AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಲ್ಲಿ ನಶೆ ರಾಣಿಯರ ದೀಪಾವಳಿ ಹೇಗಿತ್ತು ಗೊತ್ತಾ?

ಆನೇಕಲ್: ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರುವ ನಟಿಮಣಿಯರಿಗೆ ಬೆಳಕಿನ ಹಬ್ಬ ದೀಪಾವಳಿ ಅವರ ಬದುಕಲ್ಲಿ ಕತ್ತಲು ತಂದಿದೆ. ಆದರೂ ಸಹ ನಟಿಮಣಿಯರು ಜೈಲಿನಲ್ಲೇ ವಿಭಿನ್ನವಾಗಿ ದೀಪಾವಳಿ ಆಚರಿಸುತ್ತಿದ್ದಾರೆ. ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿದ ರಾಗಿಣಿ.. ಜೈಲಿನ ವಾತಾವರಣಕ್ಕೆ ಒಗ್ಗಿಕೊಂಡು ದಿನ ಕಳೆಯುತ್ತಿರುವ ನಟಿ ರಾಗಿಣಿ ದೀಪಾವಳಿಯಂದು ಜೈಲಿನ ಅಧಿಕಾರಿಗಳಿಗೆ ವಿಭಿನ್ನವಾಗಿ ಶುಭಾಷಯ ತಿಳಿಸಲು ಮುಂದಾಗಿದ್ದಾರೆ. ಅದರಂತೆ ನಟಿ ರಾಗಿಣಿ ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿ ಜೈಲು ಅಧಿಕಾರಿಗಳಿಗೆ ವಿಶ್ […]

ಜೈಲಲ್ಲಿ ನಶೆ ರಾಣಿಯರ ದೀಪಾವಳಿ ಹೇಗಿತ್ತು ಗೊತ್ತಾ?
ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ
ಪೃಥ್ವಿಶಂಕರ
| Edited By: ಆಯೇಷಾ ಬಾನು|

Updated on: Nov 15, 2020 | 1:04 PM

Share

ಆನೇಕಲ್: ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರುವ ನಟಿಮಣಿಯರಿಗೆ ಬೆಳಕಿನ ಹಬ್ಬ ದೀಪಾವಳಿ ಅವರ ಬದುಕಲ್ಲಿ ಕತ್ತಲು ತಂದಿದೆ. ಆದರೂ ಸಹ ನಟಿಮಣಿಯರು ಜೈಲಿನಲ್ಲೇ ವಿಭಿನ್ನವಾಗಿ ದೀಪಾವಳಿ ಆಚರಿಸುತ್ತಿದ್ದಾರೆ.

ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿದ ರಾಗಿಣಿ.. ಜೈಲಿನ ವಾತಾವರಣಕ್ಕೆ ಒಗ್ಗಿಕೊಂಡು ದಿನ ಕಳೆಯುತ್ತಿರುವ ನಟಿ ರಾಗಿಣಿ ದೀಪಾವಳಿಯಂದು ಜೈಲಿನ ಅಧಿಕಾರಿಗಳಿಗೆ ವಿಭಿನ್ನವಾಗಿ ಶುಭಾಷಯ ತಿಳಿಸಲು ಮುಂದಾಗಿದ್ದಾರೆ. ಅದರಂತೆ ನಟಿ ರಾಗಿಣಿ ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿ ಜೈಲು ಅಧಿಕಾರಿಗಳಿಗೆ ವಿಶ್ ಮಾಡಿದ್ದಾರಂತೆ.

ಇನ್ನು ಡ್ರಗ್ಸ್ ಕೇಸ್‌ನಲ್ಲಿ ಜೈಲು ಸೇರಿರುವ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಜೈಲಿನಲ್ಲಿಯೇ ದೀಪಾವಳಿ ಆಚರಿಸಿದ್ದಾರೆ. ಮಹಿಳಾ ಸೆಲ್ ಮುಂದೆ ದೀಪ ಹಚ್ಚಿ ಹಬ್ಬ ಆಚರಣೆ ಮಾಡಿದ್ದಾರೆ. ಅಲ್ಲದೆ ಇಂದು ಜೈಲಿನ ಒಳಗೆ ಇರುವ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಮಾಡಿದ್ದಾರೆ.

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ