AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ತರಗತಿ ವೇಳೆಯೇ ಮೇಲ್ಛಾವಣಿ ಕುಸಿತ; ಓರ್ವ ವಿದ್ಯಾರ್ಥಿನಿಗೆ ಗಾಯ

ದೇವದುರ್ಗ(Devadurga)ದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲೇ  ಸೀಲಿಂಗ್ ಗಾರೆ(ಮೇಲ್ಚಾವಣಿ)ಕಿತ್ತುಬಿದ್ದ ಘಟನೆ ನಡೆದಿದ್ದು, 7ನೇ ತರಗತಿಯ ವಿದ್ಯಾರ್ಥಿನಿ ಶ್ರೀದೇವಿ ಎಂಬುವವರ ಬಲಕಾಲಿನ ಬೆರಳು ಕಟ್ ಆಗಿದೆ.

ರಾಯಚೂರು: ತರಗತಿ ವೇಳೆಯೇ ಮೇಲ್ಛಾವಣಿ ಕುಸಿತ; ಓರ್ವ ವಿದ್ಯಾರ್ಥಿನಿಗೆ ಗಾಯ
ದೇವದುರ್ಗ ಸರ್ಕಾರಿ ಶಾಲೆ
ಭೀಮೇಶ್​​ ಪೂಜಾರ್
| Edited By: |

Updated on: Jan 25, 2024 | 6:53 PM

Share

ರಾಯಚೂರು, ಜ.25: ಜಿಲ್ಲೆಯ ದೇವದುರ್ಗ(Devadurga)ದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲೇ  ಸೀಲಿಂಗ್ ಗಾರೆ(ಮೇಲ್ಚಾವಣಿ)ಕಿತ್ತುಬಿದ್ದ(Roof Collapse) ಘಟನೆ ನಡೆದಿದ್ದು, 7ನೇ ತರಗತಿಯ ವಿದ್ಯಾರ್ಥಿನಿ ಶ್ರೀದೇವಿ ಎಂಬುವವರ ಬಲಕಾಲಿನ ಬೆರಳು ಕಟ್ ಆಗಿದೆ. ಕೂಡಲೇ ವಿದ್ಯಾರ್ಥಿನಿಗೆ ರಾಯಚೂರಿನ ರಿಮ್ಸ್ ‌ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.

ಇನ್ನು ರಾಜ್ಯದ ಸರ್ಕಾರಿ ಶಾಲೆಗಳ ದುಸ್ಥಿತಿ ಬಗ್ಗೆ ಟಿವಿ9 ವರದಿ ಮಾಡುತ್ತಾ ಬಂದಿದ್ದು, ಇದೀಗ ವಿದ್ಯಾರ್ಥಿನಿ ಕಾಲು ಬೆರಳೆ ಕಟ್​ ಆಗಿದೆ. ಹಾಳಾದ ಶಾಲಾ ಕಟ್ಟಡದಲ್ಲಿ ನಿತ್ಯ ಮಕ್ಕಳಿಗೆ ಬೋಧನೆ ಮಾಡಲಾಗುತ್ತಿದ್ದು, ಜೀವ ಭಯದಲ್ಲಿ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿ ಪಾಠ ಕೇಳುವಂತಾಗಿದೆ. ಈ ಕುರಿತು ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಉತ್ತರ ಕನ್ನಡ: ಶಾಲೆಯ ಕಟ್ಟಡದ ಮೇಲ್ಛಾವಣಿ ಪ್ಲಾಸ್ಟರಿಂಗ್ ಕುಸಿತ; ಐದು ಜನ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯ

ಸ್ಥಳಕ್ಕೆ ಬಂದ ಬಿಇಓ

ಇನ್ನು ಘಟನೆ ಬಳಿಕ ದೇವದುರ್ಗ ತಾಲ್ಲೂಕು ಬಿಇಓ ಸುಖದೇವ್ ಹಾಗೂ ಇತರೆ ಅಧಿಕಾರಿಗಳು ಓಡೋಡಿ ಬಂದಿದ್ದಾರೆ. ಈ ಕುರಿತು ಮಾತನಾಡಿದ ಬಿಇಓ ‘ಕಳೆದ ವರ್ಷವೇ ಶಾಲೆ ಸ್ಥಳಾಂತರಿಸಲು ಆದೇಶಿಸಿದ್ದೆ. ಅದರಂತೆ ಕಟ್ಟಡ ಶಿಥಿಲಗೊಂಡ ಬಳಿಕ ಉರ್ದು ಶಾಲೆ ಬಂದ್ ಆಗಿ, ಬೇರೆಡೆ ಶಿಫ್ಟ್ ಮಾಡಲಾಗಿದೆ. ಆದರೆ, ಬಾಲಕಿಯರ ಕನ್ನಡ ಶಾಲೆ ಅಲ್ಲೆ‌ ಮುಂದುವರೆಸಲಾಗಿದೆ. ಆ ಶಾಲೆ ಮುಖ್ಯಗುರುಗಳಾದ ದೇವರಾಜ್ ಅವರು ಅಲ್ಲೇ ಯಾಕೆ ಕಂಟಿನ್ಯೂ ಮಾಡಿದರೂ ಗೊತ್ತಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!