AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನ ಎಲ್ಐಸಿ ಮುಖ್ಯ ಕಚೇರಿಯಲ್ಲಿ ಅಗ್ನಿ ಅವಘಡ

2 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಚೇರಿಯಿಂದ ಸಿಬ್ಬಂದಿ ಹೊರಬಂದಿದ್ದಾರೆ. ಆತಂಕದಿಂದ LIC ಕಚೇರಿ ಸಿಬ್ಬಂದಿ ಹೊರಗೆ ಓಡಿಬಂದಿದ್ದಾರೆ.

ರಾಯಚೂರಿನ ಎಲ್ಐಸಿ ಮುಖ್ಯ ಕಚೇರಿಯಲ್ಲಿ ಅಗ್ನಿ ಅವಘಡ
ರಾಯಚೂರಿನ ಎಲ್ಐಸಿ ಮುಖ್ಯ ಕಚೇರಿಯಲ್ಲಿ ಅಗ್ನಿ ಅವಘಡ
TV9 Web
| Edited By: ಆಯೇಷಾ ಬಾನು|

Updated on:Aug 23, 2022 | 7:25 PM

Share

ರಾಯಚೂರು: ರಾಯಚೂರಿನ ಎಲ್ಐಸಿ ಮುಖ್ಯ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮೊದಲ ಮಹಡಿಯಲ್ಲಿ ಶಾರ್ಟ್ಸರ್ಕ್ಯೂಟ್ನಿಂದ ಆಕಸ್ಮಿಕ ಬೆಂಕಿ ತಗುಲಿದೆ. 2 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಚೇರಿಯಿಂದ ಸಿಬ್ಬಂದಿ ಹೊರಬಂದಿದ್ದಾರೆ. ಆತಂಕದಿಂದ LIC ಕಚೇರಿ ಸಿಬ್ಬಂದಿ ಹೊರಗೆ ಓಡಿಬಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಶಾಲಾ ವಾಹನದ ರೇಡಿಯೇಟರ್ ಸ್ಫೋಟ

ಹುಬ್ಬಳ್ಳಿಯ ಗೋಕುಲರೋಡ್‌ನ ಸೆಂಟ್ರಲ್ ಎಕೈಸ್ ಕಾಲೋನಿಯಲ್ಲಿ ಚೇತನಾ ಪಬ್ಲಿಕ್ ಶಾಲೆಗೆ ಸೇರಿದ ಶಾಲಾ ವಾಹನದ ರೇಡಿಯೇಟರ್ ಸ್ಫೋಟಗೊಂಡಿದೆ. ಅಪಘಾತದಿಂದ 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಲೆಯಿಂದ ಮಕ್ಕಳನ್ನು ಮನೆಗೆ ಬಿಡಲು ತೆರಳುತ್ತಿದ್ದಾಗ ಘಟನೆ ನಡೆದಿದೆ. ಸ್ಥಳಕ್ಕೆ ಗೋಕುಲ ರೋಡ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಂತ್ರಜ್ಞಾನದ ಸಹಾಯದಿಂದ ರೈತರಿಗೆ ಮೋಸ ಮಾಡುತ್ತಿದ್ದ ವ್ಯಾಪಾರಿ ಅರೆಸ್ಟ್

ಕೊಪ್ಪಳ: ತಂತ್ರಜ್ಞಾನದ ಸಹಾಯದಿಂದ ವ್ಯಾಪಾರಿಗಳು ರೈತರಿಗೆ ವಂಚನೆ ಮಾಡುತ್ತಿದ್ದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಸದ್ಯ ಸಾಕ್ಷಿ ಸಮೇತ ಖದೀಮ ಸಿಕ್ಕಿ ಬಿದ್ದಿದ್ದಾರೆ. ಈ ಖದೀಮರು ರಿಮೋಟ್ ಮೂಲಕ ತೂಕದಲ್ಲಿ ವಂಚನೆ ಮಾಡುತ್ತಿದ್ದರು.

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಕೆಲ ಖದೀಮ ಚಪ್ಪಲಿಯಲ್ಲಿ ರಿಮೋಟ್ ಇಟ್ಟುಕೊಂಡು ಡಿಜಿಟಲ್ ತೂಕದ ಯಂತ್ರ ಹ್ಯಾಕ್ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದರು. ಸದ್ಯ ರೈತರು ಖದೀಮನ ವಂಚನೆ ಬಹಿರಂಗಪಡಿಸಿ ಪೊಲೀಸರಿಗೆ ಹಿಡಿದು ಕೊಟ್ಟಿದ್ದಾರೆ. ಕೊಪ್ಪಳ ಮೂಲದ ಶರೀಫ್ ಎಂದು ಹೇಳಿಕೊಂಡಿರೋ ವಂಚಕ ವ್ಯಾಪಾರಿಯನ್ನು ಅರೆಸ್ಟ್ ಮಾಡಲಾಗಿದೆ. 50 ಕ್ವಿಂಟಾಲ್ ಹತ್ತಿಯನ್ನ 30 ಕ್ವಿಂಟಾಲ್ ಎಂದು ತೂಕದ ಯಂತ್ರ ತೋರಿಸುವಂತೆ ಮಾಡಿ ರೈತರಿಗೆ ಈಗ ಮೋಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

Published On - 7:15 pm, Tue, 23 August 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ