AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಲ್ಲಿ ನಶೆ ರಾಣಿಯರ ದೀಪಾವಳಿ ಹೇಗಿತ್ತು ಗೊತ್ತಾ?

ಆನೇಕಲ್: ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರುವ ನಟಿಮಣಿಯರಿಗೆ ಬೆಳಕಿನ ಹಬ್ಬ ದೀಪಾವಳಿ ಅವರ ಬದುಕಲ್ಲಿ ಕತ್ತಲು ತಂದಿದೆ. ಆದರೂ ಸಹ ನಟಿಮಣಿಯರು ಜೈಲಿನಲ್ಲೇ ವಿಭಿನ್ನವಾಗಿ ದೀಪಾವಳಿ ಆಚರಿಸುತ್ತಿದ್ದಾರೆ. ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿದ ರಾಗಿಣಿ.. ಜೈಲಿನ ವಾತಾವರಣಕ್ಕೆ ಒಗ್ಗಿಕೊಂಡು ದಿನ ಕಳೆಯುತ್ತಿರುವ ನಟಿ ರಾಗಿಣಿ ದೀಪಾವಳಿಯಂದು ಜೈಲಿನ ಅಧಿಕಾರಿಗಳಿಗೆ ವಿಭಿನ್ನವಾಗಿ ಶುಭಾಷಯ ತಿಳಿಸಲು ಮುಂದಾಗಿದ್ದಾರೆ. ಅದರಂತೆ ನಟಿ ರಾಗಿಣಿ ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿ ಜೈಲು ಅಧಿಕಾರಿಗಳಿಗೆ ವಿಶ್ […]

ಜೈಲಲ್ಲಿ ನಶೆ ರಾಣಿಯರ ದೀಪಾವಳಿ ಹೇಗಿತ್ತು ಗೊತ್ತಾ?
ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ
ಪೃಥ್ವಿಶಂಕರ
| Updated By: ಆಯೇಷಾ ಬಾನು|

Updated on: Nov 15, 2020 | 1:04 PM

Share

ಆನೇಕಲ್: ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರುವ ನಟಿಮಣಿಯರಿಗೆ ಬೆಳಕಿನ ಹಬ್ಬ ದೀಪಾವಳಿ ಅವರ ಬದುಕಲ್ಲಿ ಕತ್ತಲು ತಂದಿದೆ. ಆದರೂ ಸಹ ನಟಿಮಣಿಯರು ಜೈಲಿನಲ್ಲೇ ವಿಭಿನ್ನವಾಗಿ ದೀಪಾವಳಿ ಆಚರಿಸುತ್ತಿದ್ದಾರೆ.

ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿದ ರಾಗಿಣಿ.. ಜೈಲಿನ ವಾತಾವರಣಕ್ಕೆ ಒಗ್ಗಿಕೊಂಡು ದಿನ ಕಳೆಯುತ್ತಿರುವ ನಟಿ ರಾಗಿಣಿ ದೀಪಾವಳಿಯಂದು ಜೈಲಿನ ಅಧಿಕಾರಿಗಳಿಗೆ ವಿಭಿನ್ನವಾಗಿ ಶುಭಾಷಯ ತಿಳಿಸಲು ಮುಂದಾಗಿದ್ದಾರೆ. ಅದರಂತೆ ನಟಿ ರಾಗಿಣಿ ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿ ಜೈಲು ಅಧಿಕಾರಿಗಳಿಗೆ ವಿಶ್ ಮಾಡಿದ್ದಾರಂತೆ.

ಇನ್ನು ಡ್ರಗ್ಸ್ ಕೇಸ್‌ನಲ್ಲಿ ಜೈಲು ಸೇರಿರುವ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಜೈಲಿನಲ್ಲಿಯೇ ದೀಪಾವಳಿ ಆಚರಿಸಿದ್ದಾರೆ. ಮಹಿಳಾ ಸೆಲ್ ಮುಂದೆ ದೀಪ ಹಚ್ಚಿ ಹಬ್ಬ ಆಚರಣೆ ಮಾಡಿದ್ದಾರೆ. ಅಲ್ಲದೆ ಇಂದು ಜೈಲಿನ ಒಳಗೆ ಇರುವ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಮಾಡಿದ್ದಾರೆ.

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ