AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನ ಎಲ್ಐಸಿ ಮುಖ್ಯ ಕಚೇರಿಯಲ್ಲಿ ಅಗ್ನಿ ಅವಘಡ

2 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಚೇರಿಯಿಂದ ಸಿಬ್ಬಂದಿ ಹೊರಬಂದಿದ್ದಾರೆ. ಆತಂಕದಿಂದ LIC ಕಚೇರಿ ಸಿಬ್ಬಂದಿ ಹೊರಗೆ ಓಡಿಬಂದಿದ್ದಾರೆ.

ರಾಯಚೂರಿನ ಎಲ್ಐಸಿ ಮುಖ್ಯ ಕಚೇರಿಯಲ್ಲಿ ಅಗ್ನಿ ಅವಘಡ
ರಾಯಚೂರಿನ ಎಲ್ಐಸಿ ಮುಖ್ಯ ಕಚೇರಿಯಲ್ಲಿ ಅಗ್ನಿ ಅವಘಡ
TV9 Web
| Updated By: ಆಯೇಷಾ ಬಾನು|

Updated on:Aug 23, 2022 | 7:25 PM

Share

ರಾಯಚೂರು: ರಾಯಚೂರಿನ ಎಲ್ಐಸಿ ಮುಖ್ಯ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮೊದಲ ಮಹಡಿಯಲ್ಲಿ ಶಾರ್ಟ್ಸರ್ಕ್ಯೂಟ್ನಿಂದ ಆಕಸ್ಮಿಕ ಬೆಂಕಿ ತಗುಲಿದೆ. 2 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಚೇರಿಯಿಂದ ಸಿಬ್ಬಂದಿ ಹೊರಬಂದಿದ್ದಾರೆ. ಆತಂಕದಿಂದ LIC ಕಚೇರಿ ಸಿಬ್ಬಂದಿ ಹೊರಗೆ ಓಡಿಬಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಶಾಲಾ ವಾಹನದ ರೇಡಿಯೇಟರ್ ಸ್ಫೋಟ

ಹುಬ್ಬಳ್ಳಿಯ ಗೋಕುಲರೋಡ್‌ನ ಸೆಂಟ್ರಲ್ ಎಕೈಸ್ ಕಾಲೋನಿಯಲ್ಲಿ ಚೇತನಾ ಪಬ್ಲಿಕ್ ಶಾಲೆಗೆ ಸೇರಿದ ಶಾಲಾ ವಾಹನದ ರೇಡಿಯೇಟರ್ ಸ್ಫೋಟಗೊಂಡಿದೆ. ಅಪಘಾತದಿಂದ 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಲೆಯಿಂದ ಮಕ್ಕಳನ್ನು ಮನೆಗೆ ಬಿಡಲು ತೆರಳುತ್ತಿದ್ದಾಗ ಘಟನೆ ನಡೆದಿದೆ. ಸ್ಥಳಕ್ಕೆ ಗೋಕುಲ ರೋಡ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಂತ್ರಜ್ಞಾನದ ಸಹಾಯದಿಂದ ರೈತರಿಗೆ ಮೋಸ ಮಾಡುತ್ತಿದ್ದ ವ್ಯಾಪಾರಿ ಅರೆಸ್ಟ್

ಕೊಪ್ಪಳ: ತಂತ್ರಜ್ಞಾನದ ಸಹಾಯದಿಂದ ವ್ಯಾಪಾರಿಗಳು ರೈತರಿಗೆ ವಂಚನೆ ಮಾಡುತ್ತಿದ್ದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಸದ್ಯ ಸಾಕ್ಷಿ ಸಮೇತ ಖದೀಮ ಸಿಕ್ಕಿ ಬಿದ್ದಿದ್ದಾರೆ. ಈ ಖದೀಮರು ರಿಮೋಟ್ ಮೂಲಕ ತೂಕದಲ್ಲಿ ವಂಚನೆ ಮಾಡುತ್ತಿದ್ದರು.

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಕೆಲ ಖದೀಮ ಚಪ್ಪಲಿಯಲ್ಲಿ ರಿಮೋಟ್ ಇಟ್ಟುಕೊಂಡು ಡಿಜಿಟಲ್ ತೂಕದ ಯಂತ್ರ ಹ್ಯಾಕ್ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದರು. ಸದ್ಯ ರೈತರು ಖದೀಮನ ವಂಚನೆ ಬಹಿರಂಗಪಡಿಸಿ ಪೊಲೀಸರಿಗೆ ಹಿಡಿದು ಕೊಟ್ಟಿದ್ದಾರೆ. ಕೊಪ್ಪಳ ಮೂಲದ ಶರೀಫ್ ಎಂದು ಹೇಳಿಕೊಂಡಿರೋ ವಂಚಕ ವ್ಯಾಪಾರಿಯನ್ನು ಅರೆಸ್ಟ್ ಮಾಡಲಾಗಿದೆ. 50 ಕ್ವಿಂಟಾಲ್ ಹತ್ತಿಯನ್ನ 30 ಕ್ವಿಂಟಾಲ್ ಎಂದು ತೂಕದ ಯಂತ್ರ ತೋರಿಸುವಂತೆ ಮಾಡಿ ರೈತರಿಗೆ ಈಗ ಮೋಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

Published On - 7:15 pm, Tue, 23 August 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?