AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಪತ್ನಿಯ ಶೀಲಶಂಕಿಸಿ ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಂದೆ

ಪತ್ನಿ ಮೇಲಿನ ಸಂದೇಹಕ್ಕೆ ಇಬ್ಬರು ಮಕ್ಕಳನ್ನ ಕತ್ತು ಹಿಸುಕಿ ಕೊಂದಿರುವ ಧಾರುಣ ಘಟನೆ ದೇವದುರ್ಗ ತಾಲೂಕಿನ ಜಕ್ಕಲದೊಡ್ಡಿ ಗ್ರಾಮದಲ್ಲಿ ನಡೆದಿದೆ. ಆರೋಪಿ ತಂದೆಯನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ.

ರಾಯಚೂರು: ಪತ್ನಿಯ ಶೀಲಶಂಕಿಸಿ ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಂದೆ
ಪತ್ನಿ ಮೇಲಿನ ಸಂದೇಹಕ್ಕೆ ಮಕ್ಕಳನ್ನ ಕತ್ತುಹಿಸುಕಿ ಕೊಂದ ತಂದೆ
TV9 Web
| Edited By: |

Updated on: Feb 12, 2023 | 11:09 AM

Share

ರಾಯಚೂರು: ಪತ್ನಿಯ ಶೀಲಶಂಕಿಸಿ ಮಕ್ಕಳಾದ ಶಿವರಾಜ್(5) ಹಾಗೂ ರಾಜು(3)ನನ್ನ ಕತ್ತು ಹಿಸುಕಿ ಕೊಂದಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಜಕ್ಕಲದೊಡ್ಡಿ ಗ್ರಾಮದಲ್ಲಿ ನಡೆದಿದೆ. ಪತ್ನಿ ಪ್ರಭಾವತಿ ಮೇಲೆ ಅನುಮಾನ ಪಡುತ್ತಿದ್ದ ಪತಿ ನಿಂಗಪ್ಪ, ನಿನ್ನೆ (ಫೆ.11) ಅಜ್ಜ-ಅಜ್ಜಿಯನ್ನು ಭೇಟಿ ಮಾಡಿಸೋದಾಗಿ ಕರೆದೊಯ್ದು ಕತ್ತು ಹಿಸುಕಿ ಇಬ್ಬರು ಮಕ್ಕಳನ್ನು ಕೊಂದಿದ್ದಾನೆ. ಮಕ್ಕಳನ್ನ ಕಳೆದುಕೊಂಡ ತಾಯಿಯ ಆಕ್ರಂಧನ ಮುಗಿಲು ಮುಟ್ಟಿದೆ. ಇನ್ನು ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಂದೆ ನಿಂಗಪ್ಪನನ್ನ ಬಂಧಿಸಲಾಗಿದೆ.

ಕುಡಿದ ಮತ್ತಿನಲ್ಲಿ ಬಿಲ್ ವಿಚಾರವಾಗಿ ಹೋಟೆಲ್​ ಸಿಬ್ಬಂದಿ ಜೊತೆ ಗಲಾಟೆ ಮಾಡಿಕೊಂಡ ಯುವಕರ ಗುಂಪು

ಬೆಂಗಳೂರು: ಬರ್ತ್​​ಡೇ ಪಾರ್ಟಿಗೆ ಹೋಟೆಲ್​​​ಗೆ ಹೋಗಿದ್ದ ಯುವಕರ ಗುಂಪೊಂದು ಕುಡಿದ ಮತ್ತಿನಲ್ಲಿ ಹೋಟೆಲ್​ ಸಿಬ್ಬಂದಿ ಜೊತೆ ಗಲಾಟೆ ಮಾಡಿಕೊಂಡ ಘಟನೆ ಎಂ.ಎಸ್​​ರಾಮಯ್ಯ ಆಸ್ಪತ್ರೆ ಬಳಿ ನಡೆದಿದೆ. ನಿನ್ನೆ ಬರ್ತ್​ಡೇ ಪಾರ್ಟಿಗೆಂದು ಹೋಗಿದ್ದ ಹೋಟೆಲ್​ಗೆ ಹೋಗಿದ್ದ ಯುವಕರು ಬಿಲ್​ ವಿಚಾರವಾಗಿ ಹೋಟೆಲ್​ ಸಿಬ್ಬಂದಿಯೊಡನೆ ಜಗಳ ಮಾಡಿಕೊಂಡಿದ್ದಾರೆ. ಇನ್ನು ಈ ಘಟನೆ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಯಾವುದೇ ಪ್ರಕರಣ ದಾಖಲಾಗಿಲ್ಲ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!