AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಾನತಾಗಿದ್ದ ಅಧಿಕಾರಿಯಿಂದಲೇ ಸರ್ಕಾರಿ ಹಣ ಲೂಟಿ

ರಾಯಚೂರು: ಕರ್ತವ್ಯಲೋಪದ ಆರೋಪದ ಮೇಲೆ ಅಮಾನತಾಗಿದ್ದರು ಅಧಿಕಾರಿಯೊಬ್ಬರು ಸರ್ಕಾರದ ಹಣ ಲೂಟಿ ಮಾಡಿರುವುದು ಬೆಳಕಿಗೆ ಬಂದಿದೆ. ಗ್ರಾಮ ಪಂಚಾಯತಿ ಖಾತೆಯಲ್ಲಿದ್ದ 13 ಲಕ್ಷ ರೂಪಾಯಿಯನ್ನು ಮಾನ್ವಿ ತಾಲೂಕಿನ ಮದ್ಲಾಪುರ ಪಿಡಿಒ ಬಸವರಾಜ್ ಲಪಟಾಯಿಸಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದೆ. ಮೃತಪಟ್ಟ ಕಾರ್ಮಿಕರ ಹೆಸರಲ್ಲಿ ಕೂಲಿ ಹಣ ಪಾವತಿಸಿ ಅಕ್ರಮ ಎಸಗಿದ್ದ. ಹೀಗಾಗಿ ಆಗಸ್ಟ್ ತಿಂಗಳಲ್ಲಿ ಕರ್ತವ್ಯಲೋಪದ ಆರೋಪದ ಮೇಲೆ ಸೇವೆಯಿಂದ ಪಿಡಿಒರನ್ನು ಅಮಾನತು ಮಾಡಲಾಗಿತ್ತು. ಆದ್ರೆ ಅಮಾನತಾದ ಆಗಸ್ಟ್​ ತಿಂಗಳಿನಿಂದ ಅಕ್ಟೋಬರ್ ಅಂತ್ಯದವರೆಗೆ ಪಿಡಿಒ ಬಸವರಾಜ ಅಕ್ರಮವಾಗಿ ಸರ್ಕಾರದ […]

ಅಮಾನತಾಗಿದ್ದ ಅಧಿಕಾರಿಯಿಂದಲೇ ಸರ್ಕಾರಿ ಹಣ ಲೂಟಿ
ಸಾಧು ಶ್ರೀನಾಥ್​
|

Updated on: Dec 28, 2019 | 9:30 AM

Share

ರಾಯಚೂರು: ಕರ್ತವ್ಯಲೋಪದ ಆರೋಪದ ಮೇಲೆ ಅಮಾನತಾಗಿದ್ದರು ಅಧಿಕಾರಿಯೊಬ್ಬರು ಸರ್ಕಾರದ ಹಣ ಲೂಟಿ ಮಾಡಿರುವುದು ಬೆಳಕಿಗೆ ಬಂದಿದೆ. ಗ್ರಾಮ ಪಂಚಾಯತಿ ಖಾತೆಯಲ್ಲಿದ್ದ 13 ಲಕ್ಷ ರೂಪಾಯಿಯನ್ನು ಮಾನ್ವಿ ತಾಲೂಕಿನ ಮದ್ಲಾಪುರ ಪಿಡಿಒ ಬಸವರಾಜ್ ಲಪಟಾಯಿಸಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದೆ.

ಮೃತಪಟ್ಟ ಕಾರ್ಮಿಕರ ಹೆಸರಲ್ಲಿ ಕೂಲಿ ಹಣ ಪಾವತಿಸಿ ಅಕ್ರಮ ಎಸಗಿದ್ದ. ಹೀಗಾಗಿ ಆಗಸ್ಟ್ ತಿಂಗಳಲ್ಲಿ ಕರ್ತವ್ಯಲೋಪದ ಆರೋಪದ ಮೇಲೆ ಸೇವೆಯಿಂದ ಪಿಡಿಒರನ್ನು ಅಮಾನತು ಮಾಡಲಾಗಿತ್ತು. ಆದ್ರೆ ಅಮಾನತಾದ ಆಗಸ್ಟ್​ ತಿಂಗಳಿನಿಂದ ಅಕ್ಟೋಬರ್ ಅಂತ್ಯದವರೆಗೆ ಪಿಡಿಒ ಬಸವರಾಜ ಅಕ್ರಮವಾಗಿ ಸರ್ಕಾರದ ಹಣ ಡ್ರಾ ಮಾಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಮತ್ತೊಮ್ಮೆ ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಲಕ್ಷ್ಮಿಕಾಂತರೆಡ್ಡಿ ಆದೇಶಿಸಿದ್ದಾರೆ.

ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕೆಲ ಅಧಿಕಾರಿಗಳು ಪಿಡಿಒ ರಕ್ಷಣೆಗೆ ಪ್ರಯತ್ನಿಸಿ ವಿಫಲವಾಗಿದ್ದಾರೆ ಎನ್ನಲಾಗಿದೆ. ಆರೋಪಿ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲು ಹಿಂದೇಟು ಹಾಕುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ ತನಿಖೆಯಲ್ಲಿ ಆರೋಪಿ ವಿರುದ್ಧ ಕ್ರಿಮಿನಲ್ ಕೇಸ್​ಗೆ ಶಿಫಾರಸು ಮಾಡಲಾಗಿದೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?