AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಾನತಾಗಿದ್ದ ಅಧಿಕಾರಿಯಿಂದಲೇ ಸರ್ಕಾರಿ ಹಣ ಲೂಟಿ

ರಾಯಚೂರು: ಕರ್ತವ್ಯಲೋಪದ ಆರೋಪದ ಮೇಲೆ ಅಮಾನತಾಗಿದ್ದರು ಅಧಿಕಾರಿಯೊಬ್ಬರು ಸರ್ಕಾರದ ಹಣ ಲೂಟಿ ಮಾಡಿರುವುದು ಬೆಳಕಿಗೆ ಬಂದಿದೆ. ಗ್ರಾಮ ಪಂಚಾಯತಿ ಖಾತೆಯಲ್ಲಿದ್ದ 13 ಲಕ್ಷ ರೂಪಾಯಿಯನ್ನು ಮಾನ್ವಿ ತಾಲೂಕಿನ ಮದ್ಲಾಪುರ ಪಿಡಿಒ ಬಸವರಾಜ್ ಲಪಟಾಯಿಸಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದೆ. ಮೃತಪಟ್ಟ ಕಾರ್ಮಿಕರ ಹೆಸರಲ್ಲಿ ಕೂಲಿ ಹಣ ಪಾವತಿಸಿ ಅಕ್ರಮ ಎಸಗಿದ್ದ. ಹೀಗಾಗಿ ಆಗಸ್ಟ್ ತಿಂಗಳಲ್ಲಿ ಕರ್ತವ್ಯಲೋಪದ ಆರೋಪದ ಮೇಲೆ ಸೇವೆಯಿಂದ ಪಿಡಿಒರನ್ನು ಅಮಾನತು ಮಾಡಲಾಗಿತ್ತು. ಆದ್ರೆ ಅಮಾನತಾದ ಆಗಸ್ಟ್​ ತಿಂಗಳಿನಿಂದ ಅಕ್ಟೋಬರ್ ಅಂತ್ಯದವರೆಗೆ ಪಿಡಿಒ ಬಸವರಾಜ ಅಕ್ರಮವಾಗಿ ಸರ್ಕಾರದ […]

ಅಮಾನತಾಗಿದ್ದ ಅಧಿಕಾರಿಯಿಂದಲೇ ಸರ್ಕಾರಿ ಹಣ ಲೂಟಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 28, 2019 | 9:30 AM

Share

ರಾಯಚೂರು: ಕರ್ತವ್ಯಲೋಪದ ಆರೋಪದ ಮೇಲೆ ಅಮಾನತಾಗಿದ್ದರು ಅಧಿಕಾರಿಯೊಬ್ಬರು ಸರ್ಕಾರದ ಹಣ ಲೂಟಿ ಮಾಡಿರುವುದು ಬೆಳಕಿಗೆ ಬಂದಿದೆ. ಗ್ರಾಮ ಪಂಚಾಯತಿ ಖಾತೆಯಲ್ಲಿದ್ದ 13 ಲಕ್ಷ ರೂಪಾಯಿಯನ್ನು ಮಾನ್ವಿ ತಾಲೂಕಿನ ಮದ್ಲಾಪುರ ಪಿಡಿಒ ಬಸವರಾಜ್ ಲಪಟಾಯಿಸಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದೆ.

ಮೃತಪಟ್ಟ ಕಾರ್ಮಿಕರ ಹೆಸರಲ್ಲಿ ಕೂಲಿ ಹಣ ಪಾವತಿಸಿ ಅಕ್ರಮ ಎಸಗಿದ್ದ. ಹೀಗಾಗಿ ಆಗಸ್ಟ್ ತಿಂಗಳಲ್ಲಿ ಕರ್ತವ್ಯಲೋಪದ ಆರೋಪದ ಮೇಲೆ ಸೇವೆಯಿಂದ ಪಿಡಿಒರನ್ನು ಅಮಾನತು ಮಾಡಲಾಗಿತ್ತು. ಆದ್ರೆ ಅಮಾನತಾದ ಆಗಸ್ಟ್​ ತಿಂಗಳಿನಿಂದ ಅಕ್ಟೋಬರ್ ಅಂತ್ಯದವರೆಗೆ ಪಿಡಿಒ ಬಸವರಾಜ ಅಕ್ರಮವಾಗಿ ಸರ್ಕಾರದ ಹಣ ಡ್ರಾ ಮಾಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಮತ್ತೊಮ್ಮೆ ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಲಕ್ಷ್ಮಿಕಾಂತರೆಡ್ಡಿ ಆದೇಶಿಸಿದ್ದಾರೆ.

ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕೆಲ ಅಧಿಕಾರಿಗಳು ಪಿಡಿಒ ರಕ್ಷಣೆಗೆ ಪ್ರಯತ್ನಿಸಿ ವಿಫಲವಾಗಿದ್ದಾರೆ ಎನ್ನಲಾಗಿದೆ. ಆರೋಪಿ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲು ಹಿಂದೇಟು ಹಾಕುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ ತನಿಖೆಯಲ್ಲಿ ಆರೋಪಿ ವಿರುದ್ಧ ಕ್ರಿಮಿನಲ್ ಕೇಸ್​ಗೆ ಶಿಫಾರಸು ಮಾಡಲಾಗಿದೆ.

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!