AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BESCOM ಸಿಬ್ಬಂದಿ ಎಡವಟ್ಟು: ಸುಗ್ಗಿ ಹಬ್ಬದಂದು ರಾಗಿ ಬಣವೆ ಬೆಂಕಿಗಾಹುತಿ

ಬೆಸ್ಕಾಂ ಸಿಬ್ಬಂದಿ ಎಡವಟ್ಟಿನಿಂದ ರಾಗಿ ಬಣವೆ ಬೆಂಕಿಗಾಹುತಿ ಆಗಿರುವ ಘಟನೆ ಜಿಲ್ಲೆಯ ಪಾರ್ಶ್ವಗಾನಹಳ್ಳಿಯಲ್ಲಿ ನಡೆದಿದೆ.

BESCOM ಸಿಬ್ಬಂದಿ ಎಡವಟ್ಟು: ಸುಗ್ಗಿ ಹಬ್ಬದಂದು ರಾಗಿ ಬಣವೆ ಬೆಂಕಿಗಾಹುತಿ
ಬೆಸ್ಕಾಂ ಸಿಬ್ಬಂದಿ ಎಡವಟ್ಟಿನಿಂದ ರಾಗಿ ಬಣವೆ ಬೆಂಕಿಗಾಹುತಿ
KUSHAL V
|

Updated on:Jan 14, 2021 | 7:03 PM

Share

ಕೋಲಾರ: ಬೆಸ್ಕಾಂ ಸಿಬ್ಬಂದಿ ಎಡವಟ್ಟಿನಿಂದ ರಾಗಿ ಬಣವೆ ಬೆಂಕಿಗಾಹುತಿ ಆಗಿರುವ ಘಟನೆ ಜಿಲ್ಲೆಯ ಪಾರ್ಶ್ವಗಾನಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ಮುನಿಯಪ್ಪ ಎಂಬುವವರಿಗೆ ಸೇರಿದ ಹೊಲದಲ್ಲಿ ರಾಗಿ ಬೆಳೆ ಕಟಾವು ಮಾಡಿ ರಾಶಿ ಮಾಡಲು ಬಣವೆ ಹಾಕಿದ್ದರು. ಆದರೆ, ಬಣವೆಯ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಕಟಾವು ಮಾಡಿದ್ದ ಬೆಳೆ ಸಂಪೂರ್ಣವಾಗಿ ಸುಟ್ಟ ಭಸ್ಮವಾಗಿದೆ.

ಹೀಗಾಗಿ, ಸುಮಾರು ಐದು ಲಕ್ಷ ಮೌಲ್ಯದ ರಾಗಿ ಹಾಗೂ ಹುಲ್ಲು ಬೆಂಕಿಗಾಹುತಿಯಾಗಿದೆ. ಇಷ್ಟಾದರೂ ಸ್ಥಳಕ್ಕೆ ಬಾರದ ಬೆಸ್ಕಾಂ ಸಿಬ್ಬಂದಿ ವಿರುದ್ಧ ಸ್ಥಳೀಯರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಬೀರಸಂದ್ರ ಬಳಿ.. ಕುಂಟೆಯಲ್ಲಿ ಮುಳುಗಿ ವ್ಯಕ್ತಿ ಸಾವು

Published On - 7:01 pm, Thu, 14 January 21

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​