir Road) ಮೂರನೇ ವರ್ಷದ ವಿದ್ಯಾರ್ಥಿಗಳು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೇರಳ ಮೂಲದ ವಿದ್ಯಾರ್ಥಿ ಮ್ಯಾನುಯಲ್ ಬಾಬು ಎಂಬಾತ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದ. ಬಂಧಿತರೆಲ್ಲಾ ಕೇರಳ ಮೂಲದ ವಿದ್ಯಾರ್ಥಿಗಳು.

ಶ್ರೀಲಾಲ್, ಶಾಹಿದ್, ಅಮ್ಜದ್, ಜುರೈಜ್, ಹುಸೈನ್ ಮತ್ತು ಲಿಮ್ಸ್ ಬಂಧಿತ ವಿದ್ಯಾರ್ಥಿಗಳು. ಈ ಆರೂ ಮಂದಿ ಸೀನಿಯರ್ ವಿದ್ಯಾರ್ಥಿಗಳು ಜೂನಿಯರ್ಸ್ ವಾಸವಿದ್ದ ಅಪಾರ್ಟ್ಮೆಂಟ್ ಗೆ ನುಗ್ಗಿ ರ್ಯಾಗಿಂಗ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಒಳ ಚಡ್ಡಿಯಲ್ಲಿ ನಿಲ್ಲಿಸಿ, ದೈಹಿಕವಾಗಿಯೂ ಹಲ್ಲೆ ಮಾಡಲಾಗಿದೆ. ಸೀನಿಯರ್ಸ್ ಬರೋವಾಗ ತಲೆ ಕೆಳಗೆ ಹಾಕಿಕೊಂಡು ಹೋಗಬೇಕೆಂದು ರ್ಯಾಗಿಂಗ್ (giving respect to seniors) ಮಾಡಿದ್ದರು. ನಾವು ಬರೋವಾಗ ಎದ್ದು ನಿಂತು ರೆಸ್ಪೆಕ್ಟ್ ಕೊಡಬೇಕು ಎಂದು ಹೇಳಿ ಹಲ್ಲೆ ಮಾಡಿದ್ದರು. ಇದೀಗ, ಮಂಗಳೂರು ದಕ್ಷಿಣ ವಿಭಾಗದ ಪಾಂಡೇಶ್ವರ ಪೊಲೀಸರಿಂದ (Pandeshwar – Mangaluru South Police) ಆ ಆರೂ ವಿದ್ಯಾರ್ಥಿಗಳ ಬಂಧನವಾಗಿದೆ.

(Ragging Mangaluru students from kerala arrested by pandeshwar police)

Published On - 3:32 pm, Sat, 17 July 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ