AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 1 ವರ್ಷ ಹಿಂದೆಷ್ಟೇ ನಿರ್ಮಿಸಲಾಗಿದ್ದ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತ, ವಿದ್ಯಾರ್ಥಿನಿಗೆ ಗಾಯ

ರಾಯಚೂರು ತಾಲೂಕಿನ ಅರಸಿಗೇರ ಗ್ರಾಮದದಲ್ಲಿ ಕೇವಲ ಒಂದು ವರ್ಷದ ಹಿಂದೆ ಅಷ್ಟೇ ನಿರ್ಮಿಸಲಾಗಿದ್ದ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದುಬಿದ್ದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿಗೆ ಗಾಯವಾಗಿದೆ. ಇನ್ನು ಶಾಲೆಯ ಕಾಮಗಾರಿ ಎಷ್ಟರ ಮಟ್ಟಿಗೆ ಗುಣಮಟ್ಟವಾಗಿದೆ ಎನ್ನುವುದು ಸಾಬೀತಾಗಿದೆ.

ಕೇವಲ 1 ವರ್ಷ ಹಿಂದೆಷ್ಟೇ ನಿರ್ಮಿಸಲಾಗಿದ್ದ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತ, ವಿದ್ಯಾರ್ಥಿನಿಗೆ ಗಾಯ
ಭೀಮೇಶ್​​ ಪೂಜಾರ್
| Edited By: |

Updated on:Dec 28, 2023 | 5:56 PM

Share

ರಾಯಚೂರು, (ಡಿಸೆಂಬರ್ 28): ಕೇವಲ ಒಂದು ವರ್ಷದ ಹಿಂದೆ ಅಷ್ಟೇ ನಿರ್ಮಾಣವಾಗಿದ್ದ ಸರ್ಕಾರಿ ಶಾಲೆಯ ಮೇಲ್ಚಾವಣಿ(Govt School roof) ಕುಸಿದುಬಿದ್ದಿದೆ. ರಾಯಚೂರು (Raichur) ತಾಲೂಕಿನ ಅರಸಿಗೇರ ಗ್ರಾಮದ ಸರ್ಕಾರಿ ಶಾಲೆ ಮೇಲ್ಚಾವಣಿ ಕುಸಿದುಬಿದ್ದಿದ್ದು, ಓರ್ವ ವಿದ್ಯಾರ್ಥಿನಿಗೆ ಗಾಯವಾಗಿದೆ. ನಿರ್ಮಿತಿ ಕೇಂದ್ರದ ವತಿಯಿಂದ ಕೇವಲ ಒಂದು ವರ್ಷದ ಹಿಂದೆ ಶಾಲಾ ಕಟ್ಟಡ ನಿರ್ಮಿಸಲಾಗಿತ್ತು. ಆದ್ರೆ, ಇದೀಗ ಒಂದೇ ವರ್ಷದ ಶಾಲೆಯ ಮೇಲ್ಚಾವಣಿ ಕುಸಿದಿದ್ದು, ಕಾಮಗಾರಿ ಎಷ್ಟು ಗುಣಮಟ್ಟವಾಗಿ ಮಾಡಿದ್ದಾರೆ ಎನ್ನುವುದು ಸಾಬೀತಾಗಿದೆ.

ಕಳಪೆ ಕಾಮಗಾರಿ ಮಾಡಿದ ಹಿನ್ನೆಲೆಯಲ್ಲಿ ಕೇವಲ ಒಂದೇ ವರ್ಷದಲ್ಲಿ ಶಾಲೆ ಮೇಲ್ಚಾವಣಿ ಕುಸಿದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಆದ್ರೆ, ಈ ಬಗ್ಗೆ  ಶಿಕ್ಷಣ ಇಲಾಖೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ.

ಶಾಲೆ ಮೇಲ್ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿ9ಗೆ ಅರಸಿಗೆರಾ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ನರೇಶ್ ಪ್ರತಿಕ್ರಿಯಿಸಿದ್ದು, ನಾಲ್ಕು ವಿದ್ಯಾರ್ಥಿಗಳಿಗೆ ಗಾಯವಾಗಿದೆ ಎನ್ನುವುದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಕೇವಲ ಐದನೇ ತರಗತಿ ವಿದ್ಯಾರ್ಥಿನಿ ಚಂದ್ರಕಲಾ ಎನ್ನುವ ಬಾಲಕಿಗೆ ಮಾತ್ರ ಸಣ್ಣ ಪುಟ್ಟ ಗಾಯಗಳಾಗಿವೆ. ಆಕೆಗೆ ಚಿಕಿತ್ಸೆ ಕೊಡಿಸಲಾಗಿದ್ದು ಈಗಾಗಲೇ ಆಕೆ ಮತ್ತೆ ಶಾಲೆಗೆ ಬರುತ್ತಿದ್ದಾಳೆ. ಘಟನೆ ನಡೆದ ದಿನವೇ ವಿದ್ಯಾರ್ಥಿನಿ ಚೇತರಿಸಿಕೊಂಡಿದ್ದಾಳೆ ಎಂದು ಸ್ಪಷ್ಟಪಡಿಸಿದರು.

Published On - 5:54 pm, Thu, 28 December 23

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​