AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳರಿಗೆ ರಾಯಚೂರಿನ ಈ ಸರ್ಕಾರಿ ಶಾಲೆಯೇ ಟಾರ್ಗೆಟ್; ಒಂದಲ್ಲ, ಎರಡಲ್ಲ ನಾಲ್ಕು ಬಾರಿ ಕಳ್ಳತನ

ಗ್ಯಾಸ್ ಸಿಲಿಂಡರ್ ಕೂಡ ಕಳ್ಳತನವಾಗಿದೆ. ಈಗ ನಾಲ್ಕನೇ ಬಾರಿ ಹತ್ತಕ್ಕೂ ಹೆಚ್ಚು ಕಂಪ್ಯೂಟರ್​ಗಳನ್ನ ಕಳ್ಳರು ಕದ್ದೊಯ್ದಿದ್ದಾರೆ. ಈ ಹಿನ್ನೆಲೆ ಸರ್ಕಾರಿ ಶಾಲೆಗೆ ಸೆಕ್ಯುರಿಟಿ ಗಾರ್ಡ್ ನೇಮಿಸಲು ಮನವಿ ಮಾಡುತ್ತಿದ್ದಾರೆ.

ಕಳ್ಳರಿಗೆ ರಾಯಚೂರಿನ ಈ ಸರ್ಕಾರಿ ಶಾಲೆಯೇ ಟಾರ್ಗೆಟ್; ಒಂದಲ್ಲ, ಎರಡಲ್ಲ ನಾಲ್ಕು ಬಾರಿ ಕಳ್ಳತನ
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on:Dec 08, 2021 | 9:13 AM

Share

ರಾಯಚೂರು: ಜಿಲ್ಲೆಯ ಲಿಂಗಸೂರು ತಾಲೂಕಿನ ಯರಡೋಣ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಕಳ್ಳರಿಗೆ ಟಾರ್ಗೆಟ್ ಆಗಿದೆ. ಈ ಶಾಲೆಯಲ್ಲಿ ಒಂದಲ್ಲ ಎರಡಲ್ಲ ನಾಲ್ಕು ಬಾರಿ ಕಳ್ಳರು ಕೃತ್ಯ ಎಸಗಿದ್ದಾರೆ. ಯರಡೋಣ ಸರ್ಕಾರಿ ಶಾಲೆ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನ ಹೊಂದಿದೆ. ಈ ಶಾಲೆಯಲ್ಲಿದ್ದ ಹತ್ತಕ್ಕೂ ಹೆಚ್ಚು ಹೊಸ ಕಂಪ್ಯೂಟರ್ಗಳು ಕಳ್ಳತನವಾಗಿದೆ. ಈ ಹಿಂದೆ ಎರಡು ವಾಟರ್ ಪ್ಯೂರಿಫೈಯರ್, ಮತ್ತೊಮ್ಮೆ ಬಿಸಿಯೂಟದ ರೇಷನ್ ಕಿಟ್ ಕಳ್ಳತನವಾಗಿತ್ತು.

ಇದಲ್ಲದೇ ಗ್ಯಾಸ್ ಸಿಲಿಂಡರ್ ಕೂಡ ಕಳ್ಳತನವಾಗಿದೆ. ಈಗ ನಾಲ್ಕನೇ ಬಾರಿ ಹತ್ತಕ್ಕೂ ಹೆಚ್ಚು ಕಂಪ್ಯೂಟರ್​ಗಳನ್ನ ಕಳ್ಳರು ಕದ್ದೊಯ್ದಿದ್ದಾರೆ. ಈ ಹಿನ್ನೆಲೆ ಸರ್ಕಾರಿ ಶಾಲೆಗೆ ಸೆಕ್ಯುರಿಟಿ ಗಾರ್ಡ್ ನೇಮಿಸಲು ಮನವಿ ಮಾಡುತ್ತಿದ್ದಾರೆ. ಯಾರೋ ತಿಳಿದವರೇ ಈ ಕೃತ್ಯ ಎಸಗುತ್ತಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಲಿಂಗಸೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ವಾಹನ ಡಿಕ್ಕಿ ಪಾದಚಾರಿ ಸ್ಥಳದಲ್ಲೇ ಸಾವು ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಸಮೀಪದ ಕೊಳಘಟ್ಟ ಬಳಿ ಸಂಭವಿಸಿದೆ. ಡಿಕ್ಕಿ ಹೊಡೆದ ವಾಹನ ಮತ್ತು ಮೃತನ ಗುರುತು ಪತ್ತೆಯಾಗಿಲ್ಲ. ಸದ್ಯ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

ಅಳು ಬಂದಾಗ ಮುಕ್ತವಾಗಿ ಅತ್ತು ಬಿಡಿ; ಕಣ್ಣೀರನ್ನು ತಡೆಹಿಡಿಯುವುದರಿಂದ ಕಾಯಿಲೆಗೆ ತುತ್ತಾಗುವಿರಿ ಎಚ್ಚರ

ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಭೇಟಿ ಹಿನ್ನೆಲೆ; ರಸ್ತೆ ಬದಿಯಲ್ಲಿದ್ದ ಮಸೀದಿಗೆ ಕೇಸರಿ ಬಣ್ಣದಿಂದ ಪೇಂಟಿಂಗ್​​ !

Published On - 9:10 am, Wed, 8 December 21

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ