AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಾನತಾಗಿದ್ದ ಅಧಿಕಾರಿಯಿಂದಲೇ ಸರ್ಕಾರಿ ಹಣ ಲೂಟಿ

ರಾಯಚೂರು: ಕರ್ತವ್ಯಲೋಪದ ಆರೋಪದ ಮೇಲೆ ಅಮಾನತಾಗಿದ್ದರು ಅಧಿಕಾರಿಯೊಬ್ಬರು ಸರ್ಕಾರದ ಹಣ ಲೂಟಿ ಮಾಡಿರುವುದು ಬೆಳಕಿಗೆ ಬಂದಿದೆ. ಗ್ರಾಮ ಪಂಚಾಯತಿ ಖಾತೆಯಲ್ಲಿದ್ದ 13 ಲಕ್ಷ ರೂಪಾಯಿಯನ್ನು ಮಾನ್ವಿ ತಾಲೂಕಿನ ಮದ್ಲಾಪುರ ಪಿಡಿಒ ಬಸವರಾಜ್ ಲಪಟಾಯಿಸಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದೆ. ಮೃತಪಟ್ಟ ಕಾರ್ಮಿಕರ ಹೆಸರಲ್ಲಿ ಕೂಲಿ ಹಣ ಪಾವತಿಸಿ ಅಕ್ರಮ ಎಸಗಿದ್ದ. ಹೀಗಾಗಿ ಆಗಸ್ಟ್ ತಿಂಗಳಲ್ಲಿ ಕರ್ತವ್ಯಲೋಪದ ಆರೋಪದ ಮೇಲೆ ಸೇವೆಯಿಂದ ಪಿಡಿಒರನ್ನು ಅಮಾನತು ಮಾಡಲಾಗಿತ್ತು. ಆದ್ರೆ ಅಮಾನತಾದ ಆಗಸ್ಟ್​ ತಿಂಗಳಿನಿಂದ ಅಕ್ಟೋಬರ್ ಅಂತ್ಯದವರೆಗೆ ಪಿಡಿಒ ಬಸವರಾಜ ಅಕ್ರಮವಾಗಿ ಸರ್ಕಾರದ […]

ಅಮಾನತಾಗಿದ್ದ ಅಧಿಕಾರಿಯಿಂದಲೇ ಸರ್ಕಾರಿ ಹಣ ಲೂಟಿ
ಸಾಧು ಶ್ರೀನಾಥ್​
|

Updated on: Dec 28, 2019 | 9:30 AM

Share

ರಾಯಚೂರು: ಕರ್ತವ್ಯಲೋಪದ ಆರೋಪದ ಮೇಲೆ ಅಮಾನತಾಗಿದ್ದರು ಅಧಿಕಾರಿಯೊಬ್ಬರು ಸರ್ಕಾರದ ಹಣ ಲೂಟಿ ಮಾಡಿರುವುದು ಬೆಳಕಿಗೆ ಬಂದಿದೆ. ಗ್ರಾಮ ಪಂಚಾಯತಿ ಖಾತೆಯಲ್ಲಿದ್ದ 13 ಲಕ್ಷ ರೂಪಾಯಿಯನ್ನು ಮಾನ್ವಿ ತಾಲೂಕಿನ ಮದ್ಲಾಪುರ ಪಿಡಿಒ ಬಸವರಾಜ್ ಲಪಟಾಯಿಸಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದೆ.

ಮೃತಪಟ್ಟ ಕಾರ್ಮಿಕರ ಹೆಸರಲ್ಲಿ ಕೂಲಿ ಹಣ ಪಾವತಿಸಿ ಅಕ್ರಮ ಎಸಗಿದ್ದ. ಹೀಗಾಗಿ ಆಗಸ್ಟ್ ತಿಂಗಳಲ್ಲಿ ಕರ್ತವ್ಯಲೋಪದ ಆರೋಪದ ಮೇಲೆ ಸೇವೆಯಿಂದ ಪಿಡಿಒರನ್ನು ಅಮಾನತು ಮಾಡಲಾಗಿತ್ತು. ಆದ್ರೆ ಅಮಾನತಾದ ಆಗಸ್ಟ್​ ತಿಂಗಳಿನಿಂದ ಅಕ್ಟೋಬರ್ ಅಂತ್ಯದವರೆಗೆ ಪಿಡಿಒ ಬಸವರಾಜ ಅಕ್ರಮವಾಗಿ ಸರ್ಕಾರದ ಹಣ ಡ್ರಾ ಮಾಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಮತ್ತೊಮ್ಮೆ ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಲಕ್ಷ್ಮಿಕಾಂತರೆಡ್ಡಿ ಆದೇಶಿಸಿದ್ದಾರೆ.

ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕೆಲ ಅಧಿಕಾರಿಗಳು ಪಿಡಿಒ ರಕ್ಷಣೆಗೆ ಪ್ರಯತ್ನಿಸಿ ವಿಫಲವಾಗಿದ್ದಾರೆ ಎನ್ನಲಾಗಿದೆ. ಆರೋಪಿ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲು ಹಿಂದೇಟು ಹಾಕುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ ತನಿಖೆಯಲ್ಲಿ ಆರೋಪಿ ವಿರುದ್ಧ ಕ್ರಿಮಿನಲ್ ಕೇಸ್​ಗೆ ಶಿಫಾರಸು ಮಾಡಲಾಗಿದೆ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!