AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಲ್ಲಿ ನಶೆ ರಾಣಿಯರ ದೀಪಾವಳಿ ಹೇಗಿತ್ತು ಗೊತ್ತಾ?

ಆನೇಕಲ್: ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರುವ ನಟಿಮಣಿಯರಿಗೆ ಬೆಳಕಿನ ಹಬ್ಬ ದೀಪಾವಳಿ ಅವರ ಬದುಕಲ್ಲಿ ಕತ್ತಲು ತಂದಿದೆ. ಆದರೂ ಸಹ ನಟಿಮಣಿಯರು ಜೈಲಿನಲ್ಲೇ ವಿಭಿನ್ನವಾಗಿ ದೀಪಾವಳಿ ಆಚರಿಸುತ್ತಿದ್ದಾರೆ. ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿದ ರಾಗಿಣಿ.. ಜೈಲಿನ ವಾತಾವರಣಕ್ಕೆ ಒಗ್ಗಿಕೊಂಡು ದಿನ ಕಳೆಯುತ್ತಿರುವ ನಟಿ ರಾಗಿಣಿ ದೀಪಾವಳಿಯಂದು ಜೈಲಿನ ಅಧಿಕಾರಿಗಳಿಗೆ ವಿಭಿನ್ನವಾಗಿ ಶುಭಾಷಯ ತಿಳಿಸಲು ಮುಂದಾಗಿದ್ದಾರೆ. ಅದರಂತೆ ನಟಿ ರಾಗಿಣಿ ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿ ಜೈಲು ಅಧಿಕಾರಿಗಳಿಗೆ ವಿಶ್ […]

ಜೈಲಲ್ಲಿ ನಶೆ ರಾಣಿಯರ ದೀಪಾವಳಿ ಹೇಗಿತ್ತು ಗೊತ್ತಾ?
ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ
ಪೃಥ್ವಿಶಂಕರ
| Edited By: |

Updated on: Nov 15, 2020 | 1:04 PM

Share

ಆನೇಕಲ್: ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರುವ ನಟಿಮಣಿಯರಿಗೆ ಬೆಳಕಿನ ಹಬ್ಬ ದೀಪಾವಳಿ ಅವರ ಬದುಕಲ್ಲಿ ಕತ್ತಲು ತಂದಿದೆ. ಆದರೂ ಸಹ ನಟಿಮಣಿಯರು ಜೈಲಿನಲ್ಲೇ ವಿಭಿನ್ನವಾಗಿ ದೀಪಾವಳಿ ಆಚರಿಸುತ್ತಿದ್ದಾರೆ.

ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿದ ರಾಗಿಣಿ.. ಜೈಲಿನ ವಾತಾವರಣಕ್ಕೆ ಒಗ್ಗಿಕೊಂಡು ದಿನ ಕಳೆಯುತ್ತಿರುವ ನಟಿ ರಾಗಿಣಿ ದೀಪಾವಳಿಯಂದು ಜೈಲಿನ ಅಧಿಕಾರಿಗಳಿಗೆ ವಿಭಿನ್ನವಾಗಿ ಶುಭಾಷಯ ತಿಳಿಸಲು ಮುಂದಾಗಿದ್ದಾರೆ. ಅದರಂತೆ ನಟಿ ರಾಗಿಣಿ ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿ ಜೈಲು ಅಧಿಕಾರಿಗಳಿಗೆ ವಿಶ್ ಮಾಡಿದ್ದಾರಂತೆ.

ಇನ್ನು ಡ್ರಗ್ಸ್ ಕೇಸ್‌ನಲ್ಲಿ ಜೈಲು ಸೇರಿರುವ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಜೈಲಿನಲ್ಲಿಯೇ ದೀಪಾವಳಿ ಆಚರಿಸಿದ್ದಾರೆ. ಮಹಿಳಾ ಸೆಲ್ ಮುಂದೆ ದೀಪ ಹಚ್ಚಿ ಹಬ್ಬ ಆಚರಣೆ ಮಾಡಿದ್ದಾರೆ. ಅಲ್ಲದೆ ಇಂದು ಜೈಲಿನ ಒಳಗೆ ಇರುವ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಮಾಡಿದ್ದಾರೆ.

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್