AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳರಿಗೆ ರಾಯಚೂರಿನ ಈ ಸರ್ಕಾರಿ ಶಾಲೆಯೇ ಟಾರ್ಗೆಟ್; ಒಂದಲ್ಲ, ಎರಡಲ್ಲ ನಾಲ್ಕು ಬಾರಿ ಕಳ್ಳತನ

ಗ್ಯಾಸ್ ಸಿಲಿಂಡರ್ ಕೂಡ ಕಳ್ಳತನವಾಗಿದೆ. ಈಗ ನಾಲ್ಕನೇ ಬಾರಿ ಹತ್ತಕ್ಕೂ ಹೆಚ್ಚು ಕಂಪ್ಯೂಟರ್​ಗಳನ್ನ ಕಳ್ಳರು ಕದ್ದೊಯ್ದಿದ್ದಾರೆ. ಈ ಹಿನ್ನೆಲೆ ಸರ್ಕಾರಿ ಶಾಲೆಗೆ ಸೆಕ್ಯುರಿಟಿ ಗಾರ್ಡ್ ನೇಮಿಸಲು ಮನವಿ ಮಾಡುತ್ತಿದ್ದಾರೆ.

ಕಳ್ಳರಿಗೆ ರಾಯಚೂರಿನ ಈ ಸರ್ಕಾರಿ ಶಾಲೆಯೇ ಟಾರ್ಗೆಟ್; ಒಂದಲ್ಲ, ಎರಡಲ್ಲ ನಾಲ್ಕು ಬಾರಿ ಕಳ್ಳತನ
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on:Dec 08, 2021 | 9:13 AM

Share

ರಾಯಚೂರು: ಜಿಲ್ಲೆಯ ಲಿಂಗಸೂರು ತಾಲೂಕಿನ ಯರಡೋಣ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಕಳ್ಳರಿಗೆ ಟಾರ್ಗೆಟ್ ಆಗಿದೆ. ಈ ಶಾಲೆಯಲ್ಲಿ ಒಂದಲ್ಲ ಎರಡಲ್ಲ ನಾಲ್ಕು ಬಾರಿ ಕಳ್ಳರು ಕೃತ್ಯ ಎಸಗಿದ್ದಾರೆ. ಯರಡೋಣ ಸರ್ಕಾರಿ ಶಾಲೆ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನ ಹೊಂದಿದೆ. ಈ ಶಾಲೆಯಲ್ಲಿದ್ದ ಹತ್ತಕ್ಕೂ ಹೆಚ್ಚು ಹೊಸ ಕಂಪ್ಯೂಟರ್ಗಳು ಕಳ್ಳತನವಾಗಿದೆ. ಈ ಹಿಂದೆ ಎರಡು ವಾಟರ್ ಪ್ಯೂರಿಫೈಯರ್, ಮತ್ತೊಮ್ಮೆ ಬಿಸಿಯೂಟದ ರೇಷನ್ ಕಿಟ್ ಕಳ್ಳತನವಾಗಿತ್ತು.

ಇದಲ್ಲದೇ ಗ್ಯಾಸ್ ಸಿಲಿಂಡರ್ ಕೂಡ ಕಳ್ಳತನವಾಗಿದೆ. ಈಗ ನಾಲ್ಕನೇ ಬಾರಿ ಹತ್ತಕ್ಕೂ ಹೆಚ್ಚು ಕಂಪ್ಯೂಟರ್​ಗಳನ್ನ ಕಳ್ಳರು ಕದ್ದೊಯ್ದಿದ್ದಾರೆ. ಈ ಹಿನ್ನೆಲೆ ಸರ್ಕಾರಿ ಶಾಲೆಗೆ ಸೆಕ್ಯುರಿಟಿ ಗಾರ್ಡ್ ನೇಮಿಸಲು ಮನವಿ ಮಾಡುತ್ತಿದ್ದಾರೆ. ಯಾರೋ ತಿಳಿದವರೇ ಈ ಕೃತ್ಯ ಎಸಗುತ್ತಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಲಿಂಗಸೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ವಾಹನ ಡಿಕ್ಕಿ ಪಾದಚಾರಿ ಸ್ಥಳದಲ್ಲೇ ಸಾವು ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಸಮೀಪದ ಕೊಳಘಟ್ಟ ಬಳಿ ಸಂಭವಿಸಿದೆ. ಡಿಕ್ಕಿ ಹೊಡೆದ ವಾಹನ ಮತ್ತು ಮೃತನ ಗುರುತು ಪತ್ತೆಯಾಗಿಲ್ಲ. ಸದ್ಯ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

ಅಳು ಬಂದಾಗ ಮುಕ್ತವಾಗಿ ಅತ್ತು ಬಿಡಿ; ಕಣ್ಣೀರನ್ನು ತಡೆಹಿಡಿಯುವುದರಿಂದ ಕಾಯಿಲೆಗೆ ತುತ್ತಾಗುವಿರಿ ಎಚ್ಚರ

ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಭೇಟಿ ಹಿನ್ನೆಲೆ; ರಸ್ತೆ ಬದಿಯಲ್ಲಿದ್ದ ಮಸೀದಿಗೆ ಕೇಸರಿ ಬಣ್ಣದಿಂದ ಪೇಂಟಿಂಗ್​​ !

Published On - 9:10 am, Wed, 8 December 21

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​