AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಲಿಂಗಸೂರು ತಾಲೂಕಿನ 4 ಗ್ರಾಮಗಳಲ್ಲಿ ಲಘು ಭೂಕಂಪ: 2.7ರಷ್ಟು ತೀವ್ರತೆ ದಾಖಲು

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಅಕ್ಟೋಬರ್​ 23ರ ಮಧ್ಯರಾತ್ರಿ ಲಘು ಭೂಕಂಪವಾಗಿದೆ. ನಿಲೋಗಲ್, ಹಟ್ಟಿ, ವೀರಾಪುರ ಹಾಗೂ ಗೆಜ್ಜಲಗಟ್ಟ ಗ್ರಾಮಗಳಲ್ಲಿ ಮಧ್ಯರಾತ್ರಿ ಭೂಮಿ ಕಂಪಿಸಿದ ಅನುಭವಾಗಿದೆ.

ರಾಯಚೂರು: ಲಿಂಗಸೂರು ತಾಲೂಕಿನ 4 ಗ್ರಾಮಗಳಲ್ಲಿ ಲಘು ಭೂಕಂಪ: 2.7ರಷ್ಟು ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
ಭೀಮೇಶ್​​ ಪೂಜಾರ್
| Edited By: |

Updated on:Oct 24, 2023 | 11:34 AM

Share

ರಾಯಚೂರು ಅ.24: ಲಿಂಗಸೂಗೂರು (Lingasuru) ತಾಲೂಕಿನ ನಾಲ್ಕು ಗ್ರಾಮಗಳಲ್ಲಿ (Viallages) ಅಕ್ಟೋಬರ್​ 23ರ ಮಧ್ಯರಾತ್ರಿ ಲಘು ಭೂಕಂಪವಾಗಿದೆ. ನಿಲೋಗಲ್, ಹಟ್ಟಿ, ವೀರಾಪುರ ಹಾಗೂ ಗೆಜ್ಜಲಗಟ್ಟ ಗ್ರಾಮಗಳಲ್ಲಿ ಮಧ್ಯರಾತ್ರಿ ಭೂಮಿ ಕಂಪಿಸಿದ (Earthquake) ಅನುಭವಾಗಿದೆ. ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ. ಹಟ್ಟಿ ಗ್ರಾಮದ ಸುತ್ತಲಿನ 2.6 ಕಿ.ಮೀ. ವ್ಯಾಪ್ತಿಯಲ್ಲಿ ಭೂಕಂಪನದ ಅನುಭವವಾಗಿದೆ. ಲಘು ಭೂಕಂಪನದಿಂದ ಗ್ರಾಮಗಳಲ್ಲಿ ಯಾವುದೇ ಪರಿಣಾಮ ಬೀರಿಲ್ಲ. ಈ ರೀತಿಯ ಲಘು ಭೂಕಂಪನದಿಂದ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ ನಿರ್ದೇಶಕರು ಹೇಳಿದ್ದಾರೆ.

Published On - 11:33 am, Tue, 24 October 23

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ