Sign In

By signing in or creating an account, you agree with Associated Broadcasting Company's Terms & Conditions and Privacy Policy.

Dengue ರಾಯಚೂರಿನಲ್ಲಿ ಹೆಚ್ಚಾದ ಡೆಂಘೀ: 73 ಪ್ರಕರಣಗಳು ಪತ್ತೆ, ಐವರು ಬಲಿ

ಜಿಲ್ಲೆಯಲ್ಲಿ ಜುಲೈನಿಂದ ಡೆಂಘೀ ಕೇಸ್ಗಳು ಹೆಚ್ಚುತ್ತಿವೆ. 1,514 ಮಂದಿಯಲ್ಲಿ ಜ್ವರ ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಒಟ್ಟು 73 ಮಂದಿಗೆ ಡೆಂಘೀ ಇರುವುದು ಪತ್ತೆಯಾಗಿದೆ. ಈ ಬಗ್ಗೆ ರಾಯಚೂರು ಡಿಹೆಚ್‌ಒ ನಾಗರಾಜ್ ಮಾಹಿತಿ ನೀಡಿದ್ದಾರೆ.

Dengue ರಾಯಚೂರಿನಲ್ಲಿ ಹೆಚ್ಚಾದ ಡೆಂಘೀ: 73 ಪ್ರಕರಣಗಳು ಪತ್ತೆ, ಐವರು ಬಲಿ
ರಾಯಚೂರು ಡಿಹೆಚ್‌ಒ ನಾಗರಾಜ್
Follow us
TV9 Web
| Updated By: ಆಯೇಷಾ ಬಾನು

Updated on: Oct 29, 2021 | 9:13 AM

ರಾಯಚೂರು: ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಾ ಹೋಗುತ್ತಿದೆ. ರಾಯಚೂರು ಜಿಲ್ಲೆಯಲ್ಲಿ 73 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಡೆಂಘೀಗೆ ಐವರು ಪ್ರಾಣ ಕಳೆದುಕೊಂಡಿದ್ದಾರೆ.

ಜಿಲ್ಲೆಯಲ್ಲಿ ಜುಲೈನಿಂದ ಡೆಂಘೀ ಕೇಸ್ಗಳು ಹೆಚ್ಚುತ್ತಿವೆ. 1,514 ಮಂದಿಯಲ್ಲಿ ಜ್ವರ ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಒಟ್ಟು 73 ಮಂದಿಗೆ ಡೆಂಘೀ ಇರುವುದು ಪತ್ತೆಯಾಗಿದೆ. ಈ ಬಗ್ಗೆ ರಾಯಚೂರು ಡಿಹೆಚ್‌ಒ ನಾಗರಾಜ್ ಮಾಹಿತಿ ನೀಡಿದ್ದಾರೆ. ಮಾನ್ವಿ ಪಟ್ಟಣದಲ್ಲಿ 17 ಡೆಂಘೀ ಪ್ರಕರಣಗಳು ಕಂಡು ಬಂದಿವೆ. ಕಳೆದ ಎರಡು ತಿಂಗಳಲ್ಲಿ 17 ಪ್ರಕರಣಗಳು ದಾಖಲಾಗಿವೆ. ನಗರ ಪ್ರದೇಶದಲ್ಲಿ‌ 8, ಗ್ರಾಮೀಣ ಪ್ರದೇಶದಲ್ಲಿ 9 ಪ್ರಕರಣಗಳು ಕಂಡು ಬಂದಿವೆ. ಮಾನ್ವಿಯಲ್ಲಿ ಕಳೆದ ಒಂದು ತಿಂಗಳಲ್ಲಿ ಡೆಂಘೀ ಶಂಕಿತ ನಾಲ್ಕು ಜನ ಮೃತಪಟ್ಟಿದ್ದು, ಅದರಲ್ಲಿ ಒಂದು ಪ್ರಕರಣ ವಾಂತಿ ಬೇಧಿ, ಇನ್ನು ಮೂರು ದೃಢವಾಗಿಲ್ಲ ಎಂದ ಡಿಹೆಚ್‌ಒ ತಿಳಿಸಿದ್ದಾರೆ. ಮಾನ್ವಿ ನಗರದಲ್ಲಿ ಕೆಲ ಏರಿಯಾಗಳನ್ನ ಹೈರಿಸ್ಕ್ ಏರಿಯಾ ಎಂದು ಗುರುತಿಸಲಾಗಿದೆ.

23 ತಂಡಗಳನ್ನು ರಚಿಸಿ ಡೆಂಘೀ ಬಗ್ಗೆ ಅರಿವು ಮೂಡಿಸಲಾಗ್ತಿದೆ. ಇನ್ನು ಮಾನ್ವಿಯಲ್ಲಿ ಕಳೆದ ಎರಡು ದಿನಗಳಲ್ಲಿ ಮೂವರು ಮೃತಪಟ್ಟಿದ್ದು ಅವರಿಗೆ ಹೆಚ್ಚಿನ ಜ್ವರ ಕಾಣಿಸಿಕೊಂಡಿತ್ತು ಎಂದ ಡಿಹೆಚ್‌ಒ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೂ 5 ಜನ ಡೆಂಘೀಗೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕಡಿಮೆ ನೀರು ಕುಡಿಯುತ್ತಿದ್ದೀರಾ? ಆರೋಗ್ಯದಲ್ಲಿನ ಈ ಬದಲಾವಣೆ ಬಗ್ಗೆ ಇರಲಿ ಎಚ್ಚರ

ರಾಯಚೂರಿನ ಮಾನ್ವಿಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೂವರು ಶಂಕಿತ ಡೆಂಘೀ ರೋಗಕ್ಕೆ ಬಲಿಯಾದ ಆರೋಪ, ಕುಟುಂಬಸ್ಥರ ಪ್ರತಿಭಟನೆ

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ