AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಜೊತೆ ಹೋಗುವಾಗ ಉಸಿರುಗಟ್ಟಿ ಮಗು ಸಾವನ್ನಪ್ಪಿದ್ದ ಪ್ರಕರಣ: ತನಿಖೆ ವೇಳೆ ಭಯಾನಕ ಸತ್ಯ ಬಯಲು

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ (Lingsugur taluk in Raichur) ಕನಸಾವಿ ಗ್ರಾಮದಲ್ಲಿ ನಡೆದಿದ್ದ ಘಟನೆ ಇದಾಗಿತ್ತು. ಮುದಗಲ್ ಪೊಲೀಸರಿಂದ ವಿಚಾರಣೆ ವೇಳೆ ಅಸಲಿ ತಂದೆ ಮಹಾಂತೇಶ್ ತನ್ನ ಕುಕೃತ್ಯದ ಬಗ್ಗೆ ಸತ್ಯ ಬಾಯ್ಬಿಟ್ಟಿದ್ದಾನೆ. ಇದೇ ಸೆಪ್ಟೆಂಬರ್ 3 ರಾತ್ರಿ ಪತ್ನಿ ಭೀಮಮ್ಮಳ ಊರು ಕನಸಾವಿಗೆ ಆರೋಪಿ ತಂದೆ ಮಹಾಂತೇಶ್ ಬಾಗಲಕೋಟೆಯಿಂದ ಬಂದಿದ್ದ.

ತಂದೆ ಜೊತೆ ಹೋಗುವಾಗ ಉಸಿರುಗಟ್ಟಿ ಮಗು ಸಾವನ್ನಪ್ಪಿದ್ದ ಪ್ರಕರಣ: ತನಿಖೆ ವೇಳೆ ಭಯಾನಕ ಸತ್ಯ ಬಯಲು
ಮಗು ಸಾವನ್ನಪ್ಪಿದ್ದ ಪ್ರಕರಣ: ತನಿಖೆ ವೇಳೆ ಭಯಾನಕ ಸತ್ಯ ಬಯಲು
ಭೀಮೇಶ್​​ ಪೂಜಾರ್
| Updated By: ಸಾಧು ಶ್ರೀನಾಥ್​|

Updated on: Sep 07, 2023 | 1:49 PM

Share

ರಾಯಚೂರು: ಜನ್ಮ ನೀಡಿದ ತಂದೆಯ ಜೊತೆ ಹೋಗುವಾಗ ಉಸಿರುಗಟ್ಟಿ (suffocation) ಮಗು ಸಾವನ್ನಪ್ಪಿದ್ದ ಪ್ರಕರಣದಲ್ಲಿ ಪೊಲೀಸರ ತನಿಖೆಯ ವೇಳೆ ಭಯಾನಕ ಸತ್ಯ ಬಯಲಾಗಿದೆ. ಮಗುವಿನ ತಂದೆ ತನ್ನ ಪತ್ನಿಯನ್ನು ಕೊಲೆಗೈಯುವ ಸ್ಕೆಚ್ ಗೆ ಹಸುಗೂಸು ಅಡ್ಡಿಪಡಿಸುತ್ತಿದ್ದ ಹಿನ್ನೆಲೆಯಲ್ಲಿ 14 ತಿಂಗಳ ತನ್ನದೇ ಮಗುವನ್ನು (Son) ತಂದೆ (father) ಕೊಲೆಗೈದು (Murder), ಕಲ್ಲುಗಳ ಸಂದಿಯಲ್ಲಿ ಹೂತಿಟ್ಟಿದ್ದ ವಿಷಯ ಬೆಳಕಿಗೆ ಬಂದಿದೆ.

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ (Lingsugur taluk in Raichur) ಕನಸಾವಿ ಗ್ರಾಮದಲ್ಲಿ ನಡೆದಿದ್ದ ಘಟನೆ ಇದಾಗಿತ್ತು. ಮುದಗಲ್ ಪೊಲೀಸರಿಂದ ವಿಚಾರಣೆ ವೇಳೆ ಅಸಲಿ ತಂದೆ ಮಹಾಂತೇಶ್ ತನ್ನ ಕುಕೃತ್ಯದ ಬಗ್ಗೆ ಸತ್ಯ ಬಾಯ್ಬಿಟ್ಟಿದ್ದಾನೆ. ಇದೇ ಸೆಪ್ಟೆಂಬರ್ 3 ರಾತ್ರಿ ಪತ್ನಿ ಭೀಮಮ್ಮಳ ಊರು ಕನಸಾವಿಗೆ ಆರೋಪಿ ತಂದೆ ಮಹಾಂತೇಶ್ ಬಾಗಲಕೋಟೆಯಿಂದ ಬಂದಿದ್ದ.

Also Read: Viral Video: ಈ ಕೊಕ್ಕರೆಯಮ್ಮ ಯಾಕೆ ತನ್ನ ಮಗುವನ್ನು ಕುಕ್ಕಿ ಕುಕ್ಕಿ ಕೆಳಗೆಸೆದಳೋ?

ಈ ವೇಳೆ ಪತ್ನಿ ಜೊತೆ ಜಗಳವಾಡಿ 14 ತಿಂಗಳ ಹಸುಗೂಸು ಅಭಿನವನನ್ನು ಆರೋಪಿ ಮಹಾಂತೇಶ್ ತನ್ನ ಜೊತೆರ ಕರೆದೊಯ್ದಿದ್ದ. ಮಾರನೇ ದಿನ ಮಗುವಿನ ಸುಳಿವು ಸಿಗದೇ ಇದ್ದಾಗ ಮುದಗಲ್ ಪೊಲೀಸರಿಗೆ ದೂರು ನಿಡಲಾಗಿತ್ತು. ಬಳಿಕ ಮುದಗಲ್ ಪೊಲೀಸರು ಆರೋಪಿ ತಂದೆ ಮಹಾಂತೇಶನ ವಿಚಾರಣೆ ನಡೆಸಿದ್ದರು. ಈ ವೇಳೆ ಪತ್ನಿ ಹತ್ಯೆಗೆ ಎರಡು ಮೂರು ಬಾರಿ ಪ್ರಯತ್ನಿಸಿದ್ದೆ. ಆಗ ಆಕೆಯ ಪಕ್ಕದಲ್ಲಿ ಮಲಗಿದ್ದ 14 ತಿಂಗಳ ಮಗ ಅಡ್ಡಿಪಡಿಸುತ್ತಿದ್ದ ಎಂದು ಪತ್ನಿಯ ಕೊಲೆ ಮಾಡಲಾಗದ ಹಿನ್ನೆಲೆ ಮೊದಲು ಮಗನನ್ನು ಕೊಂದು, ನಂತರ ಪತ್ನಿಯನ್ನೂ ಕೊಲ್ಲಲು ಮುಂದಾಗಿದ್ದೆ. ಮಗುವನ್ನು ಕೊಂದು ಕನಸಾವಿ ಗ್ರಾಮದ ಹೊರಭಾಗದಲ್ಲಿ ಹೂತಿಟ್ಟಿದ್ದೆ ಎಂದು ಆರೋಪಿ ತಂದೆ ಮಹಾಂತೇಶ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ