ರೋಗಿಗೆ ಹಾಕಿದ್ದ ಗ್ಲೂಕೋಸ್ ಮುಗಿದಿದ್ದರೂ ಡ್ರಿಪ್ಸ್ ತೆಗೆಯದೆ ರಿಮ್ಸ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ; ಸಂಬಂಧಿಕರ ಆಕ್ರೋಶ

ಆಸ್ಪತ್ರೆ ಹೊರಗೆ ಹೋಗಿ ಬೇರೆ ವೈದ್ಯರ ಕೈ ಕಾಲು ಹಿಡಿದು ಸಂಬಂಧಿಕರು ವೈದ್ಯರನ್ನು ಕರೆತಂದು ಸಿರೆಂಜ್ ತೆಗಿಸಿದ್ದಾರೆ. ಅಷ್ಟೊತ್ತಿಗಾಗಲೇ ರಕ್ತ ಹರಿದು ನೆಲದ ಮೇಲೆ ಬಿದ್ದಿತ್ತು. ಆ ರಕ್ತವನ್ನು ಸಹ ಕ್ಲೀನ್ ಮಾಡದೇ ಸಿಬ್ಬಂದಿ ಹಿಂದೇಟು ಹಾಕಿದೆ.

ರೋಗಿಗೆ ಹಾಕಿದ್ದ ಗ್ಲೂಕೋಸ್ ಮುಗಿದಿದ್ದರೂ ಡ್ರಿಪ್ಸ್ ತೆಗೆಯದೆ ರಿಮ್ಸ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ; ಸಂಬಂಧಿಕರ ಆಕ್ರೋಶ
ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿ
Follow us
|

Updated on: May 16, 2021 | 10:30 AM

ರಾಯಚೂರು: ರೋಗಿಯೊಬ್ಬರಿಗೆ ಹಾಕಿದ್ದ ಗ್ಲೂಕೋಸ್ ಮುಗಿದಿದ್ದರೂ ಡ್ರಿಪ್ಸ್ ತೆಗೆಯದೆ ರಿಮ್ಸ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದೆ. ಗ್ಲುಕೋಸ್ ಮುಗಿದು ರಕ್ತ ಸುರಿಯುತ್ತಿದ್ದರು ಸಿರೆಂಜ್ ತೆಗೆಯದೆ, ರೋಗಿಯನ್ನು ಮುಟ್ಟದೆ ಆಸ್ಪತ್ರೆ ಸಿಬ್ಬಂದಿ ಯಡವಟ್ಟು ಮಾಡಿದೆ. ಕೊನೆಗೆ ಆಸ್ಪತ್ರೆ ಹೊರಗೆ ಹೋಗಿ ಬೇರೆ ವೈದ್ಯರ ಕೈ ಕಾಲು ಹಿಡಿದು ಸಂಬಂಧಿಕರು ವೈದ್ಯರನ್ನು ಕರೆತಂದು ಸಿರೆಂಜ್ ತೆಗಿಸಿದ್ದಾರೆ. ಅಷ್ಟೊತ್ತಿಗಾಗಲೇ ರಕ್ತ ಹರಿದು ನೆಲದ ಮೇಲೆ ಬಿದ್ದಿತ್ತು. ಆ ರಕ್ತವನ್ನು ಸಹ ಕ್ಲೀನ್ ಮಾಡದೇ ಸಿಬ್ಬಂದಿ ಹಿಂದೇಟು ಹಾಕಿದೆ. ರಿಮ್ಸ್ ಸಿಬ್ಬಂದಿ ಕಾರ್ಯ ವೈಖರಿಗೆ ರೋಗಿ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊವಿಡ್ ಕೆಲಸ ಮಾಡುವುದಕ್ಕೆ ವೈದ್ಯರಿಂದ ನಿರಾಸಕ್ತಿ ಬಳ್ಳಾರಿ: ಜಿಂದಾಲ್ ತಾತ್ಕಾಲಿಕ ಆಸ್ಪತ್ರೆ ಸೇರಿ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗೆ ವೈದ್ಯರ ನೇಮಕಾತಿ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಆದರೆ ಅರ್ಜಿಯನ್ನು ಸಲ್ಲಿಸದೆ ವೈದ್ಯರು ಕೊವಿಡ್ ಕೆಲಸ ಮಾಡುವುದಕ್ಕೆ ಹಿಂದೇಟು ಹಾಕಿದ್ದಾರೆ. 2.5 ಲಕ್ಷ ವೇತನ ನಿಗದಿ ಮಾಡಿದ್ದರೂ ವೈದ್ಯರು ಆರ್ಜಿ ಹಾಕಿಲ್ಲ. ಈಗ ಮತ್ತೆ ವೇತನ ಪರಿಷ್ಕರಿಸಿ ನೇಮಕಾತಿ ಮರು ಟೆಂಡರ್ ಕರೆಯಲು ಜಿಲ್ಲಾಡಳಿತ ನಿರ್ಧಾರಿಸಿದೆ. ಜಿಂದಾಲ್​ನಲ್ಲಿ ಸಾವಿರ ಆಕ್ಸಿಜನ್ ಬೆಡ್​ಗಳ ತಾತ್ಕಾಲಿಕ ಆಸ್ಪತ್ರೆ ಹಿನ್ನೆಲೆ ಜಿಂದಾಲ್ ಆಸ್ಪತ್ರೆಗೆ 31 ವಿಶೇಷ ವೈದ್ಯರು, 74 ವೈದ್ಯರು ಬೇಕಾಗಿದ್ದಾರೆ. ಆದರೆ ಒಬ್ಬರು ವೈದ್ಯ ಮಾತ್ರ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ

ಸೋಂಕಿನ ಭಯಕ್ಕೆ ವೃದ್ಧೆ ಆತ್ಮಹತ್ಯೆ, ತುಮಕೂರಿನಲ್ಲಿ ಮೃತ ಸೋಂಕಿತರ ಅಂತ್ಯಸಂಸ್ಕಾರ ಮಾಡಿ ಭಾವೈಕ್ಯತೆಯ ಸಂದೇಶ ಸಾರುತ್ತಿರುವ ಮುಸ್ಲಿಂ ಯುವಕರು

‘ಗಂಡನ ಪ್ರಾಣ ಉಳಿಸಿದ್ರು ಸುದೀಪಣ್ಣ’; ಕಣ್ಣೀರು ಹಾಕುತ್ತ ಕಿಚ್ಚನಿಗೆ ಧನ್ಯವಾದ ತಿಳಿಸಿದ ಅಭಿಮಾನಿ ಸೌಮ್ಯ

(Raichur Rims hospital staff neglected to remove drips even though the glucose the patient had completed)

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ