AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raichur News: ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವು

ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ. ಛತ್ತೀಸ್​ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು.

Raichur News: ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವು
ಜೆಸಿಬಿ ಹರಿದು ಸಾವು
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 14, 2023 | 10:12 AM

Share

ರಾಯಚೂರು: ಜೆಸಿಬಿ(JCB) ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ(Devadurga) ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ. ಛತ್ತೀಸ್​ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು. ಜಮೀನಿನಲ್ಲಿ ಬೋರ್‌ವೆಲ್ ಕೊರೆದು ಕಾಲುದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರು ಮೇಲೂ ಹರಿದು ಸ್ಥಳದಲ್ಲೇ ಧಾರುಣ ಅಂತ್ಯ ಕಂಡಿದ್ದಾರೆ. ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ; ಓರ್ವ ಸಾವು

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ತೆರಿಯೂರಿನ ಹೊರವಲಯದ ಅಣ್ಣನಹಳ್ಳಿ ಗೇಟ್ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಕಾರು ಚಾಲಕ ಭರತ್ ಕುಮಾರ್(24) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು, ಮಧುಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:Vijayapur News: ರಸ್ತೆ ಅಪಘಾತದಲ್ಲಿ ನವದಂಪತಿ ಸಾವು: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ 

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ಅಗ್ರಹಾರದ ಬಳಿ ಲಾರಿ ಹಾಗೂ ಎರ್ಟಿಗಾ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ‌ ಸಾವನ್ನಪ್ಪಿದ್ದಾರೆ. ಶಿವು ನಾಯಕ್, ಪರಮೇಶ್ ಮೃತ ದುರ್ದೈವಿಗಳು‌. ಇನ್ನು ಐವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಡ ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಈ ಭೀಕರ ರಸ್ತೆ ಅಪಘಾತ ನಡೆದಿದ್ದು, ಇವರು ಸ್ನೇಹಿತನ ಮದುವೆಗೆ ತೆರಳಿ ವಾಪಸ್ ಕೊರಟಗೆರೆ ಹಾಗೂ ಕೊಡಿಗೇನಹಳ್ಳಿಗೆ ವಾಪಸ್ ಬರುತಿದ್ದ ವೇಳೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ