AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಊಟ ಸೇವಿಸಿದ್ದ ಹಾಸ್ಟೆಲ್​ನ 14 ವಿದ್ಯಾರ್ಥಿಯರು ಅಸ್ವಸ್ಥ

ಹಾಸ್ಟೆಲ್​ನಲ್ಲಿ ಊಟ ಸೇವಿಸಿದ್ದ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಅಸ್ವಸ್ಥಗೊಂಡಿರುವ ವಿದ್ಯಾರ್ಥಿನಿಯರ ಪೈಕಿ ಒಬ್ಬಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಯಚೂರು: ಊಟ ಸೇವಿಸಿದ್ದ ಹಾಸ್ಟೆಲ್​ನ 14 ವಿದ್ಯಾರ್ಥಿಯರು ಅಸ್ವಸ್ಥ
ಊಟ ಸೇವಿಸಿದ್ದ 14 ಹಾಸ್ಟೆಲ್ ವಿದ್ಯಾರ್ಥಿಯರು ಅಸ್ವಸ್ಥಗೊಂಡ ಘಟನೆ ರಾಯಚೂರಿನ ಮಾನ್ವಿ ಪಟ್ಟಣದಲ್ಲಿ ನಡೆದಿದೆ
Follow us
ಭೀಮೇಶ್​​ ಪೂಜಾರ್
| Updated By: Rakesh Nayak Manchi

Updated on:Dec 10, 2023 | 9:54 PM

ರಾಯಚೂರು, ಡಿ.10: ಹಾಸ್ಟೆಲ್​ನಲ್ಲಿ ಊಟ ಸೇವಿಸಿದ್ದ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ರಾಯಚೂರು (Raichur) ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಅಸ್ವಸ್ಥಗೊಂಡಿರುವ ವಿದ್ಯಾರ್ಥಿನಿಯರ ಪೈಕಿ ಒಬ್ಬಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ಹಾಸ್ಟೆಲ್​ನಲ್ಲಿ ನಡೆದ ಘಟನೆ ಇದಾಗಿದೆ. ಮಧ್ಯಾಹ್ನ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯರು ಪಲಾವ್ ಸೇವಿಸಿದ್ದರು. ಬಳಿಕ ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥ ವಿದ್ಯಾರ್ಥಿನಿಯರ ಕಂಡು ಉಳಿದವರಲ್ಲಿ ಆತಂಕ ಉಂಟಾಗಿದೆ. ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದರೂ ವಾರ್ಡನ್ ಹಾಸ್ಟೆಲ್​ಗೆ ಆಗಮಿಸದೇ ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ ವಾರ್ಡನ್ ಪಾರ್ವತಿ ವಿರುದ್ಧ ವಿದ್ಯಾರ್ಥಿನಿಯರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ; ಪ್ರಿನ್ಸಿಪಾಲ್‌, ಮೇಲ್ವಿಚಾರಕಿ ಅಮಾನತು ಮಾಡಿದ ಡಿಸಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:53 pm, Sun, 10 December 23

ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್