AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಲ್ಲಿ ನಶೆ ರಾಣಿಯರ ದೀಪಾವಳಿ ಹೇಗಿತ್ತು ಗೊತ್ತಾ?

ಆನೇಕಲ್: ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರುವ ನಟಿಮಣಿಯರಿಗೆ ಬೆಳಕಿನ ಹಬ್ಬ ದೀಪಾವಳಿ ಅವರ ಬದುಕಲ್ಲಿ ಕತ್ತಲು ತಂದಿದೆ. ಆದರೂ ಸಹ ನಟಿಮಣಿಯರು ಜೈಲಿನಲ್ಲೇ ವಿಭಿನ್ನವಾಗಿ ದೀಪಾವಳಿ ಆಚರಿಸುತ್ತಿದ್ದಾರೆ. ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿದ ರಾಗಿಣಿ.. ಜೈಲಿನ ವಾತಾವರಣಕ್ಕೆ ಒಗ್ಗಿಕೊಂಡು ದಿನ ಕಳೆಯುತ್ತಿರುವ ನಟಿ ರಾಗಿಣಿ ದೀಪಾವಳಿಯಂದು ಜೈಲಿನ ಅಧಿಕಾರಿಗಳಿಗೆ ವಿಭಿನ್ನವಾಗಿ ಶುಭಾಷಯ ತಿಳಿಸಲು ಮುಂದಾಗಿದ್ದಾರೆ. ಅದರಂತೆ ನಟಿ ರಾಗಿಣಿ ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿ ಜೈಲು ಅಧಿಕಾರಿಗಳಿಗೆ ವಿಶ್ […]

ಜೈಲಲ್ಲಿ ನಶೆ ರಾಣಿಯರ ದೀಪಾವಳಿ ಹೇಗಿತ್ತು ಗೊತ್ತಾ?
ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ
ಪೃಥ್ವಿಶಂಕರ
| Edited By: |

Updated on: Nov 15, 2020 | 1:04 PM

Share

ಆನೇಕಲ್: ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರುವ ನಟಿಮಣಿಯರಿಗೆ ಬೆಳಕಿನ ಹಬ್ಬ ದೀಪಾವಳಿ ಅವರ ಬದುಕಲ್ಲಿ ಕತ್ತಲು ತಂದಿದೆ. ಆದರೂ ಸಹ ನಟಿಮಣಿಯರು ಜೈಲಿನಲ್ಲೇ ವಿಭಿನ್ನವಾಗಿ ದೀಪಾವಳಿ ಆಚರಿಸುತ್ತಿದ್ದಾರೆ.

ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿದ ರಾಗಿಣಿ.. ಜೈಲಿನ ವಾತಾವರಣಕ್ಕೆ ಒಗ್ಗಿಕೊಂಡು ದಿನ ಕಳೆಯುತ್ತಿರುವ ನಟಿ ರಾಗಿಣಿ ದೀಪಾವಳಿಯಂದು ಜೈಲಿನ ಅಧಿಕಾರಿಗಳಿಗೆ ವಿಭಿನ್ನವಾಗಿ ಶುಭಾಷಯ ತಿಳಿಸಲು ಮುಂದಾಗಿದ್ದಾರೆ. ಅದರಂತೆ ನಟಿ ರಾಗಿಣಿ ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿ ಜೈಲು ಅಧಿಕಾರಿಗಳಿಗೆ ವಿಶ್ ಮಾಡಿದ್ದಾರಂತೆ.

ಇನ್ನು ಡ್ರಗ್ಸ್ ಕೇಸ್‌ನಲ್ಲಿ ಜೈಲು ಸೇರಿರುವ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಜೈಲಿನಲ್ಲಿಯೇ ದೀಪಾವಳಿ ಆಚರಿಸಿದ್ದಾರೆ. ಮಹಿಳಾ ಸೆಲ್ ಮುಂದೆ ದೀಪ ಹಚ್ಚಿ ಹಬ್ಬ ಆಚರಣೆ ಮಾಡಿದ್ದಾರೆ. ಅಲ್ಲದೆ ಇಂದು ಜೈಲಿನ ಒಳಗೆ ಇರುವ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಮಾಡಿದ್ದಾರೆ.

ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!