AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಪತ್ನಿಯ ಶೀಲಶಂಕಿಸಿ ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಂದೆ

ಪತ್ನಿ ಮೇಲಿನ ಸಂದೇಹಕ್ಕೆ ಇಬ್ಬರು ಮಕ್ಕಳನ್ನ ಕತ್ತು ಹಿಸುಕಿ ಕೊಂದಿರುವ ಧಾರುಣ ಘಟನೆ ದೇವದುರ್ಗ ತಾಲೂಕಿನ ಜಕ್ಕಲದೊಡ್ಡಿ ಗ್ರಾಮದಲ್ಲಿ ನಡೆದಿದೆ. ಆರೋಪಿ ತಂದೆಯನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ.

ರಾಯಚೂರು: ಪತ್ನಿಯ ಶೀಲಶಂಕಿಸಿ ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಂದೆ
ಪತ್ನಿ ಮೇಲಿನ ಸಂದೇಹಕ್ಕೆ ಮಕ್ಕಳನ್ನ ಕತ್ತುಹಿಸುಕಿ ಕೊಂದ ತಂದೆ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 12, 2023 | 11:09 AM

Share

ರಾಯಚೂರು: ಪತ್ನಿಯ ಶೀಲಶಂಕಿಸಿ ಮಕ್ಕಳಾದ ಶಿವರಾಜ್(5) ಹಾಗೂ ರಾಜು(3)ನನ್ನ ಕತ್ತು ಹಿಸುಕಿ ಕೊಂದಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಜಕ್ಕಲದೊಡ್ಡಿ ಗ್ರಾಮದಲ್ಲಿ ನಡೆದಿದೆ. ಪತ್ನಿ ಪ್ರಭಾವತಿ ಮೇಲೆ ಅನುಮಾನ ಪಡುತ್ತಿದ್ದ ಪತಿ ನಿಂಗಪ್ಪ, ನಿನ್ನೆ (ಫೆ.11) ಅಜ್ಜ-ಅಜ್ಜಿಯನ್ನು ಭೇಟಿ ಮಾಡಿಸೋದಾಗಿ ಕರೆದೊಯ್ದು ಕತ್ತು ಹಿಸುಕಿ ಇಬ್ಬರು ಮಕ್ಕಳನ್ನು ಕೊಂದಿದ್ದಾನೆ. ಮಕ್ಕಳನ್ನ ಕಳೆದುಕೊಂಡ ತಾಯಿಯ ಆಕ್ರಂಧನ ಮುಗಿಲು ಮುಟ್ಟಿದೆ. ಇನ್ನು ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಂದೆ ನಿಂಗಪ್ಪನನ್ನ ಬಂಧಿಸಲಾಗಿದೆ.

ಕುಡಿದ ಮತ್ತಿನಲ್ಲಿ ಬಿಲ್ ವಿಚಾರವಾಗಿ ಹೋಟೆಲ್​ ಸಿಬ್ಬಂದಿ ಜೊತೆ ಗಲಾಟೆ ಮಾಡಿಕೊಂಡ ಯುವಕರ ಗುಂಪು

ಬೆಂಗಳೂರು: ಬರ್ತ್​​ಡೇ ಪಾರ್ಟಿಗೆ ಹೋಟೆಲ್​​​ಗೆ ಹೋಗಿದ್ದ ಯುವಕರ ಗುಂಪೊಂದು ಕುಡಿದ ಮತ್ತಿನಲ್ಲಿ ಹೋಟೆಲ್​ ಸಿಬ್ಬಂದಿ ಜೊತೆ ಗಲಾಟೆ ಮಾಡಿಕೊಂಡ ಘಟನೆ ಎಂ.ಎಸ್​​ರಾಮಯ್ಯ ಆಸ್ಪತ್ರೆ ಬಳಿ ನಡೆದಿದೆ. ನಿನ್ನೆ ಬರ್ತ್​ಡೇ ಪಾರ್ಟಿಗೆಂದು ಹೋಗಿದ್ದ ಹೋಟೆಲ್​ಗೆ ಹೋಗಿದ್ದ ಯುವಕರು ಬಿಲ್​ ವಿಚಾರವಾಗಿ ಹೋಟೆಲ್​ ಸಿಬ್ಬಂದಿಯೊಡನೆ ಜಗಳ ಮಾಡಿಕೊಂಡಿದ್ದಾರೆ. ಇನ್ನು ಈ ಘಟನೆ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಯಾವುದೇ ಪ್ರಕರಣ ದಾಖಲಾಗಿಲ್ಲ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ