AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 1 ವರ್ಷ ಹಿಂದೆಷ್ಟೇ ನಿರ್ಮಿಸಲಾಗಿದ್ದ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತ, ವಿದ್ಯಾರ್ಥಿನಿಗೆ ಗಾಯ

ರಾಯಚೂರು ತಾಲೂಕಿನ ಅರಸಿಗೇರ ಗ್ರಾಮದದಲ್ಲಿ ಕೇವಲ ಒಂದು ವರ್ಷದ ಹಿಂದೆ ಅಷ್ಟೇ ನಿರ್ಮಿಸಲಾಗಿದ್ದ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದುಬಿದ್ದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿಗೆ ಗಾಯವಾಗಿದೆ. ಇನ್ನು ಶಾಲೆಯ ಕಾಮಗಾರಿ ಎಷ್ಟರ ಮಟ್ಟಿಗೆ ಗುಣಮಟ್ಟವಾಗಿದೆ ಎನ್ನುವುದು ಸಾಬೀತಾಗಿದೆ.

ಕೇವಲ 1 ವರ್ಷ ಹಿಂದೆಷ್ಟೇ ನಿರ್ಮಿಸಲಾಗಿದ್ದ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತ, ವಿದ್ಯಾರ್ಥಿನಿಗೆ ಗಾಯ
ಭೀಮೇಶ್​​ ಪೂಜಾರ್
| Edited By: |

Updated on:Dec 28, 2023 | 5:56 PM

Share

ರಾಯಚೂರು, (ಡಿಸೆಂಬರ್ 28): ಕೇವಲ ಒಂದು ವರ್ಷದ ಹಿಂದೆ ಅಷ್ಟೇ ನಿರ್ಮಾಣವಾಗಿದ್ದ ಸರ್ಕಾರಿ ಶಾಲೆಯ ಮೇಲ್ಚಾವಣಿ(Govt School roof) ಕುಸಿದುಬಿದ್ದಿದೆ. ರಾಯಚೂರು (Raichur) ತಾಲೂಕಿನ ಅರಸಿಗೇರ ಗ್ರಾಮದ ಸರ್ಕಾರಿ ಶಾಲೆ ಮೇಲ್ಚಾವಣಿ ಕುಸಿದುಬಿದ್ದಿದ್ದು, ಓರ್ವ ವಿದ್ಯಾರ್ಥಿನಿಗೆ ಗಾಯವಾಗಿದೆ. ನಿರ್ಮಿತಿ ಕೇಂದ್ರದ ವತಿಯಿಂದ ಕೇವಲ ಒಂದು ವರ್ಷದ ಹಿಂದೆ ಶಾಲಾ ಕಟ್ಟಡ ನಿರ್ಮಿಸಲಾಗಿತ್ತು. ಆದ್ರೆ, ಇದೀಗ ಒಂದೇ ವರ್ಷದ ಶಾಲೆಯ ಮೇಲ್ಚಾವಣಿ ಕುಸಿದಿದ್ದು, ಕಾಮಗಾರಿ ಎಷ್ಟು ಗುಣಮಟ್ಟವಾಗಿ ಮಾಡಿದ್ದಾರೆ ಎನ್ನುವುದು ಸಾಬೀತಾಗಿದೆ.

ಕಳಪೆ ಕಾಮಗಾರಿ ಮಾಡಿದ ಹಿನ್ನೆಲೆಯಲ್ಲಿ ಕೇವಲ ಒಂದೇ ವರ್ಷದಲ್ಲಿ ಶಾಲೆ ಮೇಲ್ಚಾವಣಿ ಕುಸಿದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಆದ್ರೆ, ಈ ಬಗ್ಗೆ  ಶಿಕ್ಷಣ ಇಲಾಖೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ.

ಶಾಲೆ ಮೇಲ್ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿ9ಗೆ ಅರಸಿಗೆರಾ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ನರೇಶ್ ಪ್ರತಿಕ್ರಿಯಿಸಿದ್ದು, ನಾಲ್ಕು ವಿದ್ಯಾರ್ಥಿಗಳಿಗೆ ಗಾಯವಾಗಿದೆ ಎನ್ನುವುದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಕೇವಲ ಐದನೇ ತರಗತಿ ವಿದ್ಯಾರ್ಥಿನಿ ಚಂದ್ರಕಲಾ ಎನ್ನುವ ಬಾಲಕಿಗೆ ಮಾತ್ರ ಸಣ್ಣ ಪುಟ್ಟ ಗಾಯಗಳಾಗಿವೆ. ಆಕೆಗೆ ಚಿಕಿತ್ಸೆ ಕೊಡಿಸಲಾಗಿದ್ದು ಈಗಾಗಲೇ ಆಕೆ ಮತ್ತೆ ಶಾಲೆಗೆ ಬರುತ್ತಿದ್ದಾಳೆ. ಘಟನೆ ನಡೆದ ದಿನವೇ ವಿದ್ಯಾರ್ಥಿನಿ ಚೇತರಿಸಿಕೊಂಡಿದ್ದಾಳೆ ಎಂದು ಸ್ಪಷ್ಟಪಡಿಸಿದರು.

Published On - 5:54 pm, Thu, 28 December 23

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್