AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coal Crisis: ರಾಯಚೂರು, ಬಳ್ಳಾರಿಗೆ ಕಲ್ಲಿದ್ದಲು ಪೂರೈಕೆ; ವಿದ್ಯುತ್ ವ್ಯತ್ಯಯ ಆತಂಕ ಕೊಂಚ ದೂರ

Coal Shortage: ಕಲ್ಲಿದ್ದಲು ಕೊರತೆ ಕುರಿತು ಟಿವಿ9 ಕೂಡ ವಿಸ್ತೃತ ವರದಿ ಮಾಡಿತ್ತು. ಇದೀಗ ವಿದ್ಯುತ್ ಉತ್ಪಾದನೆಗೆ ಮತ್ತೆ ಕಲ್ಲಿದ್ದಲು ಪೂರೈಕೆಯಾಗಿದೆ. ರೈಲಿನಲ್ಲಿ ರಾಯಚೂರು ಆರ್​ಟಿಪಿಎಸ್​ಗೆ ಕಲ್ಲಿದ್ದಲು ಸರಬರಾಜು ಮಾಡಲಾಗಿದೆ.

Coal Crisis: ರಾಯಚೂರು, ಬಳ್ಳಾರಿಗೆ ಕಲ್ಲಿದ್ದಲು ಪೂರೈಕೆ; ವಿದ್ಯುತ್ ವ್ಯತ್ಯಯ ಆತಂಕ ಕೊಂಚ ದೂರ
ಆರ್​ಟಿಪಿಎಸ್
TV9 Web
| Edited By: |

Updated on:Oct 12, 2021 | 6:08 PM

Share

ರಾಯಚೂರು: ಕಲ್ಲಿದ್ದಲು ಕೊರತೆಯ ನಡುವೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಆಗುವ ಬಗ್ಗೆ ದೇಶದೆಲ್ಲೆಡೆ ಆತಂಕವಿತ್ತು. ಕರ್ನಾಟಕದಲ್ಲಿ ಕೂಡ ಕತ್ತಲಾವರಿಸುವ ಬಗ್ಗೆ ಭಯವಿತ್ತು. ಆದರೆ, ಇಂದು (ಅಕ್ಟೋಬರ್ 12) ಕಲ್ಲಿದ್ದಲು ಬಿಕ್ಕಟ್ಟಿಗೆ ಸಂಬಂಧಿಸಿ ಮುಖ್ಯ ಬೆಳವಣಿಗೆಯೊಂದು ನಡೆದಿದೆ. ಛತ್ತೀಸ್​​ಗಡದಿಂದ ರಾಯಚೂರಿಗೆ ಕಲ್ಲಿದ್ದಲು ಸರಬರಾಜು ಮಾಡಲಾಗಿದೆ. ರಾಯಚೂರು ಆರ್​ಟಿಪಿಎಸ್​​ಗೆ 1,500 ಟನ್ ಕಲ್ಲಿದ್ದಲು ಬಂದಿದೆ.

ಆರ್​ಟಿಪಿಎಸ್​ನಲ್ಲಿ ವಿದ್ಯುತ್​ ಉತ್ಪಾದನೆ ಬಂದ್ ಆಗಿತ್ತು. ರಾಯಚೂರಿನ ಯರಮರಸ್ ಬಳಿಯ ಶಾಖೋತ್ಪನ್ನ ಘಟಕಗಳು ಬಂದ್ ಆಗಿತ್ತು. ಕಲ್ಲಿದ್ದಲು ಕೊರತೆಯಿಂದಾಗಿ ವಿದ್ಯುತ್ ಉತ್ಪಾದನೆ ನಿಂತುಹೋಗಿತ್ತು. ಕಲ್ಲಿದ್ದಲು ಕೊರತೆ ಕುರಿತು ಟಿವಿ9 ಕೂಡ ವಿಸ್ತೃತ ವರದಿ ಮಾಡಿತ್ತು. ಇದೀಗ ವಿದ್ಯುತ್ ಉತ್ಪಾದನೆಗೆ ಮತ್ತೆ ಕಲ್ಲಿದ್ದಲು ಪೂರೈಕೆಯಾಗಿದೆ. ರೈಲಿನಲ್ಲಿ ರಾಯಚೂರು ಆರ್​ಟಿಪಿಎಸ್​ಗೆ ಕಲ್ಲಿದ್ದಲು ಸರಬರಾಜು ಮಾಡಲಾಗಿದೆ.

ಬಳ್ಳಾರಿ: ಬಿಟಿಪಿಎಸ್​ಗೆ 19,000 ಮೆಟ್ರಿಕ್ ಟನ್ ಕಲ್ಲಿದ್ದಲು ಪೂರೈಕೆ ಬಳ್ಳಾರಿ ತಾಲೂಕಿನ ಕುಡುತಿನಿ ಬಳಿ ಇರುವ ಬಿಟಿಪಿಎಸ್​ಗೆ 19,000 ಮೆಟ್ರಿಕ್ ಟನ್ ಕಲ್ಲಿದ್ದಲು ಪೂರೈಕೆ ಮಾಡಲಾಗಿದೆ. ಇದರಿಂದ ವಿದ್ಯುತ್ ಕೇಂದ್ರದ 2 ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಆಗಲಿದೆ. 500 ಮೆಗಾವ್ಯಾಟ್​ ಸಾಮರ್ಥ್ಯದ 2 ಘಟಕ ಕಾರ್ಯಾರಂಭ ಆಗಲಿದೆ. ಸದ್ಯ ಬಿಟಿಪಿಎಸ್​​​ನಲ್ಲಿ 30 ಸಾವಿರ ಮೆಟ್ರಿಕ್ ಟನ್ ಕಲ್ಲಿದ್ದಲು ಸಂಗ್ರಹ ಇತ್ತು. ಕಲ್ಲಿದ್ದಲು ಅಭಾವದಿಂದ ಒಂದೇ ಘಟಕದಿಂದ ಉತ್ಪಾದನೆ ಮಾಡಲಾಗುತ್ತಿತ್ತು. ಕೆಲ ದಿನಗಳಿಂದ ಒಂದೇ ಘಟಕದಿಂದ ವಿದ್ಯುತ್ ಉತ್ಪಾದನೆ ಮಾಡಲಾಗಿತ್ತು. ಇದೀಗ ಕಲ್ಲಿದ್ದಲು ಪೂರೈಕೆ ಆಗಿದೆ.

ಇದನ್ನೂ ಓದಿ: ಕಲ್ಲಿದ್ದಲು ಸಂಕಷ್ಟದ ಆತಂಕದ ನಡುವೆ ಅಗತ್ಯ ಪ್ರಮಾಣದ ಪೂರೈಕೆಯ ಭರವಸೆ ನೀಡಿದ ಪ್ರಲ್ಹಾದ ಜೋಶಿ

ಇದನ್ನೂ ಓದಿ: Coal Crisis ಕಲ್ಲಿದ್ದಲು ಬಿಕ್ಕಟ್ಟು: ದೇಶದಲ್ಲಿ ವಿದ್ಯುತ್ ಸಮಸ್ಯೆ ನಿರೀಕ್ಷಿತ; ಯಾವ ರಾಜ್ಯಗಳಲ್ಲಿ ಹೇಗಿದೆ ಪರಿಸ್ಥಿತಿ?

Published On - 6:06 pm, Tue, 12 October 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ