ರಾಯಚೂರು: ರಾತ್ರಿ ಮಲಗಿದ್ದಲ್ಲೇ ಕೊನೆಯುಸಿರೆಳೆದ ಪೊಲೀಸ್ ಕಾನ್ಸ್​ಟೇಬಲ್, ಅಯ್ಯೋ ವಿಧಿಯೇ ಇದೆಂಥಾ ಸಾವು…!

ಉಂಡು ಮಲಗಿದವರು ಎದ್ದೇಳುತ್ತಾರೆ ಎನ್ನುವ ಭರವಸೆ ಇಲ್ಲ. ಕೆಲಸಕ್ಕೆ ಹೋದವರು ಮನೆಗೆ ವಾಪಸ್ ಆಗುತ್ತಾರೆ ಎನ್ನುವ ನಂಬಿಕೆಯೇ ಇಲ್ಲ..ಆರೋಗ್ಯವಂತರೆ ದಿಢೀರ್‌ ಸಾವಿನ ಮನೆ ಸೇರುತ್ತಿದ್ದಾರೆ ಎನ್ನುವದಕ್ಕೆ ರಾಯಚೂರು ಜಿಲ್ಲೆಯಲ್ಲಿ ಕಾನ್ಸ್​ಟೇಬಲ್​ ಸಾವು ಒಂದು ಉದಹರಣೆ.

ರಾಯಚೂರು: ರಾತ್ರಿ ಮಲಗಿದ್ದಲ್ಲೇ ಕೊನೆಯುಸಿರೆಳೆದ ಪೊಲೀಸ್ ಕಾನ್ಸ್​ಟೇಬಲ್, ಅಯ್ಯೋ ವಿಧಿಯೇ ಇದೆಂಥಾ ಸಾವು...!
ಮೃತ ಬಸನಗೌಡ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Aug 11, 2023 | 10:00 AM

ರಾಯಚೂರು, (ಆಗಸ್ಟ್ 11): ಚಿಕ್ಕ ಮಕ್ಕಳು ಹಾಗೂ ವಯಸ್ಕರರೇ ಏಕೆ ಹೆಚ್ಚಾಗಿ ಹೃದಯಘಾತದಿಂದ(heart attack)  ಸಾವನ್ನಪ್ಪುತ್ತಿದ್ದಾರೆ ಎನ್ನುವ ಪ್ರಶ್ನೆ, ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಪುನೀತ್ ರಾಜ್​ ಕುಮಾರ್ ಸಾವಿನ ಬಳಿಕ ಇದೀಗ ಸ್ಪಂದನಾ ವಿಜಯ ರಾಘವೇಂದ್ರ ಅವರು ಹೃದಯಾಘಾತದಿಂದ ಮೃತಪಟ್ಟಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಿತ ವಿಷಯವಾಗಿದೆ. ಇದರ ಬೆನ್ನಲ್ಲೇ ಇದೀಗ ಆರೋಗ್ಯದಿಂದ್ದ ಪೊಲೀಸ್​ ಕಾನ್ಸ್​ಟೇಬಲ್ (Police constable)​ ಒಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ರಾಯಚೂರು (Raichur) ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆ ಕಾನ್ಸ್​ಟೇಬಲ್​ ಬಸನಗೌಡ(34) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಕೊರೊನಾ ಬಳಿಕ ಹೆಚ್ಚಾಗ್ತಿವೆ ‘ಹೃದಯಾಘಾತ’ ಕೇಸ್,ಚಿಕ್ಕವರನ್ನೇ ಕಾಡುತ್ತಿರುವುದ್ಯಾಕೆ? ಇಲ್ಲಿವೆ ಕಾರಣಗಳು

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ನಿವಾಸಿಯಾಗಿದ್ದ ಬಸನಗೌಡ, ಯಾವುದೇ ಬಿಪಿ,ಶುಗರ್ ಹಾಗೂ ಹೃದಯ ಸಂಬಂಧಿ ಖಾಯಿಲೆ ಇಲ್ಲದೇ ಆರೋಗ್ಯವಾಗಿದ್ದರು. ಆದರೆ, ನಿನ್ನೆ (ಆಗಸ್ಟ್ 10) ರಾತ್ರಿ ಮಲಗಿದ್ದಲ್ಲೇ ಬಸನಗೌಡಗೆ ಹೃದಯಾಘಾತವಾಗಿದೆ. ಇನ್ನು ಸಿಬ್ಬಂದಿ ಸಾವಿಗೆ ಸಂತಾಪ ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆ ಸೂಚಿಸಿದೆ.

ರಾಯಚೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್