AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇನ್ನೂ ಶೇ.100ರಷ್ಟು ಮತಾಂತರ ನಡೆಯುತ್ತಿದೆ -ಶಾಸಕ ಗೂಳಿಹಟ್ಟಿ ಶೇಖರ್

ರಾಯಚೂರಿನಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ ನಡೆದಿದೆ. ವಿಧಾನಮಂಡಲದ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಸಭೆಯ ಬಳಿಕ ಶಾಸಕ ಗೂಳಿಹಟ್ಟಿ ಶೇಖರ್ ಮಾತನಾಡಿದ್ದಾರೆ.

ರಾಜ್ಯದಲ್ಲಿ ಇನ್ನೂ ಶೇ.100ರಷ್ಟು ಮತಾಂತರ ನಡೆಯುತ್ತಿದೆ -ಶಾಸಕ ಗೂಳಿಹಟ್ಟಿ ಶೇಖರ್
ಶಾಸಕ ಗೂಳಿಹಟ್ಟಿ ಶೇಖರ್
Follow us
TV9 Web
| Updated By: ಆಯೇಷಾ ಬಾನು

Updated on:Aug 17, 2022 | 8:37 PM

ರಾಯಚೂರು: ರಾಜ್ಯದಲ್ಲಿ ಇನ್ನೂ ಶೇ.100ರಷ್ಟು ಮತಾಂತರ ನಡೆಯುತ್ತಿದೆ ಎಂದು ರಾಯಚೂರು ನಗರದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್(Gulihatti Shekar) ಆರೋಪಿಸಿದ್ದಾರೆ. ಸೌಲಭ್ಯಗಳನ್ನ ನೀಡುವಾಗ ಎಲ್ಲಾ ದಾಖಲಾತಿ ಪರಿಶೀಲಿಸಬೇಕು. ರಾಯಚೂರು ನಗರದಲ್ಲಿ 150ಕ್ಕೂ ಹೆಚ್ಚು ಚರ್ಚ್‌ಗಳಿವೆ. ದುರಸ್ತಿ, ಹೊಸ ಚರ್ಚ್‌ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ ಎಂದರು.

ರಾಯಚೂರಿನಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ ನಡೆದಿದೆ. ವಿಧಾನಮಂಡಲದ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಸಭೆಯ ಬಳಿಕ ಶಾಸಕ ಗೂಳಿಹಟ್ಟಿ ಶೇಖರ್ ಮಾತನಾಡಿದ್ದಾರೆ. ಚರ್ಚ್ ಗಳ ರಿಪೇರಿ, ಹೊಸ ಚರ್ಚ್ಗಳಿಗಾಗಿ 20- 30 ಲಕ್ಷ ಅನುದಾನ ಕೊಟ್ಟಿದೆ. ಬೇರೆ ಸೌಲಭ್ಯ ಪಡೆದು ಕ್ರಿಶ್ಚಿಯನ್ ಧರ್ಮದ ಹೆಸರಲ್ಲೂ ಸೌಲಭ್ಯ ಪಡೆಯುವವರು ಎಷ್ಟು? ಹೀಗಾಗಿ ಯಾವ ಮಾನದಂಡಗಳಲ್ಲಿ ಅನುದಾನ ನೀಡಲಾಗಿದೆ? ಈ ವಿಚಾರಗಳ ಬಗ್ಗೆ ಸಭೆಯಲ್ಲಿ ಅಧಿಕಾರಿಗಳನ್ನ ಕೇಳಿದ್ದೇನೆ ಎಂದು ಗೂಳಿಹಟ್ಟಿ ಶೇಖರ್ ಇಂದು ರಾಯಚೂರಿನಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ ಬಳಿಕ ತಿಳಿಸಿದ್ದಾರೆ.

ರಾಯಚೂರು ಜಿಲ್ಲೆಯ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಜಕೀಯ ನಾಯಕರ ಟಾಕ್ ವಾರ್ ಗೆ ಕುಮಾರ ಬಂಗಾರಪ್ಪ ಅಸಮಾಧಾನ

ಶಿವಮೊಗ್ಗ ಜಿಲ್ಲೆ ಗಲಭೆ ವಿಚಾರದಲ್ಲಿ ನಾಯಕರ ಟಾಕ್ ವಾರ್ ವಿಚಾರಕ್ಕೆ ಕುಮಾರ ಬಂಗಾರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಿಚಾರದಲ್ಲಿ ಯಾವ ರಾಜಕೀಯ ‌ನಾಯಕರು ಸ್ಟೇಟ್ಮೆಂಟ್ ಕೊಡಬಾರದು. ಸಮಾಜಕ್ಕೆ ವಿರುದ್ಧವಾದ ವಾತಾವರಣ ರಾಜಕೀಯ ನಾಯಕರೇ ಸೃಷ್ಟಿಸಿದ್ದಾರೆ. ಯಾರೂ ‌ಕೂಡ ಈ ವಿಚಾರವನ್ನ ರಾಜಕೀಯವಾಗಿ ತೆಗೆದುಕೊಳ್ಳಬಾರದು. ಎಲ್ಲರೂ ಕೋಮು ಸೌಹಾರ್ದತೆಯಾಗಿ ಕುಳಿತು ಬಗೆಹರಿಸಿಕೊಳ್ಳಬೇಕು. ಯಾವುದೇ ಸಮುದಾಯದ ಮೇಲೆ ಯಾರೂ ‌ಕೂಡ ಗಲಾಟೆ ಮಾಡಬಾರದು. ಎಲ್ಲಾ ಸಮುದಾಯದ ಜನರು ಬದುಕಿ ಬಾಳಿದಂತ ಊರು ಶಿವಮೊಗ್ಗ. ಶಿವಮೊಗ್ಗದ ನಗರದಲ್ಲಿ ಮೊದಲಿನಿಂದಲೂ ಸೂಕ್ಷ್ಮ ವಿಚಾರಗಳಿವೆ. ಶಿವಮೊಗ್ಗದ ಆಡಳಿತಾಧಿಕಾರಿಗಳು ಈ ವಿಚಾರಗಳನ್ನ ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ರಾಯಚೂರಿನಲ್ಲಿ ಕುಮಾರ ಬಂಗಾರಪ್ಪ ಬೇಸರ ಹೊರ ಹಾಕಿದ್ರು.

Published On - 8:30 pm, Wed, 17 August 22

ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್