AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಲ್ಲಿ ನಶೆ ರಾಣಿಯರ ದೀಪಾವಳಿ ಹೇಗಿತ್ತು ಗೊತ್ತಾ?

ಆನೇಕಲ್: ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರುವ ನಟಿಮಣಿಯರಿಗೆ ಬೆಳಕಿನ ಹಬ್ಬ ದೀಪಾವಳಿ ಅವರ ಬದುಕಲ್ಲಿ ಕತ್ತಲು ತಂದಿದೆ. ಆದರೂ ಸಹ ನಟಿಮಣಿಯರು ಜೈಲಿನಲ್ಲೇ ವಿಭಿನ್ನವಾಗಿ ದೀಪಾವಳಿ ಆಚರಿಸುತ್ತಿದ್ದಾರೆ. ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿದ ರಾಗಿಣಿ.. ಜೈಲಿನ ವಾತಾವರಣಕ್ಕೆ ಒಗ್ಗಿಕೊಂಡು ದಿನ ಕಳೆಯುತ್ತಿರುವ ನಟಿ ರಾಗಿಣಿ ದೀಪಾವಳಿಯಂದು ಜೈಲಿನ ಅಧಿಕಾರಿಗಳಿಗೆ ವಿಭಿನ್ನವಾಗಿ ಶುಭಾಷಯ ತಿಳಿಸಲು ಮುಂದಾಗಿದ್ದಾರೆ. ಅದರಂತೆ ನಟಿ ರಾಗಿಣಿ ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿ ಜೈಲು ಅಧಿಕಾರಿಗಳಿಗೆ ವಿಶ್ […]

ಜೈಲಲ್ಲಿ ನಶೆ ರಾಣಿಯರ ದೀಪಾವಳಿ ಹೇಗಿತ್ತು ಗೊತ್ತಾ?
ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ
ಪೃಥ್ವಿಶಂಕರ
| Edited By: |

Updated on: Nov 15, 2020 | 1:04 PM

Share

ಆನೇಕಲ್: ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರುವ ನಟಿಮಣಿಯರಿಗೆ ಬೆಳಕಿನ ಹಬ್ಬ ದೀಪಾವಳಿ ಅವರ ಬದುಕಲ್ಲಿ ಕತ್ತಲು ತಂದಿದೆ. ಆದರೂ ಸಹ ನಟಿಮಣಿಯರು ಜೈಲಿನಲ್ಲೇ ವಿಭಿನ್ನವಾಗಿ ದೀಪಾವಳಿ ಆಚರಿಸುತ್ತಿದ್ದಾರೆ.

ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿದ ರಾಗಿಣಿ.. ಜೈಲಿನ ವಾತಾವರಣಕ್ಕೆ ಒಗ್ಗಿಕೊಂಡು ದಿನ ಕಳೆಯುತ್ತಿರುವ ನಟಿ ರಾಗಿಣಿ ದೀಪಾವಳಿಯಂದು ಜೈಲಿನ ಅಧಿಕಾರಿಗಳಿಗೆ ವಿಭಿನ್ನವಾಗಿ ಶುಭಾಷಯ ತಿಳಿಸಲು ಮುಂದಾಗಿದ್ದಾರೆ. ಅದರಂತೆ ನಟಿ ರಾಗಿಣಿ ಜೈಲಿನಲ್ಲಿದ್ದ ಪೇಪರ್‌ಗಳನ್ನು ಬಳಸಿ ಗ್ರೀಟಿಂಗ್ಸ್ ತಯಾರಿಸಿ ಜೈಲು ಅಧಿಕಾರಿಗಳಿಗೆ ವಿಶ್ ಮಾಡಿದ್ದಾರಂತೆ.

ಇನ್ನು ಡ್ರಗ್ಸ್ ಕೇಸ್‌ನಲ್ಲಿ ಜೈಲು ಸೇರಿರುವ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಜೈಲಿನಲ್ಲಿಯೇ ದೀಪಾವಳಿ ಆಚರಿಸಿದ್ದಾರೆ. ಮಹಿಳಾ ಸೆಲ್ ಮುಂದೆ ದೀಪ ಹಚ್ಚಿ ಹಬ್ಬ ಆಚರಣೆ ಮಾಡಿದ್ದಾರೆ. ಅಲ್ಲದೆ ಇಂದು ಜೈಲಿನ ಒಳಗೆ ಇರುವ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಮಾಡಿದ್ದಾರೆ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!