ರಾಯಚೂರು: ಲಿಂಗಸೂರು ತಾಲೂಕಿನ 4 ಗ್ರಾಮಗಳಲ್ಲಿ ಲಘು ಭೂಕಂಪ: 2.7ರಷ್ಟು ತೀವ್ರತೆ ದಾಖಲು
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಅಕ್ಟೋಬರ್ 23ರ ಮಧ್ಯರಾತ್ರಿ ಲಘು ಭೂಕಂಪವಾಗಿದೆ. ನಿಲೋಗಲ್, ಹಟ್ಟಿ, ವೀರಾಪುರ ಹಾಗೂ ಗೆಜ್ಜಲಗಟ್ಟ ಗ್ರಾಮಗಳಲ್ಲಿ ಮಧ್ಯರಾತ್ರಿ ಭೂಮಿ ಕಂಪಿಸಿದ ಅನುಭವಾಗಿದೆ.

ಪ್ರಾತಿನಿಧಿಕ ಚಿತ್ರ
Updated on:Oct 24, 2023 | 11:34 AM
ರಾಯಚೂರು ಅ.24: ಲಿಂಗಸೂಗೂರು (Lingasuru) ತಾಲೂಕಿನ ನಾಲ್ಕು ಗ್ರಾಮಗಳಲ್ಲಿ (Viallages) ಅಕ್ಟೋಬರ್ 23ರ ಮಧ್ಯರಾತ್ರಿ ಲಘು ಭೂಕಂಪವಾಗಿದೆ. ನಿಲೋಗಲ್, ಹಟ್ಟಿ, ವೀರಾಪುರ ಹಾಗೂ ಗೆಜ್ಜಲಗಟ್ಟ ಗ್ರಾಮಗಳಲ್ಲಿ ಮಧ್ಯರಾತ್ರಿ ಭೂಮಿ ಕಂಪಿಸಿದ (Earthquake) ಅನುಭವಾಗಿದೆ. ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ. ಹಟ್ಟಿ ಗ್ರಾಮದ ಸುತ್ತಲಿನ 2.6 ಕಿ.ಮೀ. ವ್ಯಾಪ್ತಿಯಲ್ಲಿ ಭೂಕಂಪನದ ಅನುಭವವಾಗಿದೆ. ಲಘು ಭೂಕಂಪನದಿಂದ ಗ್ರಾಮಗಳಲ್ಲಿ ಯಾವುದೇ ಪರಿಣಾಮ ಬೀರಿಲ್ಲ. ಈ ರೀತಿಯ ಲಘು ಭೂಕಂಪನದಿಂದ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ ನಿರ್ದೇಶಕರು ಹೇಳಿದ್ದಾರೆ.
Published On - 11:33 am, Tue, 24 October 23
Related Stories
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್ಕುಮಾರ್ ನೆಚ್ಚಿನ ಹೋಟೆಲ್ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್ಪಿಜಿ ಸಿಲಿಂಡರ್ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ