AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಕೇಂದ್ರಗಳಲ್ಲಿ ಇದ್ದ 206 ಜನರು ಪರಾರಿ, ಕೇಸ್ ದಾಖಲಿಸುವುದಾಗಿ ಎಸ್ಪಿ ಎಚ್ಚರಿಕೆ

ರಾಯಚೂರು: ಜಿಲ್ಲೆಯಾದ್ಯಂತ ಕ್ವಾರಂಟೈನ್ ಕೇಂದ್ರಗಳಲ್ಲಿ ಇದ್ದ 206 ಜನರು ಅಧಿಕಾರಿಗಳ ಕಣ್ಣು ತಪ್ಪಿಸಿ ಪರಾರಿಯಾಗಿದ್ದಾರೆ. ಪೊಲೀಸರು ಪರಾರಿಯಾದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ರಾಯಚೂರಿನಲ್ಲಿ 148 ಕ್ವಾರಂಟೈನ್ ಕೇಂದ್ರಗಳಿವೆ. ಅದರಲ್ಲಿ 1,500 ಜನ ಇದ್ದಾರೆ. ಈ ಪೈಕಿ 206 ಮಂದಿ ಪರಾರಿಯಾಗಿದ್ದಾರೆ. ಇದರಿಂದ ಜನರಲ್ಲಿ ಆತಂಕ ಶುರುವಾಗಿದೆ. ಸದ್ಯ ಕ್ವಾರಂಟೈನ್ ಕೇಂದ್ರದಿಂದ ಪರಾರಿಯಾಗಿದ್ದ ಮೂವರನ್ನು ಮಸ್ಕಿ ಠಾಣೆ ಪೊಲೀಸರು ಬಂಧಿಸಿ ಕರೆತಂದು ಮತ್ತೆ ಕ್ವಾರಂಟೈನ್ ಮಾಡಿದ್ದಾರೆ. ಮಸ್ಕಿ ಮೊರಾರ್ಜಿ ವಸತಿ ಶಾಲೆ ಕ್ವಾರಂಟೈನ ಕೇಂದ್ರದಿಂದ ಇವರು ಪರಾರಿಯಾಗಿದ್ದರು. ಈ ಮೂವರ […]

ಕ್ವಾರಂಟೈನ್ ಕೇಂದ್ರಗಳಲ್ಲಿ ಇದ್ದ 206 ಜನರು ಪರಾರಿ, ಕೇಸ್ ದಾಖಲಿಸುವುದಾಗಿ ಎಸ್ಪಿ ಎಚ್ಚರಿಕೆ
ಆಯೇಷಾ ಬಾನು
|

Updated on:Jun 04, 2020 | 3:15 PM

Share

ರಾಯಚೂರು: ಜಿಲ್ಲೆಯಾದ್ಯಂತ ಕ್ವಾರಂಟೈನ್ ಕೇಂದ್ರಗಳಲ್ಲಿ ಇದ್ದ 206 ಜನರು ಅಧಿಕಾರಿಗಳ ಕಣ್ಣು ತಪ್ಪಿಸಿ ಪರಾರಿಯಾಗಿದ್ದಾರೆ. ಪೊಲೀಸರು ಪರಾರಿಯಾದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ರಾಯಚೂರಿನಲ್ಲಿ 148 ಕ್ವಾರಂಟೈನ್ ಕೇಂದ್ರಗಳಿವೆ. ಅದರಲ್ಲಿ 1,500 ಜನ ಇದ್ದಾರೆ. ಈ ಪೈಕಿ 206 ಮಂದಿ ಪರಾರಿಯಾಗಿದ್ದಾರೆ. ಇದರಿಂದ ಜನರಲ್ಲಿ ಆತಂಕ ಶುರುವಾಗಿದೆ.

ಸದ್ಯ ಕ್ವಾರಂಟೈನ್ ಕೇಂದ್ರದಿಂದ ಪರಾರಿಯಾಗಿದ್ದ ಮೂವರನ್ನು ಮಸ್ಕಿ ಠಾಣೆ ಪೊಲೀಸರು ಬಂಧಿಸಿ ಕರೆತಂದು ಮತ್ತೆ ಕ್ವಾರಂಟೈನ್ ಮಾಡಿದ್ದಾರೆ. ಮಸ್ಕಿ ಮೊರಾರ್ಜಿ ವಸತಿ ಶಾಲೆ ಕ್ವಾರಂಟೈನ ಕೇಂದ್ರದಿಂದ ಇವರು ಪರಾರಿಯಾಗಿದ್ದರು. ಈ ಮೂವರ ವಿರುದ್ಧವು ಕೇಸ್ ದಾಖಲಾಗಿದೆ. ಅವಧಿಗೂ ಮುನ್ನ ಯಾರೂ ಕೂಡ ಕ್ವಾರಂಟೈನ್ ಕೇಂದ್ರದಿಂದ ತಪ್ಪಿಸಿಕೊಂಡ ಹೊಗಬಾರದು. ಹೋದರೆ ಅವರ ವಿರುದ್ಧ ಕೇಸ್ ದಾಖಲಿಸುವುದಾಗಿ ಎಸ್ಪಿ ವೇದಮೂರ್ತಿ ಎಚ್ಚರಿಕೆ ನೀಡಿದ್ದಾರೆ.

Published On - 8:15 am, Thu, 4 June 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್