AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಕಾಸು ಕೊಟ್ಟರೆ ಮಾತ್ರ ಚಿಕಿತ್ಸೆ; ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್​ನಿಂದ ರೋಗಿಗಳ ಬಳಿ ಹಣಕ್ಕೆ ಒತ್ತಾಯ

ರೋಗಿ ಹಣ ಇಲ್ಲ ಅಂದ್ರೂ, ಅವು ಎಲ್ಲಾ ನನಗೆ ಹೇಳಬೇಡ ಎಂಬಂತೆ ಹೇಳಿರುವುದು ತಿಳಿದುಬಂದಿದೆ. ಮೊದಲು ಹಣ ಕೊಡು ಆ ಮೇಲೆ ಚಿಕಿತ್ಸೆ ಎಂದು ನರ್ಸ್ ಹೇಳಿರುವುದಾಗಿ ಆರೋಪ ವ್ಯಕ್ತವಾಗಿದೆ. ನರ್ಸ್ ಲಂಚಾವತಾರದ ವಿಡಿಯೋ ಈಗ ವೈರಲ್ ಆಗಿದ್ದು, ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.

ರಾಯಚೂರು: ಕಾಸು ಕೊಟ್ಟರೆ ಮಾತ್ರ ಚಿಕಿತ್ಸೆ; ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್​ನಿಂದ ರೋಗಿಗಳ ಬಳಿ ಹಣಕ್ಕೆ ಒತ್ತಾಯ
ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್​ನಿಂದ ರೋಗಿಗಳ ಬಳಿ ಹಣಕ್ಕೆ ಒತ್ತಾಯ
TV9 Web
| Edited By: |

Updated on: Mar 11, 2022 | 3:56 PM

Share

ರಾಯಚೂರು: ದೇವದುರ್ಗ ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳ ಬಳಿ ನರ್ಸ್ ಹಣಕ್ಕೆ ಒತ್ತಾಯಿಸುವ ವಿಡಿಯೋ ಒಂದು ವೈರಲ್ ಆಗಿದೆ. ರೋಗಿ ಬಳಿ 100 ರೂಪಾಯಿಗೆ ಬೇಡಿಕೆ ಇಡುವ ವಿಡಿಯೋ ವೈರಲ್ ಆಗಿದ್ದು 50 ರೂಪಾಯಿ ಕೊಡಲು ಹೋದರೆ ಕೇಳದೆ 100 ರೂಪಾಯಿಗೆ ಬೇಡಿಕೆ ಇಟ್ಟಿರುವುದಾಗಿ ಆರೋಪ ಕೂಡ ಕೇಳಿಬಂದಿದೆ. ನರ್ಸ್ ವಿರುದ್ಧ ಕ್ರಮಕ್ಕೆ ಸ್ಥಳೀಯರಿಂದ ಒತ್ತಾಯ ಕೇಳಿಬಂದಿದೆ. ಹಣ ಕೊಟ್ಟರೇ ಮಾತ್ರ ಸರ್ಕಾರಿ ‌ಆಸ್ಪತ್ರೆಯಲ್ಲಿ ಚಿಕಿತ್ಸೆ ಅನ್ನೊ ಆರೋಪ ಇದ್ದು, ರೋಗಿ ಹಣ ಇಲ್ಲ ಅಂದ್ರೂ, ಅವು ಎಲ್ಲಾ ನನಗೆ ಹೇಳಬೇಡ ಎಂಬಂತೆ ಹೇಳಿರುವುದು ತಿಳಿದುಬಂದಿದೆ. ಮೊದಲು ಹಣ ಕೊಡು ಆ ಮೇಲೆ ಚಿಕಿತ್ಸೆ ಎಂದು ನರ್ಸ್ ಹೇಳಿರುವುದಾಗಿ ಆರೋಪ ವ್ಯಕ್ತವಾಗಿದೆ. ನರ್ಸ್ ಲಂಚಾವತಾರದ ವಿಡಿಯೋ ಈಗ ವೈರಲ್ ಆಗಿದ್ದು, ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.

ತುಮಕೂರು: ಅಪಘಾತದಲ್ಲಿ ಗಾಯಗೊಂಡಿದ್ದವರಿಗೆ ಶಾಸಕರಿಂದ ಸಹಾಯ

ಅಪಘಾತದಲ್ಲಿ ಗಾಯಗೊಂಡಿದ್ದವರಿಗೆ ಶಾಸಕರಿಂದ ಸಹಾಯ ಮಾಡಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಶಿರಾ ಶಾಸಕ ರಾಜೇಶ್‌ಗೌಡರಿಂದ ಸಹಾಯ ಮಾಡಲಾಗಿದೆ. ಶಿರಾ-ಅಮರಾಪುರ ರಸ್ತೆಯ ಕೊಟ್ಟ ಗೇಟ್ ಬಳಿ ಬೈಕ್ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಗಾಯಾಗೊಂಡವರನ್ನು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಲ್ಲಿ ಭೂತರಾಜು, ಓಬಣ್ಣಗೆ ಗಂಭೀರ ಗಾಯವಾಗಿತ್ತು, ಅವರನ್ನು ಶಾಸಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ: Crime News: ಮೂರು ತಿಂಗಳ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಕೊಲೆಯತ್ನ, ಪುಟ್ಟ ಮಗಳಿಗೂ ಕಿರುಕುಳ; ಆರೋಪಿ ಬಾಬು ಅರೆಸ್ಟ್

ಇದನ್ನೂ ಓದಿ: Tractor accident: ಓವರ್ ಲೋಡ್ ಧಾವಂತದಿಂದ​ ಟ್ರ್ಯಾಕ್ಟರ್ ಪಲ್ಟಿ -ನಿಶ್ಚಿತಾರ್ಥಕ್ಕೆ ಹೊರಟಿದ್ದ 4 ಮಂದಿ ಸಾವು

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು