Home » Karnataka News » Raichur News
ಒಬ್ಬರನೊಬ್ಬರು ಪರಸ್ಪರ ಪ್ರೀತಿಸಿ ಮದುವೆಯಾದರೂ ಗಂಡ ವಿಚ್ಛೇದನ ನೀಡು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದನಂತೆ. ಹೀಗಾಗಿ ಮನ ನೊಂದ ಮಹಿಳೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ...
ಉಮೇದುವಾರರ ಭವಿಷ್ಯ ಮತಯಂತ್ರಗಳಲ್ಲಿ ದಾಖಲಾಗಿದ್ದು, ಮೇ 2ರಂದು ಮತ ಎಣಿಕೆ ನಡೆಯಲಿದ್ದು ಯಾರು ವಿಜೇತರು ಎಂದು ನಿರ್ಧಾರವಾಗಲಿದೆ. ...
ನಾಳೆ ನಡೆಯುವ ಮತದಾನಕ್ಕಾಗಿ ಒಟ್ಟು 305 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಈ ಮೊದಲು 231 ಮತಗಟ್ಟೆಗಳಿದ್ದವು. ಕೊವಿಡ್ ಹಿನ್ನೆಲೆಯಲ್ಲಿ 74 ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅದರಲ್ಲಿ 62 ಸೂಕ್ಷ್ಮ, 7 ಅತೀ ಸೂಕ್ಷ್ಮ ಮತಗಟ್ಟೆಗಳಾಗಿವೆ. ...
Maski By-Election: ನಂದೀಶ್ ರೆಡ್ಡಿ ವಿರುದ್ಧ ಭಾರತೀಯ ದಂಡಸಂಹಿತೆಯ 171E ಕಲಂ ಅಡಿ ಪ್ರಕರಣ ದಾಖಲಾಗಿದೆ. ಸಾಮಾನ್ಯವಾಗಿ ಲಂಚ ನೀಡುವವರ ವಿರುದ್ಧ ಈ ಕಲಂ ಅಡಿ ಪ್ರಕರಣ ದಾಖಲಿಸಲಾಗುತ್ತದೆ. ...
Maski Bypoll 2021: ಮಸ್ಕಿ ಕ್ಷೇತ್ರದ ಅಡವಿಭಾವಿ ತಾಂಡಾದಲ್ಲಿ ಗಾಯಕಿ ಮಂಗ್ಲಿ ಮತಬೇಟೆ ನಡೆಸಿದ್ದಾಳೆ. ಈ ತಾಂಡಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಂಜಾರ ಸಮುದಾಯದ ಮತದಾರರಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಮಂಗ್ಲಿ ವಿನಂತಿ ಮಾಡಿದ್ದಾಳೆ. ...
ನಂದೀಶ್ ರೆಡ್ಡಿ ಜನರಿಂದ ತುಸು ದೂರ ತೆರಳುತ್ತಿದ್ದಂತೆ ಮಾತನಾಡಿರುವ ಓರ್ವ ಕಾಂಗ್ರೆಸ್ ಬೆಂಬಲಿಗ, ‘ಬಿಜೆಪಿ ದುಡ್ಡು ಕಾಂಗ್ರೆಸ್ಗೆ ವೋಟು’ ಎಂದು ವ್ಯಂಗ್ಯವಾಡಿದ್ದಾನೆ. ಮಸ್ಕಿಯಲ್ಲಿ ಭಾನುವಾರ ನಡೆದಿದ್ದ ಕಾಂಗ್ರೆಸ್ ಸಮಾವೇಶದಲ್ಲಿಯೂ ಬಿಜೆಪಿ ನೋಟು, ಕಾಂಗ್ರೆಸ್ಗೆ ವೋಟು ...
Maski Assembly By Election: ಗಡ್ಡ ಬಿಟ್ಟ ತಕ್ಷಣಕ್ಕೆ ನೀವು ರವೀಂದ್ರನಾಥ್ ಠಾಗೋರ್ ಆಗುವುದಿಲ್ಲ. ಇದನ್ನು ಮೊದಲು ಅರ್ಥ ಮಾಡಿಕೊಳ್ಳಿ ಪ್ರಧಾನಿ ನರೇಂದ್ರ ಮೋದಿಯವರೇ ಎಂದು ಕಾಂಗ್ರೆಸ್ನ ನಾಯಕ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದರು. ...
Karnataka ByElection 2021: ಅವರಿಗೆ ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಆರ್ಟಿಪಿಸಿಆರ್ ಟೆಸ್ಟ್ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಪ್ರತಾಪ್ಗೌಡ ಪಾಟೀಲ್ಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ...
ಮಸ್ಕಿ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ತುರವಿಹಾಳಕ್ಕೆ ಪ್ರಚಾರಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತುರವಿಹಾಳದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದರು. ...
ಇಂದು ಪ್ರತಾಪ್ ಗೌಡ ಪಾಟೀಲ್ ಪರವಾಗಿ ಮಸ್ಕಿ ಕ್ಷೇತ್ರದ ರಂಗಾಪುರ ಗ್ರಾಮ ಸೇರಿ ಸಾಕಷ್ಟು ಕಡೆಗಳಲ್ಲಿ ರೇಣುಕಾಚಾರ್ಯ ಪ್ರಚಾರ ಮಾಡಿದ್ದಾರೆ. ...