AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಮತ್ತೊಂದು ಗರಿಮೆ, ದೇಶದ 10 ಟಾಪ್ ಠಾಣೆಗಳಲ್ಲಿ ಮಾನ್ವಿ ಠಾಣೆಗೆ 5ನೇ ಸ್ಥಾನ

ದೇಶದ ಟಾಪ್ 10 ಮಾದರಿ ಠಾಣೆಗಳಲ್ಲಿ ರಾಯಚೂರು ಜಿಲ್ಲೆ ಮಾನ್ವಿ ಪೊಲೀಸ್ ಠಾಣೆಗೆ‌ 5ನೇ ಸ್ಥಾನ ಸಿಕ್ಕಿದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಮತ್ತೊಂದು ಗರಿಮೆ, ದೇಶದ 10 ಟಾಪ್ ಠಾಣೆಗಳಲ್ಲಿ ಮಾನ್ವಿ ಠಾಣೆಗೆ 5ನೇ ಸ್ಥಾನ
ಮಾನ್ವಿ ಪೊಲೀಸ್ ಠಾಣೆ
TV9 Web
| Updated By: ಆಯೇಷಾ ಬಾನು|

Updated on: Nov 21, 2021 | 9:40 AM

Share

ರಾಯಚೂರು: ದೇಶದ 10 ಟಾಪ್ ಠಾಣೆಗಳಲ್ಲಿ ಮಾನ್ವಿ ಠಾಣೆಗೆ 5ನೇ ಸ್ಥಾನ ಸಿಕ್ಕಿದ್ದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಮತ್ತೊಂದು ಗರಿಮೆ ಹೆಚ್ಚಾಗಿದೆ. ದೇಶದ ಟಾಪ್ 10 ಮಾದರಿ ಠಾಣೆಗಳಲ್ಲಿ ರಾಯಚೂರು ಜಿಲ್ಲೆ ಮಾನ್ವಿ ಪೊಲೀಸ್ ಠಾಣೆಗೆ‌ 5ನೇ ಸ್ಥಾನ ಸಿಕ್ಕಿದೆ.

ಸಾರ್ವಜನಿಕರೊಂದಿಗೆ ಪೊಲೀಸ್ ಠಾಣೆ ಸಿಬ್ಬಂದಿ ಸಂಪರ್ಕ, ಪೊಲೀಸ್ ಠಾಣೆಯ ಕಟ್ಟಡದ‌ ಸುವ್ಯವಸ್ಥೆ, ಸಿಬ್ಬಂದಿ ಶಿಸ್ತು, ಕಾರ್ಯದಕ್ಷತೆ, ಕಡತ ವಿಲೇವಾರಿ, ಮೂಲಸೌಕರ್ಯ, ಅಪರಾಧ ತಡೆಗೆ ಕೈಗೊಂಡ ಮುಂಜಾಗ್ರತಾ ಕ್ರಮಗಳು, ಸಂಚಾರ ಸುರಕ್ಷತೆ, ಅಪಘಾತ ತಡೆಗೆ ಪೊಲೀಸರ‌ ಕಾರ್ಯ ಸೇರಿದಂತೆ ಈ ಎಲ್ಲ ಅಂಶಗಳನ್ನ ಗಣನೆಗೆ ತೆಗೆದುಕೊಂಡು ಟಾಪ್ 10 ಪಟ್ಟಿಯಲ್ಲಿ ರ್ಯಂಕಿಂಗ್ ನೀಡಲಾಗುತ್ತೆ. ಸದ್ಯ ಕೇಂದ್ರ ಸರ್ಕಾರ ಮಾನ್ವಿ ಪೊಲೀಸ್ ಠಾಣೆಯನ್ನು ಪರಿಗಣಿಸಿ  ದೇಶದ ಟಾಪ್ 10 ಮಾದರಿ ಠಾಣೆಗಳಲ್ಲಿ ರಾಯಚೂರು ಜಿಲ್ಲೆ ಮಾನ್ವಿ ಪೊಲೀಸ್ ಠಾಣೆಗೆ‌ 5ನೇ ಸ್ಥಾನ ನೀಡಿದೆ.

ಇದನ್ನೂ ಓದಿ: ಮಿಲಿಟರಿಯಲ್ಲಿ 21 ವರ್ಷ ಕೆಲಸ; ಈಗ ಸ್ಟಾರ್​ ಸಿನಿಮಾದಲ್ಲಿ ವಿಲನ್​: ಅಪರೂಪದ ಪ್ರತಿಭೆ ನಿತಿನ್​

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ