AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಜಮೀನು ಮಾರಿ ಹಣ ನೀಡ್ತೇನೆ, ರಾಯಚೂರು ಅಥವಾ ಸಿಂಧನೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಅಭಿಮಾನಿ ಆಹ್ವಾನ

ರಾಯಚೂರು ಜಿಲ್ಲೆಯಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರನ್ನು ಅಭಿಮಾನಿಯೊಬ್ಬರು ಒತ್ತಾಯಿಸಿದ್ದು, ಸ್ಪರ್ಧೆ ಮಾಡಿದ್ರೆ ಎರಡು ಎಕರೆ ಜಮೀನು ಮಾರಿ ಹಣ ಕೊಡುವ ಭರವಸೆ ನೀಡಿದ್ದಾರೆ.

ನನ್ನ ಜಮೀನು ಮಾರಿ ಹಣ ನೀಡ್ತೇನೆ, ರಾಯಚೂರು ಅಥವಾ ಸಿಂಧನೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಅಭಿಮಾನಿ ಆಹ್ವಾನ
TV9 Web
| Edited By: ಆಯೇಷಾ ಬಾನು|

Updated on: Jan 31, 2023 | 10:20 AM

Share

ರಾಯಚೂರು: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದರೂ ಇನ್ನೂ ಹಲವು ಗೊಂದಲಗಳಿವೆ. ಸದ್ಯ ಸಿದ್ದರಾಮಯ್ಯ ಅಭಿಮಾನಿಗಳು ಮಾತ್ರ ತಮ್ಮ ಆಸ್ತಿ ಮಾರಾಲೂ ಸಿದ್ದ ದಯಮಾಡಿ ಇಲ್ಲಿಂದ ಸ್ಪರ್ಧಿಸಿ ಎಂದು ಮನವಿ ಮಾಡುತ್ತಿದ್ದಾರೆ. ರಾಯಚೂರಿನಲ್ಲಿ ಸಿದ್ದರಾಮಯ್ಯ ಸ್ಪರ್ಧೆಗೆ ಅಭಿಮಾನಿಯೊಬ್ಬರು ಆಫರ್​ ನೀಡಿದ್ದಾರೆ.

ಯಾದಗಿರಿ ಕ್ಷೇತೃದಿಂದ ಸ್ಫರ್ಧೆ ಮಾಡಿದರೆ 1 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಮಾಜಿ ತಾಪಂ ಸದಸ್ಯ ಚಂದ್ರಯ್ಯಾ ನಾಗರಾಳ ಎಂಬುವರು ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್​ ಆಫರ್​ ನೀಡಿದ್ದರು. ಇದೀಗ ಸಿದ್ದರಾಮಯ್ಯಗೆ ಮತ್ತೊಂದು ಬಿಗ್​ ಆಫರ್ ಬಂದಿದೆ. ರಾಯಚೂರು ಜಿಲ್ಲೆಯಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರನ್ನು ಅಭಿಮಾನಿಯೊಬ್ಬರು ಒತ್ತಾಯಿಸಿದ್ದು, ಸ್ಪರ್ಧೆ ಮಾಡಿದ್ರೆ ಎರಡು ಎಕರೆ ಜಮೀನು ಮಾರಿ ಹಣ ಕೊಡುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: Karnataka News Live: ಸಿಡಿ ಷಡ್ಯಂತ್ರ; ಡಿಕೆ ಶಿವಕುಮಾರ್​, ರಮೇಶ ಜಾರಕಿಹೋಳಿ ಫೈಟ್ ಮಧ್ಯೆ ಇಂದಿನ ​​ಅಪ್ಡೇಟ್ಸ್​

ರಾಯಚೂರು ನಗರ ಅಥವಾ ಸಿಂಧನೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಚಿಕ್ಕ ಹೆಸರೂರು ಗ್ರಾಮದ ಅಭಿಮಾನಿ ಶರಣು ಕಡ್ಡೋಣಿ ಎಂಬುವವರು ಆಫರ್ ನೀಡಿದ್ದಾರೆ. ಸಿದ್ದರಾಮಯ್ಯ ಸ್ಪರ್ಧಿಸಿದ್ರೆ 2 ಎಕರೆ ಜಮೀನು ಮಾರಿ ಹಣ ನೀಡುತ್ತೇನೆ ಎಂದಿದ್ದಾರೆ.

ರಾಯಚೂರು ಜಿಲ್ಲೆಯ ಅಭಿವೃದ್ಧಿಗೆ ಸಿದ್ದರಾಮಯ್ಯ ಬರಬೇಕು. ಸಿಂಧನೂರು ಅಥವಾ ರಾಯಚೂರು ಕ್ಷೇತ್ರದಿಂದ ಸ್ಪರ್ಧೆ ಮಾಡಲಿ. 50 ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ ಗೆಲ್ಲಲಿದ್ದಾರೆ ಎಂದು ಫೇಸ್​ಬುಕ್​ನಲ್ಲಿ ಸಿದ್ದರಾಮಯ್ಯ ಅಭಿಮಾನಿ ಶರಣು ಪೋಸ್ಟ್​ ಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?