AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಲ್ಲಿ ನಶೆ ರಾಣಿಯರ ದೀಪಾವಳಿ ಹೇಗಿತ್ತು ಗೊತ್ತಾ?

ಆನೇಕಲ್: ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರುವ ನಟಿಮಣಿಯರಿಗೆ ಬೆಳಕಿನ ಹಬ್ಬ ದೀಪಾವಳಿ ಅವರ ಬದುಕಲ್ಲಿ ಕತ್ತಲು ತಂದಿದೆ. ಆದರೂ ಸಹ ನಟಿಮಣಿಯರು ಜೈಲಿನಲ್ಲೇ ವಿಭಿನ್ನವಾಗಿ ದೀಪಾವಳಿ ಆಚರಿಸುತ್ತಿದ್ದಾರೆ. ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿದ ರಾಗಿಣಿ.. ಜೈಲಿನ ವಾತಾವರಣಕ್ಕೆ ಒಗ್ಗಿಕೊಂಡು ದಿನ ಕಳೆಯುತ್ತಿರುವ ನಟಿ ರಾಗಿಣಿ ದೀಪಾವಳಿಯಂದು ಜೈಲಿನ ಅಧಿಕಾರಿಗಳಿಗೆ ವಿಭಿನ್ನವಾಗಿ ಶುಭಾಷಯ ತಿಳಿಸಲು ಮುಂದಾಗಿದ್ದಾರೆ. ಅದರಂತೆ ನಟಿ ರಾಗಿಣಿ ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿ ಜೈಲು ಅಧಿಕಾರಿಗಳಿಗೆ ವಿಶ್ […]

ಜೈಲಲ್ಲಿ ನಶೆ ರಾಣಿಯರ ದೀಪಾವಳಿ ಹೇಗಿತ್ತು ಗೊತ್ತಾ?
ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ
ಪೃಥ್ವಿಶಂಕರ
| Edited By: ಆಯೇಷಾ ಬಾನು|

Updated on: Nov 15, 2020 | 1:04 PM

Share

ಆನೇಕಲ್: ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರುವ ನಟಿಮಣಿಯರಿಗೆ ಬೆಳಕಿನ ಹಬ್ಬ ದೀಪಾವಳಿ ಅವರ ಬದುಕಲ್ಲಿ ಕತ್ತಲು ತಂದಿದೆ. ಆದರೂ ಸಹ ನಟಿಮಣಿಯರು ಜೈಲಿನಲ್ಲೇ ವಿಭಿನ್ನವಾಗಿ ದೀಪಾವಳಿ ಆಚರಿಸುತ್ತಿದ್ದಾರೆ.

ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿದ ರಾಗಿಣಿ.. ಜೈಲಿನ ವಾತಾವರಣಕ್ಕೆ ಒಗ್ಗಿಕೊಂಡು ದಿನ ಕಳೆಯುತ್ತಿರುವ ನಟಿ ರಾಗಿಣಿ ದೀಪಾವಳಿಯಂದು ಜೈಲಿನ ಅಧಿಕಾರಿಗಳಿಗೆ ವಿಭಿನ್ನವಾಗಿ ಶುಭಾಷಯ ತಿಳಿಸಲು ಮುಂದಾಗಿದ್ದಾರೆ. ಅದರಂತೆ ನಟಿ ರಾಗಿಣಿ ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿ ಜೈಲು ಅಧಿಕಾರಿಗಳಿಗೆ ವಿಶ್ ಮಾಡಿದ್ದಾರಂತೆ.

ಇನ್ನು ಡ್ರಗ್ಸ್ ಕೇಸ್‌ನಲ್ಲಿ ಜೈಲು ಸೇರಿರುವ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಜೈಲಿನಲ್ಲಿಯೇ ದೀಪಾವಳಿ ಆಚರಿಸಿದ್ದಾರೆ. ಮಹಿಳಾ ಸೆಲ್ ಮುಂದೆ ದೀಪ ಹಚ್ಚಿ ಹಬ್ಬ ಆಚರಣೆ ಮಾಡಿದ್ದಾರೆ. ಅಲ್ಲದೆ ಇಂದು ಜೈಲಿನ ಒಳಗೆ ಇರುವ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಮಾಡಿದ್ದಾರೆ.

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್