AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಪತ್ನಿಯ ಶೀಲಶಂಕಿಸಿ ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಂದೆ

ಪತ್ನಿ ಮೇಲಿನ ಸಂದೇಹಕ್ಕೆ ಇಬ್ಬರು ಮಕ್ಕಳನ್ನ ಕತ್ತು ಹಿಸುಕಿ ಕೊಂದಿರುವ ಧಾರುಣ ಘಟನೆ ದೇವದುರ್ಗ ತಾಲೂಕಿನ ಜಕ್ಕಲದೊಡ್ಡಿ ಗ್ರಾಮದಲ್ಲಿ ನಡೆದಿದೆ. ಆರೋಪಿ ತಂದೆಯನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ.

ರಾಯಚೂರು: ಪತ್ನಿಯ ಶೀಲಶಂಕಿಸಿ ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಂದೆ
ಪತ್ನಿ ಮೇಲಿನ ಸಂದೇಹಕ್ಕೆ ಮಕ್ಕಳನ್ನ ಕತ್ತುಹಿಸುಕಿ ಕೊಂದ ತಂದೆ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 12, 2023 | 11:09 AM

Share

ರಾಯಚೂರು: ಪತ್ನಿಯ ಶೀಲಶಂಕಿಸಿ ಮಕ್ಕಳಾದ ಶಿವರಾಜ್(5) ಹಾಗೂ ರಾಜು(3)ನನ್ನ ಕತ್ತು ಹಿಸುಕಿ ಕೊಂದಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಜಕ್ಕಲದೊಡ್ಡಿ ಗ್ರಾಮದಲ್ಲಿ ನಡೆದಿದೆ. ಪತ್ನಿ ಪ್ರಭಾವತಿ ಮೇಲೆ ಅನುಮಾನ ಪಡುತ್ತಿದ್ದ ಪತಿ ನಿಂಗಪ್ಪ, ನಿನ್ನೆ (ಫೆ.11) ಅಜ್ಜ-ಅಜ್ಜಿಯನ್ನು ಭೇಟಿ ಮಾಡಿಸೋದಾಗಿ ಕರೆದೊಯ್ದು ಕತ್ತು ಹಿಸುಕಿ ಇಬ್ಬರು ಮಕ್ಕಳನ್ನು ಕೊಂದಿದ್ದಾನೆ. ಮಕ್ಕಳನ್ನ ಕಳೆದುಕೊಂಡ ತಾಯಿಯ ಆಕ್ರಂಧನ ಮುಗಿಲು ಮುಟ್ಟಿದೆ. ಇನ್ನು ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಂದೆ ನಿಂಗಪ್ಪನನ್ನ ಬಂಧಿಸಲಾಗಿದೆ.

ಕುಡಿದ ಮತ್ತಿನಲ್ಲಿ ಬಿಲ್ ವಿಚಾರವಾಗಿ ಹೋಟೆಲ್​ ಸಿಬ್ಬಂದಿ ಜೊತೆ ಗಲಾಟೆ ಮಾಡಿಕೊಂಡ ಯುವಕರ ಗುಂಪು

ಬೆಂಗಳೂರು: ಬರ್ತ್​​ಡೇ ಪಾರ್ಟಿಗೆ ಹೋಟೆಲ್​​​ಗೆ ಹೋಗಿದ್ದ ಯುವಕರ ಗುಂಪೊಂದು ಕುಡಿದ ಮತ್ತಿನಲ್ಲಿ ಹೋಟೆಲ್​ ಸಿಬ್ಬಂದಿ ಜೊತೆ ಗಲಾಟೆ ಮಾಡಿಕೊಂಡ ಘಟನೆ ಎಂ.ಎಸ್​​ರಾಮಯ್ಯ ಆಸ್ಪತ್ರೆ ಬಳಿ ನಡೆದಿದೆ. ನಿನ್ನೆ ಬರ್ತ್​ಡೇ ಪಾರ್ಟಿಗೆಂದು ಹೋಗಿದ್ದ ಹೋಟೆಲ್​ಗೆ ಹೋಗಿದ್ದ ಯುವಕರು ಬಿಲ್​ ವಿಚಾರವಾಗಿ ಹೋಟೆಲ್​ ಸಿಬ್ಬಂದಿಯೊಡನೆ ಜಗಳ ಮಾಡಿಕೊಂಡಿದ್ದಾರೆ. ಇನ್ನು ಈ ಘಟನೆ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಯಾವುದೇ ಪ್ರಕರಣ ದಾಖಲಾಗಿಲ್ಲ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು