AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನ ಆರ್​ಟಿಪಿಎಸ್ ಕಲ್ಲಿದ್ದಲು ಅಕ್ರಮ ಸಾಗಾಟ: ಟಿವಿ9 ತಂಡ ಬರ್ತಿದ್ದಂತೆ ದಂಧೆಕೋರರು ಎಸ್ಕೇಪ್

ಕಲ್ಲಿದ್ದಲ್ಲು ವಿಲೇವಾರಿ ಬಳಿಕ ಗುತ್ತಿಗೆ ಆಧಾರದಲ್ಲಿ ಗೂಡ್ಸ್ ಕ್ಯಾರಿಯರ್ ಸ್ವಚ್ಛಗೊಳಿಸಿ ನಿರ್ವಹಣೆ ಮಾಡುವ ಕಾರ್ಯ ನಡೆದಿದೆ. ಈ ವೇಳೆ ಗೂಡ್ಸ್ ಕ್ಯಾರಿಯರ್​ಗಳಲ್ಲಿ ಉಳಿದ ಕ್ವಾಲಿಟಿ ಕಲ್ಲಿದ್ದಲ್ಲನ್ನೇ ಅಕ್ರಮ ಸಾಗಾಟ ಮಾಡುತ್ತಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಘಟನಾ ಸ್ಥಳಕ್ಕೆ ಟಿವಿ9 ತಂಡ ಭೇಟಿ ನೀಡುತ್ತಿದ್ದಂತೆಯೇ ದಂಧೆಕೋರರು ಟ್ರಾಕ್ಟರ್​ಗಳ ಸಮೇತ ಎಸ್ಕೇಪ್ ಆಗಿದ್ದಾರೆ.

ರಾಯಚೂರಿನ ಆರ್​ಟಿಪಿಎಸ್ ಕಲ್ಲಿದ್ದಲು ಅಕ್ರಮ ಸಾಗಾಟ: ಟಿವಿ9 ತಂಡ ಬರ್ತಿದ್ದಂತೆ ದಂಧೆಕೋರರು ಎಸ್ಕೇಪ್
ರಾಯಚೂರು ಅಕ್ರಮ ಕಲ್ಲಿದ್ದಲ್ಲು ಸಾಗಣೆ ಆರೋಪ
Follow us
ಭೀಮೇಶ್​​ ಪೂಜಾರ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 21, 2023 | 9:19 PM

ರಾಯಚೂರು, ನ.21: ತಾಲೂಕಿನ ಯರಮರಸ್ ರೈಲ್ವೆ ನಿಲ್ದಾಣದ ಬಳಿ ಆರ್​ಟಿಪಿಎಸ್(RTPS) ಹಾಗೂ ವೈಟಿಪಿಎಸ್(YTPS) ಕಲ್ಲಿದ್ದಲು ಅಕ್ರಮ ಸಾಗಾಟ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಟಿವಿ9 ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಕೂಡಲೇ ಟ್ರಾಕ್ಟರ್​ಗಳ ಸಮೇತ ದಂಧೆಕೋರರು ಎಸ್ಕೇಪ್ ಆಗಿದ್ದಾರೆ. ಗೂಡ್ಸ್ ರೈಲುಗಳ ಮೂಕಲ್ಲಿದ್ದಲು ಅಕ್ರಮ ಸಾಗಾಟ ಆರೋಪಲಕ ನಿತ್ಯ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಕಲ್ಲಿದ್ದಲ್ಲು ಸರಬರಾಜು ಆಗುತ್ತದೆ. ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು ಕಳ್ಳತನಕ್ಕೆ ಇಳಿದಿದ್ದಾರೆ.

ಕ್ವಾಲಿಟಿ ಕಲ್ಲಿದ್ದಲ್ಲನ್ನೇ ಡಂಪಿಂಗ್ ಮಾಡಿ ಅಕ್ರಮ ಸಾಗಾಟ ಆರೋಪ

ಇನ್ನು ಕಲ್ಲಿದ್ದಲ್ಲು ವಿಲೇವಾರಿ ಬಳಿಕ ಗುತ್ತಿಗೆ ಆಧಾರದಲ್ಲಿ ಗೂಡ್ಸ್ ಕ್ಯಾರಿಯರ್ ಸ್ವಚ್ಛಗೊಳಿಸಿ ನಿರ್ವಹಣೆ ಮಾಡುವ ಕಾರ್ಯ ನಡೆದಿದೆ. ಈ ವೇಳೆ ಗೂಡ್ಸ್ ಕ್ಯಾರಿಯರ್​ಗಳಲ್ಲಿ ಉಳಿದ ಕ್ವಾಲಿಟಿ ಕಲ್ಲಿದ್ದಲ್ಲನ್ನೇ ಅಕ್ರಮ ಸಾಗಾಟ ಮಾಡುತ್ತಿರುವ ಆರೋಪ ಕೇಳಿಬಂದಿತ್ತು. ಇದೀಗ ಈ ಕಲ್ಲಿದ್ದಲ್ಲು ಕಳ್ಳತನವನ್ನು ಸ್ಥಳೀಯರೇ ಮಾಡುತ್ತಾರೆ ಎಂದು ಆರ್​ಟಿಪಿಎಸ್ ಮೂಲಗಳು ಒಪ್ಪಿಕೊಂಡಿವೆ. ಇದರ ಜೊತೆಗೆ ಗುತ್ತಿಗೆದಾರರಿಂದ ಸಮಸ್ಯೆ ಆಗುತ್ತಿರುವ ಬಗ್ಗೆ ಮಾಹಿತಿ ಪಡೆಯುವುದಾಗಿ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ:ಕಲಬುರಗಿ: ಅಕ್ರಮ ಸಾಗಾಟಕ್ಕೆ ಸಂಗ್ರಹಿಸಿಟ್ಟಿದ್ದ ಅಂಗನವಾಡಿಯ ಆಹಾರ ಧಾನ್ಯ ತೋಟದ ಮನೆಯಲ್ಲಿ ಪತ್ತೆ

ರಾಯಚೂರು ವಿದ್ಯುತ್ ಘಟಕದಲ್ಲಿ ಕಲ್ಲಿದ್ದಲ್ಲು ಕಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ನಗರದ ಎಸ್ಪಿ ಕಚೇರಿ ಬಳಿ ಗೃಹ ಸಚಿವ ಡಾ.ಜಿ ಪರಮೇಶ್ವರ ಮಾತನಾಡಿ ‘ಅದರ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಭದ್ರತಾ ವೈಫಲ್ಯವಾಗಿರಬಹುದು. ಅಲ್ಲಿ ಸಂಬಂಧಿಸಿದ ಅಧಿಕಾರಿಗಳು ಅದನ್ನು ನೋಡಿಕೊಳ್ಳುತ್ತಾರೆ. ಸರ್ಕಾರ ಅದರ ಬಗ್ಗೆ ತನಿಖೆ ನಡೆಸುತ್ತದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಹತ್ತಿರ ಮಾಹಿತಿ ಪಡೆಯುತ್ತೇನೆ. ಹೇಗೆ ಕಲ್ಲಿದ್ದಲ್ಲು ಕಳ್ಳತನಾವಾಗುತ್ತಿದೆ ಎಂಬುದರ ಬಗ್ಗೆ ತನಿಖೆ ನಡೆಸುತ್ತೇವೆಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Tue, 21 November 23

ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ