AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಮುಸ್ಲಿಂ ಭಾವೈಕ್ಯತೆ ಸಂದೇಶ ಸಾರುತ್ತಿದ್ದ ಅಹಮದೀಯ ಮೌಲ್ವಿ ಮೇಲೆ ಇತರೆ ಮುಸ್ಲಿಂ ವ್ಯಕ್ತಿಗಳಿಂದ ಹಲ್ಲೆ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ದೇವತಗಲ್ ಗ್ರಾಮದಲ್ಲಿ ಮುಸ್ಲಿಂನ ಅಹಮದೀಯ ತತ್ವ ಪ್ರಚಾರಕ್ಕೆ ವಿರೋಧ ವ್ಯಕ್ತಪಡಿಸಿ ಮುಸ್ಲಿಂ ಪ್ರಮುಖ ಪಂಗಡಗಳ ಕೆಲವು ವ್ಯಕ್ತಿಗಳು ಹಲ್ಲೆ ನಡೆಸಿ ಪ್ರಚಾರ ಮಾಡದಂತೆ ಅಹಮದೀಯ ಮೌಲ್ವಿಗೆ ವಾರ್ನಿಂಗ್ ಕೊಟ್ಟಿದ್ದಾರೆ. ಹಿಂದೂ ಮುಸ್ಲಿಂ ಭಾವೈಕ್ಯತೆ ಸಂದೇಶ ಸಾರುತ್ತಿದ್ದ ಅಹಮದೀಯ ಮೌಲ್ವಿ ಖಾಜಿ ಮೊಹಮ್ಮದ್ ರಫಿ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಲಾಗಿದೆ.

ಹಿಂದೂ ಮುಸ್ಲಿಂ ಭಾವೈಕ್ಯತೆ ಸಂದೇಶ ಸಾರುತ್ತಿದ್ದ ಅಹಮದೀಯ ಮೌಲ್ವಿ ಮೇಲೆ ಇತರೆ ಮುಸ್ಲಿಂ ವ್ಯಕ್ತಿಗಳಿಂದ ಹಲ್ಲೆ
ಅಹಮದೀಯ ಮೌಲ್ವಿ ಖಾಜಿ ಮೊಹಮ್ಮದ್ ರಫಿ ಮೇಲೆ ಹಲ್ಲೆ
ಭೀಮೇಶ್​​ ಪೂಜಾರ್
| Edited By: ಆಯೇಷಾ ಬಾನು|

Updated on: Feb 15, 2024 | 10:57 AM

Share

ರಾಯಚೂರು, ಫೆ.15: ಮುಸ್ಲಿಂ (Muslim) ಪ್ರಮುಖ ಪಂಗಡಗಳ ಕೆಲವರು ಮುಸ್ಲಿಂನ ಅಹಮದೀಯರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ರಾಯಚೂರು (Raichur) ಜಿಲ್ಲೆ ದೇವದುರ್ಗ ತಾಲೂಕಿನ ದೇವತಗಲ್ ಗ್ರಾಮದಲ್ಲಿ ಘಟನೆ ನಡೆದಿದೆ. ವಿಜಯನಗರ ಜಿಲ್ಲೆ ಹೊಸಪೇಟೆಯಿಂದ ಬಂದು ದೇವದುರ್ಗ ತಾಲೂಕಿನಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆ ಸಂದೇಶ ಸಾರುತ್ತಿದ್ದ ಅಹಮದೀಯ ಮೌಲ್ವಿ ಖಾಜಿ ಮೊಹಮ್ಮದ್ ರಫಿ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಲಾಗಿದೆ.

ಮುಸ್ಲಿಂನ ಅಹಮದೀಯ ತತ್ವ ಪ್ರಚಾರಕ್ಕೆ ವಿರೋಧ ವ್ಯಕ್ತಪಡಿಸಿ ಮುಸ್ಲಿಂ ಪ್ರಮುಖ ಪಂಗಡಗಳ ಕೆಲವು ವ್ಯಕ್ತಿಗಳು ಹಲ್ಲೆ ನಡೆಸಿ ಪ್ರಚಾರ ಮಾಡದಂತೆ ಅಹಮದೀಯ ಮೌಲ್ವಿಗೆ ವಾರ್ನಿಂಗ್ ಕೊಟ್ಟಿದ್ದಾರೆ. ಈ ವೇಳೆ ಮುಸ್ಲಿಂ ಪ್ರಮುಖ ಪಂಗಡಗಳ ಹಿರಿಯರು ಹಲ್ಲೆ, ಹಿಂಸಾಚಾರ ಮಾಡದಂತೆ ಯುವಕರಿಗೆ ಸಲಹೆ ನೀಡಿದ್ದಾರೆ. ಆಗ ಪ್ರಚಾರಕ್ಕೆ ಬಂದ ಅಹಮದೀಯರನ್ನು ಬಿಟ್ಟು ಕಳಿಸಲಾಗಿದೆ. ಆದರೆ ಮಸೀದಿಗಳಲ್ಲಿ ಮತ್ತು ಮುಸ್ಲಿಂ ಬಡಾವಣೆಯಲ್ಲಿ ಅಹಮದೀಯರು ಕಂಡರೇ ಮಾಹಿತಿ ನೀಡುವಂತೆ ಕರೆ ನೀಡಲಾಗಿದೆ. ಈ ಬಗ್ಗೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಅಹಮದೀಯರು ಈ ಬಗ್ಗೆ ಎಸ್ಪಿ ನಿಖಿಲ್.ಬಿಗೂ ದೂರು ನೀಡಿದ್ದಾರೆ.

ಇದನ್ನೂ ಓದಿ: ಶ್ರೀಶೈಲಕ್ಕೆ ಹೊರಟ್ಟಿದ್ದವ ಅರ್ಧಕ್ಕೆ ಹಿಂತಿರುಗಿ ಬಂದು ಬಾಗಲಕೋಟೆಯಲ್ಲಿ ವಿಶಿಷ್ಟ ಗುಂಪಿನ ರಕ್ತ ದಾನ ಮಾಡಿದ ಯುವಕ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ