AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಾನತಾಗಿದ್ದ ಅಧಿಕಾರಿಯಿಂದಲೇ ಸರ್ಕಾರಿ ಹಣ ಲೂಟಿ

ರಾಯಚೂರು: ಕರ್ತವ್ಯಲೋಪದ ಆರೋಪದ ಮೇಲೆ ಅಮಾನತಾಗಿದ್ದರು ಅಧಿಕಾರಿಯೊಬ್ಬರು ಸರ್ಕಾರದ ಹಣ ಲೂಟಿ ಮಾಡಿರುವುದು ಬೆಳಕಿಗೆ ಬಂದಿದೆ. ಗ್ರಾಮ ಪಂಚಾಯತಿ ಖಾತೆಯಲ್ಲಿದ್ದ 13 ಲಕ್ಷ ರೂಪಾಯಿಯನ್ನು ಮಾನ್ವಿ ತಾಲೂಕಿನ ಮದ್ಲಾಪುರ ಪಿಡಿಒ ಬಸವರಾಜ್ ಲಪಟಾಯಿಸಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದೆ. ಮೃತಪಟ್ಟ ಕಾರ್ಮಿಕರ ಹೆಸರಲ್ಲಿ ಕೂಲಿ ಹಣ ಪಾವತಿಸಿ ಅಕ್ರಮ ಎಸಗಿದ್ದ. ಹೀಗಾಗಿ ಆಗಸ್ಟ್ ತಿಂಗಳಲ್ಲಿ ಕರ್ತವ್ಯಲೋಪದ ಆರೋಪದ ಮೇಲೆ ಸೇವೆಯಿಂದ ಪಿಡಿಒರನ್ನು ಅಮಾನತು ಮಾಡಲಾಗಿತ್ತು. ಆದ್ರೆ ಅಮಾನತಾದ ಆಗಸ್ಟ್​ ತಿಂಗಳಿನಿಂದ ಅಕ್ಟೋಬರ್ ಅಂತ್ಯದವರೆಗೆ ಪಿಡಿಒ ಬಸವರಾಜ ಅಕ್ರಮವಾಗಿ ಸರ್ಕಾರದ […]

ಅಮಾನತಾಗಿದ್ದ ಅಧಿಕಾರಿಯಿಂದಲೇ ಸರ್ಕಾರಿ ಹಣ ಲೂಟಿ
ಸಾಧು ಶ್ರೀನಾಥ್​
|

Updated on: Dec 28, 2019 | 9:30 AM

Share

ರಾಯಚೂರು: ಕರ್ತವ್ಯಲೋಪದ ಆರೋಪದ ಮೇಲೆ ಅಮಾನತಾಗಿದ್ದರು ಅಧಿಕಾರಿಯೊಬ್ಬರು ಸರ್ಕಾರದ ಹಣ ಲೂಟಿ ಮಾಡಿರುವುದು ಬೆಳಕಿಗೆ ಬಂದಿದೆ. ಗ್ರಾಮ ಪಂಚಾಯತಿ ಖಾತೆಯಲ್ಲಿದ್ದ 13 ಲಕ್ಷ ರೂಪಾಯಿಯನ್ನು ಮಾನ್ವಿ ತಾಲೂಕಿನ ಮದ್ಲಾಪುರ ಪಿಡಿಒ ಬಸವರಾಜ್ ಲಪಟಾಯಿಸಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದೆ.

ಮೃತಪಟ್ಟ ಕಾರ್ಮಿಕರ ಹೆಸರಲ್ಲಿ ಕೂಲಿ ಹಣ ಪಾವತಿಸಿ ಅಕ್ರಮ ಎಸಗಿದ್ದ. ಹೀಗಾಗಿ ಆಗಸ್ಟ್ ತಿಂಗಳಲ್ಲಿ ಕರ್ತವ್ಯಲೋಪದ ಆರೋಪದ ಮೇಲೆ ಸೇವೆಯಿಂದ ಪಿಡಿಒರನ್ನು ಅಮಾನತು ಮಾಡಲಾಗಿತ್ತು. ಆದ್ರೆ ಅಮಾನತಾದ ಆಗಸ್ಟ್​ ತಿಂಗಳಿನಿಂದ ಅಕ್ಟೋಬರ್ ಅಂತ್ಯದವರೆಗೆ ಪಿಡಿಒ ಬಸವರಾಜ ಅಕ್ರಮವಾಗಿ ಸರ್ಕಾರದ ಹಣ ಡ್ರಾ ಮಾಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಮತ್ತೊಮ್ಮೆ ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಲಕ್ಷ್ಮಿಕಾಂತರೆಡ್ಡಿ ಆದೇಶಿಸಿದ್ದಾರೆ.

ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕೆಲ ಅಧಿಕಾರಿಗಳು ಪಿಡಿಒ ರಕ್ಷಣೆಗೆ ಪ್ರಯತ್ನಿಸಿ ವಿಫಲವಾಗಿದ್ದಾರೆ ಎನ್ನಲಾಗಿದೆ. ಆರೋಪಿ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲು ಹಿಂದೇಟು ಹಾಕುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ ತನಿಖೆಯಲ್ಲಿ ಆರೋಪಿ ವಿರುದ್ಧ ಕ್ರಿಮಿನಲ್ ಕೇಸ್​ಗೆ ಶಿಫಾರಸು ಮಾಡಲಾಗಿದೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ