AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಮತ್ತೊಂದು ಗರಿಮೆ, ದೇಶದ 10 ಟಾಪ್ ಠಾಣೆಗಳಲ್ಲಿ ಮಾನ್ವಿ ಠಾಣೆಗೆ 5ನೇ ಸ್ಥಾನ

ದೇಶದ ಟಾಪ್ 10 ಮಾದರಿ ಠಾಣೆಗಳಲ್ಲಿ ರಾಯಚೂರು ಜಿಲ್ಲೆ ಮಾನ್ವಿ ಪೊಲೀಸ್ ಠಾಣೆಗೆ‌ 5ನೇ ಸ್ಥಾನ ಸಿಕ್ಕಿದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಮತ್ತೊಂದು ಗರಿಮೆ, ದೇಶದ 10 ಟಾಪ್ ಠಾಣೆಗಳಲ್ಲಿ ಮಾನ್ವಿ ಠಾಣೆಗೆ 5ನೇ ಸ್ಥಾನ
ಮಾನ್ವಿ ಪೊಲೀಸ್ ಠಾಣೆ
TV9 Web
| Edited By: |

Updated on: Nov 21, 2021 | 9:40 AM

Share

ರಾಯಚೂರು: ದೇಶದ 10 ಟಾಪ್ ಠಾಣೆಗಳಲ್ಲಿ ಮಾನ್ವಿ ಠಾಣೆಗೆ 5ನೇ ಸ್ಥಾನ ಸಿಕ್ಕಿದ್ದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಮತ್ತೊಂದು ಗರಿಮೆ ಹೆಚ್ಚಾಗಿದೆ. ದೇಶದ ಟಾಪ್ 10 ಮಾದರಿ ಠಾಣೆಗಳಲ್ಲಿ ರಾಯಚೂರು ಜಿಲ್ಲೆ ಮಾನ್ವಿ ಪೊಲೀಸ್ ಠಾಣೆಗೆ‌ 5ನೇ ಸ್ಥಾನ ಸಿಕ್ಕಿದೆ.

ಸಾರ್ವಜನಿಕರೊಂದಿಗೆ ಪೊಲೀಸ್ ಠಾಣೆ ಸಿಬ್ಬಂದಿ ಸಂಪರ್ಕ, ಪೊಲೀಸ್ ಠಾಣೆಯ ಕಟ್ಟಡದ‌ ಸುವ್ಯವಸ್ಥೆ, ಸಿಬ್ಬಂದಿ ಶಿಸ್ತು, ಕಾರ್ಯದಕ್ಷತೆ, ಕಡತ ವಿಲೇವಾರಿ, ಮೂಲಸೌಕರ್ಯ, ಅಪರಾಧ ತಡೆಗೆ ಕೈಗೊಂಡ ಮುಂಜಾಗ್ರತಾ ಕ್ರಮಗಳು, ಸಂಚಾರ ಸುರಕ್ಷತೆ, ಅಪಘಾತ ತಡೆಗೆ ಪೊಲೀಸರ‌ ಕಾರ್ಯ ಸೇರಿದಂತೆ ಈ ಎಲ್ಲ ಅಂಶಗಳನ್ನ ಗಣನೆಗೆ ತೆಗೆದುಕೊಂಡು ಟಾಪ್ 10 ಪಟ್ಟಿಯಲ್ಲಿ ರ್ಯಂಕಿಂಗ್ ನೀಡಲಾಗುತ್ತೆ. ಸದ್ಯ ಕೇಂದ್ರ ಸರ್ಕಾರ ಮಾನ್ವಿ ಪೊಲೀಸ್ ಠಾಣೆಯನ್ನು ಪರಿಗಣಿಸಿ  ದೇಶದ ಟಾಪ್ 10 ಮಾದರಿ ಠಾಣೆಗಳಲ್ಲಿ ರಾಯಚೂರು ಜಿಲ್ಲೆ ಮಾನ್ವಿ ಪೊಲೀಸ್ ಠಾಣೆಗೆ‌ 5ನೇ ಸ್ಥಾನ ನೀಡಿದೆ.

ಇದನ್ನೂ ಓದಿ: ಮಿಲಿಟರಿಯಲ್ಲಿ 21 ವರ್ಷ ಕೆಲಸ; ಈಗ ಸ್ಟಾರ್​ ಸಿನಿಮಾದಲ್ಲಿ ವಿಲನ್​: ಅಪರೂಪದ ಪ್ರತಿಭೆ ನಿತಿನ್​

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!