AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಸ್ವಾಧೀನ ಮಾಡಿಕೊಂಡು 30 ವರ್ಷವಾದರೂ ಪರಿಹಾರ ನೀಡದ ನೀರಾವರಿ ಇಲಾಖೆ: ಕಚೇರಿಯ ಎಲ್ಲ ಪೀಠೋಪಕರಣ ಜಪ್ತಿ ಆಯ್ತು

Lingasugur court: ರೈತರಿಗೆ ಪರಿಹಾರ ವಿತರಣೆಗೆ ನೀರಾವರಿ ಇಲಾಖೆ ವಿಳಂಬ ಧೋರಣೆ ತೋರಿದ ಹಿನ್ನೆಲೆ ಇಲಾಖೆಯ ಕಚೇರಿ ಪೀಠೋಪಕರಣಗಳನ್ನು ಜಪ್ತಿ ಮಾಡಿವಂತೆ ಲಿಂಗಸುಗೂರು ಕೋರ್ಟ್ ನ್ಯಾಯಾಧೀಶ ಚಂದ್ರಶೇಖರ್​ ಆದೇಶಿಸಿದ್ದರು.

ಭೂಸ್ವಾಧೀನ ಮಾಡಿಕೊಂಡು 30 ವರ್ಷವಾದರೂ ಪರಿಹಾರ ನೀಡದ ನೀರಾವರಿ ಇಲಾಖೆ: ಕಚೇರಿಯ ಎಲ್ಲ ಪೀಠೋಪಕರಣ ಜಪ್ತಿ ಆಯ್ತು
30 ವರ್ಷದಿಂದ ಭೂಸ್ವಾಧೀನ ಪರಿಹಾರ ನೀಡದ ನೀರಾವರಿ ಇಲಾಖೆ: ಕಚೇರಿಯ ಎಲ್ಲ ಪೀಠೋಪಕರಣ ಜಪ್ತಿ ಆಯ್ತು
TV9 Web
| Edited By: |

Updated on:Jun 25, 2022 | 2:26 PM

Share

ರಾಯಚೂರು: ನೀರಾವರಿ ಇಲಾಖೆಯು (Irrigation department) ರೈತರ ಭೂಸ್ವಾಧೀನ ಪರಿಹಾರ ನೀಡದ ಹಿನ್ನೆಲೆ ಲಿಂಗಸುಗೂರು ಕೋರ್ಟ್ ಆದೇಶದಂತೆ ಸಿಂಧನೂರು ನೀರಾವರಿ ಇಲಾಖೆ ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ. ನ್ಯಾಯಾಲಯದ ಆದೇಶದಂತೆ (Lingasugur court) ವಕೀಲರಾದ ಶಶಿಕಾಂತ್, ಗಿರೀಶ್ ಈಚನಾಳ ನೇತೃತ್ವದಲ್ಲಿ ಪೀಠೋಪಕರಣಗಳ ಜಪ್ತಿ ಕಾರ್ಯ ನಡೆಯಿತು. ನೀರಾವರಿ ಕಚೇರಿಯ 2 ಸಿಪಿಯು, 4 ಮಾನಿಟರ್, 37 ಕುರ್ಚಿ, ಕೀ ಬೋರ್ಡ್, ಮೌಸ್‌, ಕಚೇರಿಯ ಎಲ್ಲಾ‌ ಪೀಠೋಪಕರಣಯನ್ನು ಜಪ್ತಿ ಮಾಡಲಾಗಿದೆ.

ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ನೀರಾವರಿ ಇಲಾಖೆ ಅಧಿಕಾರಿಗಳ‌ ಸಮ್ಮುಖದಲ್ಲೇ ಪೀಠೋಪಕರಣ ಜಪ್ತಿ ಮಾಡಲಾಗಿದೆ. 30 ವರ್ಷಗಳ ಹಿಂದೆ ರೈತರಿಂದ ಪಿಕಪ್ ಡ್ಯಾಮ್​ಗಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಆದರೆ ನೀರಾವರಿ ಇಲಾಖೆ ಸಂತ್ರಸ್ತ ರೈತರಿಗೆ ಈವರೆಗೂ ಪರಿಹಾರ ನೀಡಿಲ್ಲ. ಹೀಗಾಗಿ ಶ್ರೀನಿವಾಸ್ ಮತ್ತು ಶಕುಂತಲಾ ಎಂಬ ರೈತರು ಕೋರ್ಟ್ ಮೊರೆ ಹೋಗಿದ್ದರು.

ಸಂತ್ರಸ್ತ ರೈತರಾದ ಶ್ರೀನಿವಾಸ್​ಗೆ ಸೇರಿದ 14 ಗುಂಟೆಗೆ 3,11,035 ರೂ. ಪರಿಹಾರ ಮತ್ತು ಶಕುಂತಲಾ ಎಂಬುವವರ 12 ಗುಂಟೆಗೆ 2,88,856 ರೂ. ಪರಿಹಾರ ನೀಡುವಂತೆ ಕೋರ್ಟ್​ ಆದೇಶಿಸಿತ್ತು. ಆದಾಗ್ಯೂ, ರೈತರಿಗೆ ಪರಿಹಾರ ವಿತರಣೆಗೆ ನೀರಾವರಿ ಇಲಾಖೆ ವಿಳಂಬ ಧೋರಣೆ ತೋರಿದ ಹಿನ್ನೆಲೆ ಇಲಾಖೆಯ ಕಚೇರಿ ಪೀಠೋಪಕರಣಗಳನ್ನು ಜಪ್ತಿ ಮಾಡಿವಂತೆ ಲಿಂಗಸುಗೂರು ಕೋರ್ಟ್ ನ್ಯಾಯಾಧೀಶ ಚಂದ್ರಶೇಖರ್​ ಆದೇಶಿಸಿದ್ದರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧ ದೆಹಲಿ ಕೋರ್ಟ್​ಗೆ ಸಲ್ಲಿಕೆಯಾಗಿರುವ ಇಡಿ ಚಾರ್ಜ್ ಶೀಟ್​​ನಲ್ಲಿ ಏನೆಲ್ಲಾ ಆರೋಪಗಳಿವೆ?

Published On - 2:19 pm, Sat, 25 June 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ