AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಕುಟುಂಬಗಳ ನಡುವೆ ಮಾರಾಮಾರಿ: ಜಗಳ ಬಿಡಿಸಲು ಹೋದ ವ್ಯಕ್ತಿ ದುರಂತ ಅಂತ್ಯ

ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಮಲ್ಲಿಗೆ ಮಡುವು ಗ್ರಾಮದಲ್ಲಿ ನಡೆದ ಎರಡು ಕುಟುಂಬಗಳ ನಡುವಿನ ಭೀಕರ ಮಾರಾಮಾರಿಯಲ್ಲಿ 45 ವರ್ಷದ ವ್ಯಕ್ತಿ ಓರ್ವನನ್ನು ಹತ್ಯೆ ಮಾಡಲಾಗಿದೆ. ಜಗಳ ಬಿಡಿಸಲು ಹೋಗಿದ್ದ ವ್ಯಕ್ತಿಯನ್ನ ಹೊಡೆದು ಕೊಲೆ ಮಾಡಲಾಗಿದೆ. ಸದ್ಯ ಮಾನ್ವಿ ಪೊಲೀಸರು ಏಳು ಜನರನ್ನು ಬಂಧಿಸಿದ್ದಾರೆ.

ಎರಡು ಕುಟುಂಬಗಳ ನಡುವೆ ಮಾರಾಮಾರಿ: ಜಗಳ ಬಿಡಿಸಲು ಹೋದ ವ್ಯಕ್ತಿ ದುರಂತ ಅಂತ್ಯ
ಎರಡು ಕುಟುಂಬಗಳ ನಡುವೆ ಮಾರಾಮಾರಿ: ಜಗಳ ಬಿಡಿಸಲು ಹೋದ ವ್ಯಕ್ತಿ ದುರಂತ ಅಂತ್ಯ
Follow us
ಭೀಮೇಶ್​​ ಪೂಜಾರ್
| Updated By: ಗಂಗಾಧರ​ ಬ. ಸಾಬೋಜಿ

Updated on:Mar 05, 2025 | 3:27 PM

ರಾಯಚೂರು, ಮಾರ್ಚ್​​ 05: ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ಮಧ್ಯ ನಡೆದಿದ್ದ ಮಾರಾಮಾರಿಯನ್ನು ಬಿಡಿಸಲು ಹೋಗಿದ್ದ ವ್ಯಕ್ತಿಯನ್ನೇ ಹೊಡೆದು ಕೊಲೆ (kill) ಮಾಡಿರುವಂತಹ ದುರಂತ ಘಟನೆ ಜಿಲ್ಲೆಯ ಮಾನ್ವಿ ತಾಲ್ಲೂಕಿನ ಮಲ್ಲಿಗೆ ಮಡುವು ಗ್ರಾಮದಲ್ಲಿ ಮಾರ್ಚ್​​ 3ರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಭೀಮಪ್ಪ ಕಾವಲಿ (45) ಮೃತ ವ್ಯಕ್ತಿ. ಸದ್ಯ ಮಾನ್ವಿ ಪೊಲೀಸರು ಉರುಕುಂದ, ವೇಂಕಟೇಶ್, ಗೋಕಯ್ಯ, ತಿಮ್ಮಪ್ಪ ಸೇರಿ ಏಳು ಜನರು ಬಂಧಿಸಿದ್ದಾರೆ. ದೂರು, ಪ್ರತಿ ದೂರು ದಾಖಲಾಗಿದೆ.

ಮಾನ್ವಿ ತಾಲ್ಲೂಕಿನ ಮಲ್ಲಿಗೆ ಮಡುವು ಗ್ರಾಮದ ಹೊರ ಭಾಗದಲ್ಲಿ ಹಳ್ಳದ ರಸ್ತೆ ಕಾಮಗಾರಿ ನಡೆಯಿತ್ತಿದೆ. ಇದೇ ಕಾಮಗಾರಿಯ ಬೋರ್ಡ್​ಗೆ ಆರೋಪಿ ವಿರೇಶ್ ಟ್ರ್ಯಾಕ್ಟರ್​​​ ಗುದ್ದಿಸಿದ್ದ. ಈ ಬಗ್ಗೆ ಕಾಮಗಾರಿ ಮಾಡಿಸುತ್ತಿದ್ದ ವೆಂಕೋಬಾ ಹಾಗೂ ವಿರೇಶ್ ನಡುವೆ ಕಿರಿಕ್ ಉಂಟಾಗಿದೆ. ಆಗ ವಿರೇಶ್​ನಿಂದ ವೆಂಕೋಬಾ ಮೇಲೆ ಹಲ್ಲೆ ಮಾಡಿರುವ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ಸಾಲ ತೀರಿಸೋಕೆ ಬುರ್ಖಾ ತೊಟ್ಟು ವೃದ್ದೆಯ ಚಿನ್ನಾಭರಣ ಕದ್ದ ಖತರ್ನಾಕ್​ ಮಹಿಳೆಯರು

ಇದನ್ನೂ ಓದಿ
Image
ಚಿಕ್ಕಬಳ್ಳಾಪುರ: ಮನೆ ದರೋಡೆಗೆ ಪೊಲೀಸ್​ನಿಂದಲೇ ಟ್ರೈನಿಂಗ್! ಆರೋಪಿ ಅಂದರ್
Image
ಬೆಂಗಳೂರು: 17 ಲಕ್ಷ ಮೌಲ್ಯದ ಡ್ರಗ್ಸ್​ ವಶ: ಇಬ್ಬರು ವಿದೇಶಿಗರ ಬಂಧನ
Image
ಕೋಲಾರದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು
Image
ಜೋಡಿ ಕೊಲೆ: ಒಳಕಲ್ಲಿನಿಂದ ಜಜ್ಜಿ ವೃದ್ಧ ದಂಪತಿಯ ಹತ್ಯೆ

ಈ ವಿಚಾರವಾಗಿ ವೆಂಕೋಬಾ ಹಾಗೂ ವಿರೇಶ್​ನ ಕುಟುಂಬಗಳ ನಡುವೇ ಭೀಕರ ಹೊಡೆದಾಟ ನಡೆದಿದೆ. ಆಗ ಎರಡು ಕಡೆಯವರು ಸಂಬಂಧಿಕರೇ ಅಂತ ಜಗಳ ಬಿಡಿಸಲು ಭೀಮಪ್ಪ ಹೋಗಿದ್ದ. ಆಗ ಭೀಮಪ್ಪನನ್ನೇ ದೊಣ್ಣೆ, ರಾಡ್​​ಗಳಿಂದ ಹೊಡೆದು ವಿರೇಶ್ ಹಾಗೂ ಆತನ ಕಡೆಯವರು ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ಪ್ರಮುಖ ಆರೋಪಿ ವಿರೇಶ್​ಗೂ ಗಾಯವಾಗಿದ್ದು, ಬಳ್ಳಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

3 ದಿನದ ಹಿಂದೆ ವಿವಾಹವಾಗಿದ್ದ ಯುವಕ ಹೃದಯಾಘಾತದಿಂದ ಸಾವು

3 ದಿನದ ಹಿಂದೆ ವಿವಾಹವಾಗಿದ್ದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಘಟನೆ ದಾರುಣ ಘಟನೆಯೊಂದು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ನಿನ್ನೆ ನಡೆದಿದೆ. ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ ಪುತ್ರ ಶಶಾಂಕ್(28) ಮೃತ ವ್ಯಕ್ತಿ.

ಇದನ್ನೂ ಓದಿ: ರಾಯಚೂರಿನಲ್ಲಿ ಎರಡು ಬೈಕ್​​ಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಮೂವರು ದುರ್ಮರಣ

ಕಳೆದ ಭಾನುವಾರವಷ್ಟೇ ಮೃತ ಶಶಾಂಕ್ ಹಸೆಮಣೆ ಏರಿದ್ದ. ಜಾರ್ಖಂಡ್ ಮೂಲದ ಯುವತಿಯನ್ನ ಪ್ರೀತಿಸಿ ಮದುವೆಯಾಗಿದ್ದ. ಆದರೆ ವಿಧಿಯಾಟಕ್ಕೆ ನಿನ್ನೆ ಕೊನೆಯುಸಿರೆಳೆದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:26 pm, Wed, 5 March 25

ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!