AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ; ಅಧಿಕಾರಿಗಳ ಸಮ್ಮುಖದಲ್ಲೇ ಕಣ್ಣೀರು ಹಾಕಿದ ಮಹಿಳೆ

ನನ್ನ ಗಂಡ ಸತ್ತು 9 ವರ್ಷ ಕಳೆದಿದೆ. ಆದರೆ ನನಗೆ ಪಿಂಚಣಿ ಹಣ ಕೂಡ ಬರುತ್ತಿಲ್ಲ. ನಮ್ಮ ಮನೆ ಜಮೀನಿನಲ್ಲಿದೆ. ನಾವು ಬಡವರು. ಕುಡಿಯಲು ನೀರು ಇಲ್ಲ, ಕರೆಂಟ್ ಇಲ್ಲ, ವಾಸಿಸಲು ಸರಿಯಾದ ಮನೆ ಇಲ್ಲ ಎಂದು ಸಹಾಯಕ ಆಯುಕ್ತ ರಾಹುಲ್ ಎದುರಲ್ಲೇ ಮಹಿಳೆ ಕಣ್ಣೀರು ಹಾಕಿದ್ದಾರೆ.

ರಾಯಚೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ; ಅಧಿಕಾರಿಗಳ ಸಮ್ಮುಖದಲ್ಲೇ ಕಣ್ಣೀರು ಹಾಕಿದ ಮಹಿಳೆ
ಹುಲಿಗೆಮ್ಮ
TV9 Web
| Edited By: |

Updated on:Oct 16, 2021 | 2:08 PM

Share

ರಾಯಚೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಹಿನ್ನೆಲೆ ಅಧಿಕಾರಿಗಳು ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ನಾಗಲಾಪೂರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಗ್ರಾಮದ ಹುಲಿಗೆಮ್ಮ ಎಂಬ ಮಹಿಳೆ ಅಧಿಕಾರಿಗಳ ಎದುರೇ ಕಣ್ಣೀರು ಹಾಕಿದ್ದಾರೆ. ಅಲ್ಲದೆ ನಾವು ಜೀವನ ಮಾಡುವುದು ಹೇಗೆ ವಿಷ ಕೊಡಿ ಸಾಯುತ್ತೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಗ್ರಾಮ ಪಂಚಾಯಿತಿಯಿಂದ ನಮಗೆ ಸೌಲಭ್ಯಗಳು ಸಿಕ್ಕಿಲ್ಲ. ನನ್ನ ಗಂಡ ಸತ್ತು 9 ವರ್ಷ ಕಳೆದಿದೆ. ಆದರೆ ನನಗೆ ಪಿಂಚಣಿ ಹಣ ಕೂಡ ಬರುತ್ತಿಲ್ಲ. ನಮ್ಮ ಮನೆ ಜಮೀನಿನಲ್ಲಿದೆ. ನಾವು ಬಡವರು. ಕುಡಿಯಲು ನೀರು ಇಲ್ಲ, ಕರೆಂಟ್ ಇಲ್ಲ, ವಾಸಿಸಲು ಸರಿಯಾದ ಮನೆ ಇಲ್ಲ ಎಂದು ಸಹಾಯಕ ಆಯುಕ್ತ ರಾಹುಲ್ ಎದುರಲ್ಲೇ ಮಹಿಳೆ ಕಣ್ಣೀರು ಹಾಕಿದ್ದಾರೆ.

ದಾವಣಗೆರೆ: ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಗಳ ಕಡೆಗೆ ಕಾರ್ಯಕ್ರಮ ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಗಳ ಕಡೆಗೆ ಕಾರ್ಯಕ್ರಮಕ್ಕೆ ಇಂದು ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದಲ್ಲಿ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ. ಸದ್ಯ ಮೈಸೂರಿನಿಂದ ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲೆಗೆ ಆಗಮಿಸಿದ್ದಾರೆ. ರಸ್ತೆ ಮಾರ್ಗವಾಗಿ ಸುರಹೊನ್ನೆ ಗ್ರಾಮಕ್ಕೆ ಸಿಎಂ ಪ್ರಯಾಣಿಸಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸಿಎಂ ಉದ್ಘಾಟಿಸಲಿದ್ದಾರೆ. ನಂತರ ಕುಂದೂರಿಗೆ ಸಿಎಂ ಬೊಮ್ಮಾಯಿ ಆಗಮಿಸಲಿದ್ದು, ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಬೆಂಗಳೂರಿಗೆ ಸಿಎಂ ಬೊಮ್ಮಾಯಿ ವಾಪಸ್ ಆಗಲಿದ್ದಾರೆ.

ಇದನ್ನೂ ಓದಿ: ಅ.16ರಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಮತ್ತೆ ಆರಂಭ: ನ್ಯಾಮತಿಯಲ್ಲಿ ಮುಖ್ಯಮಂತ್ರಿ ಚಾಲನೆ

‘ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ’ ಯೋಜನೆಗೆ ಶನಿವಾರ ಆರ್.ಅಶೋಕ್ ಚಾಲನೆ

Published On - 1:49 pm, Sat, 16 October 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು