AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ ಚಲಿಸ್ತಿದ್ದ ರೈಲಿನಿಂದ ಬಿದ್ದು ಕೈ ಮುರಿದುಕೊಂಡ ಯುವಕ

ರಾಯಚೂರು: ಯುವಕನೊಬ್ಬ ಕುಡಿದ ಮತ್ತಿನಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಕೈ ಮುರಿದುಕೊಂಡ ಘಟನೆ ರಾಯಚೂರಿನ ಜಿಲ್ಲಾ ಕ್ರೀಡಾಂಗಣದ ರೈಲ್ವೆ ಹಳಿ ಬಳಿ ನಡೆದಿದೆ. ಯಕ್ಲಾಸಪುರ ಗ್ರಾಮದ ಗೋಪಿ ಹುಸೇನಪ್ಪ ಕೈ ಮುರಿದುಕೊಂಡ ವ್ಯಕ್ತಿ. ಈತ ಕುಡಿದ ಮತ್ತಿನಲ್ಲೆ ಪ್ರಯಾಣ ಬೆಳೆಸಿದ್ದ, ಚಲಿಸುತ್ತಿದ್ದ ರೈಲು ನಿಲುಗಡೆಯಾಗಿದೆ ಎಂದು ಭಾವಿಸಿ ಕೆಳಗೆ ಇಳಿಯಲು ಹೋಗಿದ್ದಾನೆ. ಈ ವೇಳೆ ದುರಂತ ನಡೆದಿದೆ. ಗೋಪಿ ಹುಸೇನಪ್ಪನ ಕೈ ಮುರಿದಿದ್ದು, ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಧಾವಿಸಿ, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ರೈಲ್ವೆ ಪೊಲೀಸ್ […]

ಕುಡಿದ ಮತ್ತಿನಲ್ಲಿ ಚಲಿಸ್ತಿದ್ದ ರೈಲಿನಿಂದ ಬಿದ್ದು ಕೈ ಮುರಿದುಕೊಂಡ ಯುವಕ
ಸಾಧು ಶ್ರೀನಾಥ್​
|

Updated on:Dec 25, 2019 | 2:36 PM

Share

ರಾಯಚೂರು: ಯುವಕನೊಬ್ಬ ಕುಡಿದ ಮತ್ತಿನಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಕೈ ಮುರಿದುಕೊಂಡ ಘಟನೆ ರಾಯಚೂರಿನ ಜಿಲ್ಲಾ ಕ್ರೀಡಾಂಗಣದ ರೈಲ್ವೆ ಹಳಿ ಬಳಿ ನಡೆದಿದೆ. ಯಕ್ಲಾಸಪುರ ಗ್ರಾಮದ ಗೋಪಿ ಹುಸೇನಪ್ಪ ಕೈ ಮುರಿದುಕೊಂಡ ವ್ಯಕ್ತಿ.

ಈತ ಕುಡಿದ ಮತ್ತಿನಲ್ಲೆ ಪ್ರಯಾಣ ಬೆಳೆಸಿದ್ದ, ಚಲಿಸುತ್ತಿದ್ದ ರೈಲು ನಿಲುಗಡೆಯಾಗಿದೆ ಎಂದು ಭಾವಿಸಿ ಕೆಳಗೆ ಇಳಿಯಲು ಹೋಗಿದ್ದಾನೆ. ಈ ವೇಳೆ ದುರಂತ ನಡೆದಿದೆ. ಗೋಪಿ ಹುಸೇನಪ್ಪನ ಕೈ ಮುರಿದಿದ್ದು, ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಧಾವಿಸಿ, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:39 pm, Wed, 25 December 19

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ